AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಸಂಬಂಧ ಶಂಕೆ: ಕತ್ತು ಹಿಸುಕಿ ಪತ್ನಿಯನ್ನೇ ಕೊಂದ ಪಾಪಿ

ನೆಲಮಂಗಲ: ಅಕ್ರಮ ಸಂಬಂಧವನ್ನು ಶಂಕಿಸಿ ಪತ್ನಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ನೆಲಮಂಗಲ ತಾಲೂಕಿನ ಅರಿಶಿನಕುಂಟೆಯಲ್ಲಿ ನಡೆದಿದೆ. 23 ವರ್ಷದ ರಮ್ಯಾರನ್ನು ಆರೋಪಿ ಪತಿ ಬೋರ ಶೆಟ್ಟಿ ಕೊಲೆ ಮಾಡಿದ್ದಾನೆ. ಮಧುಗಿರಿ ಮೂಲದ ಸಿದ್ದಪುರದ ರಮ್ಯಾ 2 ವರ್ಷದ ಹಿಂದೆ ಮಂಡ್ಯ ಮೂಲದ ಬೋರ ಶೆಟ್ಟಿಯನ್ನ ಪ್ರೀತಿಸಿ ಮದುವೆಯಾಗಿದ್ದರು. ವಿವಾಹವಾದ ಬಳಿಕ ಅರಿಶಿನಕುಂಟೆಯಲ್ಲಿ ದಂಪತಿ ವಾಸವಿದ್ರು. ತಡರಾತ್ರಿ ರಮ್ಯಾರನ್ನ ಕೊಲೆ ಮಾಡಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಪೋಷಕರ ಬಳಿ ನಾಟಕವಾಡಿದ್ದ. ಪೋಷಕರಿಗೆ ಅನುಮಾನ ಬಂದು ನೆಲಮಂಗಲ ನಗರ […]

ಅಕ್ರಮ ಸಂಬಂಧ ಶಂಕೆ: ಕತ್ತು ಹಿಸುಕಿ ಪತ್ನಿಯನ್ನೇ ಕೊಂದ ಪಾಪಿ
ಸಾಧು ಶ್ರೀನಾಥ್​
| Updated By: |

Updated on: May 30, 2020 | 9:26 AM

Share

ನೆಲಮಂಗಲ: ಅಕ್ರಮ ಸಂಬಂಧವನ್ನು ಶಂಕಿಸಿ ಪತ್ನಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ನೆಲಮಂಗಲ ತಾಲೂಕಿನ ಅರಿಶಿನಕುಂಟೆಯಲ್ಲಿ ನಡೆದಿದೆ. 23 ವರ್ಷದ ರಮ್ಯಾರನ್ನು ಆರೋಪಿ ಪತಿ ಬೋರ ಶೆಟ್ಟಿ ಕೊಲೆ ಮಾಡಿದ್ದಾನೆ.

ಮಧುಗಿರಿ ಮೂಲದ ಸಿದ್ದಪುರದ ರಮ್ಯಾ 2 ವರ್ಷದ ಹಿಂದೆ ಮಂಡ್ಯ ಮೂಲದ ಬೋರ ಶೆಟ್ಟಿಯನ್ನ ಪ್ರೀತಿಸಿ ಮದುವೆಯಾಗಿದ್ದರು. ವಿವಾಹವಾದ ಬಳಿಕ ಅರಿಶಿನಕುಂಟೆಯಲ್ಲಿ ದಂಪತಿ ವಾಸವಿದ್ರು. ತಡರಾತ್ರಿ ರಮ್ಯಾರನ್ನ ಕೊಲೆ ಮಾಡಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಪೋಷಕರ ಬಳಿ ನಾಟಕವಾಡಿದ್ದ.

ಪೋಷಕರಿಗೆ ಅನುಮಾನ ಬಂದು ನೆಲಮಂಗಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ರು. ಪೊಲೀಸರ ವಿಚಾರಣೆ ವೇಳೆ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಆರೋಪಿ ಬೋರ ಶೆಟ್ಟಿ ತಪ್ಪೊಪ್ಪಿಕೊಂಡಿದ್ದಾನೆ.

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್