AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾದಿನಿಯನ್ನು ಕೊಂದು ಶವವನ್ನು ಪೊದೆಗೆ ಎಸೆದಿದ್ದ ಭಾವ: ಎಲ್ಲಿ? ಯಾಕೆ?

ನೆಲಮಂಗಲ: ಸ್ವಂತ ಭಾವನಿಂದಲೇ ನಾದಿನಿಯ ಕೊಲೆ ಮಾಡಿರುವ ಘಟನೆ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗ್ರಾಮದಲ್ಲಿ ಜರುಗಿದೆ. ಕಳೆದ 15ದಿನಗಳ ಹಿಂದೆ ಶಿರಾ ತಾಲೂಕಿನ ಬಿಜ್ಜನಬೆಳ್ಳ ಮೂಲದ ದೀಪಾ(27) ಕೊಲೆಯಾಗಿದ್ದು, ಕೊಳೆತ ಸ್ಥಿತಿಯಲ್ಲಿ ಗುಂಡೇನಹಳ್ಳಿ ಕೆರೆಯ ಬಳಿ ಪೋದೆಯಲ್ಲಿ ಇಂದು ಮೃತದೇಹ ಪತ್ತೆಯಾಗಿದೆ. ಬೆಂಗಳೂರಿನ ಅಂದ್ರಹಳ್ಳಿಯಿಂದ ಜೂನ್​ 10ರಂದು ತನ್ನ ಬೈಕ್​ ಜೊತೆ ದೀಪಾ ನಿಗೂಢವಾಗಿ ಕಾಣೆಯಾಗಿದ್ದರು. ದೀಪಾಗೆ ಜೂನ್ 14, 15ರಂದು ಮದುವೆ ನಿಗದಿಯಾಗಿತ್ತು. ಮೃತ ದೀಪಾ ಅಕ್ಕನ ಗಂಡ ಗಿರೀಶ್(30) ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. […]

ನಾದಿನಿಯನ್ನು ಕೊಂದು ಶವವನ್ನು ಪೊದೆಗೆ ಎಸೆದಿದ್ದ ಭಾವ: ಎಲ್ಲಿ? ಯಾಕೆ?
ಸಾಧು ಶ್ರೀನಾಥ್​
| Edited By: |

Updated on:Jun 26, 2020 | 2:43 PM

Share

ನೆಲಮಂಗಲ: ಸ್ವಂತ ಭಾವನಿಂದಲೇ ನಾದಿನಿಯ ಕೊಲೆ ಮಾಡಿರುವ ಘಟನೆ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗ್ರಾಮದಲ್ಲಿ ಜರುಗಿದೆ. ಕಳೆದ 15ದಿನಗಳ ಹಿಂದೆ ಶಿರಾ ತಾಲೂಕಿನ ಬಿಜ್ಜನಬೆಳ್ಳ ಮೂಲದ ದೀಪಾ(27) ಕೊಲೆಯಾಗಿದ್ದು, ಕೊಳೆತ ಸ್ಥಿತಿಯಲ್ಲಿ ಗುಂಡೇನಹಳ್ಳಿ ಕೆರೆಯ ಬಳಿ ಪೋದೆಯಲ್ಲಿ ಇಂದು ಮೃತದೇಹ ಪತ್ತೆಯಾಗಿದೆ.

ಬೆಂಗಳೂರಿನ ಅಂದ್ರಹಳ್ಳಿಯಿಂದ ಜೂನ್​ 10ರಂದು ತನ್ನ ಬೈಕ್​ ಜೊತೆ ದೀಪಾ ನಿಗೂಢವಾಗಿ ಕಾಣೆಯಾಗಿದ್ದರು. ದೀಪಾಗೆ ಜೂನ್ 14, 15ರಂದು ಮದುವೆ ನಿಗದಿಯಾಗಿತ್ತು. ಮೃತ ದೀಪಾ ಅಕ್ಕನ ಗಂಡ ಗಿರೀಶ್(30) ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ.

ಸದ್ಯ ಮೃತದೇಹವನ್ನ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, CPIಶಿವಣ್ಣ ನೇತೃತ್ವದಲ್ಲಿ ತನಿಖಾ ಕಾರ್ಯ ಆರಂಭವಾಗಿದೆ. ಕೊಲೆ ಆರೋಪಿ ಗಿರೀಶ್​ ಪತ್ತೆಯಾಗಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Published On - 1:23 pm, Fri, 26 June 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್