AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯ ಶೀಲ ಶಂಕಿಸಿ ಐವರ ಹತ್ಯೆ ಮಾಡಿದ್ದ ಪಾಪಿಗೆ ಗಲ್ಲು ಶಿಕ್ಷೆ ಪ್ರಕಟ

ಬಳ್ಳಾರಿ: ಶೀಲ ಶಂಕಿಸಿ ಪತ್ನಿ, ನಾದಿನಿ ಮತ್ತು 3 ಮಕ್ಕಳನ್ನು ಕೊಂದಿದ್ದ ಬೈಲೂರು ತಿಪ್ಪಯ್ಯಗೆ ಹೊಸಪೇಟೆಯ 3ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್ ಗಲ್ಲು ಶಿಕ್ಷೆ ಪ್ರಕಟಿಸಿದೆ. ಬಳ್ಳಾರಿ ಜಿಲ್ಲೆ ಕಂಪ್ಲಿ ಪಟ್ಟಣದ ಚಪ್ಪರಹಳ್ಳಿಯಲ್ಲಿ ಬೈಲೂರು ತಿಪ್ಪಯ್ಯ 2017ರ ಫೆಬ್ರವರಿ 25ರಂದು ಐವರ ಹತ್ಯೆ ಮಾಡಿದ್ದ. ಪತ್ನಿಯ ಶೀಲ ಶಂಕಿಸಿ ಅಪರಾಧಿ ತಿಪ್ಪಯ್ಯ ಸದಾ ಜಗಳವಾಡುತ್ತಿದ್ದ. ಪತ್ನಿ ಫಕೀರಮ್ಮ, ನಾದಿನಿ ಗಂಗಮ್ಮ, ಮಕ್ಕಳಾದ ನಾಗರಾಜ, ಪವಿತ್ರಾ, ಬಸಮ್ಮಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದ. ಸರ್ಕಾರದ ಪರವಾಗಿ ಅಭಿಯೋಜಕ ಎಂ.ಬಿ.ಸುಂಕಣ್ಣ ವಾದ […]

ಪತ್ನಿಯ ಶೀಲ ಶಂಕಿಸಿ ಐವರ ಹತ್ಯೆ ಮಾಡಿದ್ದ ಪಾಪಿಗೆ ಗಲ್ಲು ಶಿಕ್ಷೆ ಪ್ರಕಟ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 04, 2019 | 4:40 PM

Share

ಬಳ್ಳಾರಿ: ಶೀಲ ಶಂಕಿಸಿ ಪತ್ನಿ, ನಾದಿನಿ ಮತ್ತು 3 ಮಕ್ಕಳನ್ನು ಕೊಂದಿದ್ದ ಬೈಲೂರು ತಿಪ್ಪಯ್ಯಗೆ ಹೊಸಪೇಟೆಯ 3ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್ ಗಲ್ಲು ಶಿಕ್ಷೆ ಪ್ರಕಟಿಸಿದೆ.

ಬಳ್ಳಾರಿ ಜಿಲ್ಲೆ ಕಂಪ್ಲಿ ಪಟ್ಟಣದ ಚಪ್ಪರಹಳ್ಳಿಯಲ್ಲಿ ಬೈಲೂರು ತಿಪ್ಪಯ್ಯ 2017ರ ಫೆಬ್ರವರಿ 25ರಂದು ಐವರ ಹತ್ಯೆ ಮಾಡಿದ್ದ. ಪತ್ನಿಯ ಶೀಲ ಶಂಕಿಸಿ ಅಪರಾಧಿ ತಿಪ್ಪಯ್ಯ ಸದಾ ಜಗಳವಾಡುತ್ತಿದ್ದ. ಪತ್ನಿ ಫಕೀರಮ್ಮ, ನಾದಿನಿ ಗಂಗಮ್ಮ, ಮಕ್ಕಳಾದ ನಾಗರಾಜ, ಪವಿತ್ರಾ, ಬಸಮ್ಮಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದ. ಸರ್ಕಾರದ ಪರವಾಗಿ ಅಭಿಯೋಜಕ ಎಂ.ಬಿ.ಸುಂಕಣ್ಣ ವಾದ ಮಂಡಿಸಿದ್ದರು.

Published On - 4:37 pm, Wed, 4 December 19

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ