AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾದಿನಿಯನ್ನು ಕೊಂದು ಶವವನ್ನು ಪೊದೆಗೆ ಎಸೆದಿದ್ದ ಭಾವ: ಎಲ್ಲಿ? ಯಾಕೆ?

ನೆಲಮಂಗಲ: ಸ್ವಂತ ಭಾವನಿಂದಲೇ ನಾದಿನಿಯ ಕೊಲೆ ಮಾಡಿರುವ ಘಟನೆ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗ್ರಾಮದಲ್ಲಿ ಜರುಗಿದೆ. ಕಳೆದ 15ದಿನಗಳ ಹಿಂದೆ ಶಿರಾ ತಾಲೂಕಿನ ಬಿಜ್ಜನಬೆಳ್ಳ ಮೂಲದ ದೀಪಾ(27) ಕೊಲೆಯಾಗಿದ್ದು, ಕೊಳೆತ ಸ್ಥಿತಿಯಲ್ಲಿ ಗುಂಡೇನಹಳ್ಳಿ ಕೆರೆಯ ಬಳಿ ಪೋದೆಯಲ್ಲಿ ಇಂದು ಮೃತದೇಹ ಪತ್ತೆಯಾಗಿದೆ. ಬೆಂಗಳೂರಿನ ಅಂದ್ರಹಳ್ಳಿಯಿಂದ ಜೂನ್​ 10ರಂದು ತನ್ನ ಬೈಕ್​ ಜೊತೆ ದೀಪಾ ನಿಗೂಢವಾಗಿ ಕಾಣೆಯಾಗಿದ್ದರು. ದೀಪಾಗೆ ಜೂನ್ 14, 15ರಂದು ಮದುವೆ ನಿಗದಿಯಾಗಿತ್ತು. ಮೃತ ದೀಪಾ ಅಕ್ಕನ ಗಂಡ ಗಿರೀಶ್(30) ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. […]

ನಾದಿನಿಯನ್ನು ಕೊಂದು ಶವವನ್ನು ಪೊದೆಗೆ ಎಸೆದಿದ್ದ ಭಾವ: ಎಲ್ಲಿ? ಯಾಕೆ?
ಸಾಧು ಶ್ರೀನಾಥ್​
| Edited By: |

Updated on:Jun 26, 2020 | 2:43 PM

Share

ನೆಲಮಂಗಲ: ಸ್ವಂತ ಭಾವನಿಂದಲೇ ನಾದಿನಿಯ ಕೊಲೆ ಮಾಡಿರುವ ಘಟನೆ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗ್ರಾಮದಲ್ಲಿ ಜರುಗಿದೆ. ಕಳೆದ 15ದಿನಗಳ ಹಿಂದೆ ಶಿರಾ ತಾಲೂಕಿನ ಬಿಜ್ಜನಬೆಳ್ಳ ಮೂಲದ ದೀಪಾ(27) ಕೊಲೆಯಾಗಿದ್ದು, ಕೊಳೆತ ಸ್ಥಿತಿಯಲ್ಲಿ ಗುಂಡೇನಹಳ್ಳಿ ಕೆರೆಯ ಬಳಿ ಪೋದೆಯಲ್ಲಿ ಇಂದು ಮೃತದೇಹ ಪತ್ತೆಯಾಗಿದೆ.

ಬೆಂಗಳೂರಿನ ಅಂದ್ರಹಳ್ಳಿಯಿಂದ ಜೂನ್​ 10ರಂದು ತನ್ನ ಬೈಕ್​ ಜೊತೆ ದೀಪಾ ನಿಗೂಢವಾಗಿ ಕಾಣೆಯಾಗಿದ್ದರು. ದೀಪಾಗೆ ಜೂನ್ 14, 15ರಂದು ಮದುವೆ ನಿಗದಿಯಾಗಿತ್ತು. ಮೃತ ದೀಪಾ ಅಕ್ಕನ ಗಂಡ ಗಿರೀಶ್(30) ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ.

ಸದ್ಯ ಮೃತದೇಹವನ್ನ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, CPIಶಿವಣ್ಣ ನೇತೃತ್ವದಲ್ಲಿ ತನಿಖಾ ಕಾರ್ಯ ಆರಂಭವಾಗಿದೆ. ಕೊಲೆ ಆರೋಪಿ ಗಿರೀಶ್​ ಪತ್ತೆಯಾಗಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Published On - 1:23 pm, Fri, 26 June 20

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌