AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿಯಲು ದುಡ್ಡು ಕೊಡದಿಕ್ಕೆ ಬೈಕ್ ಹತ್ತಿಸಿ ಪತ್ನಿಯನ್ನೇ ಕೊಂದ ಪಾಪಿ!

ಬಾಗಲಕೋಟೆ: ಕುಡಿಯಲು ಹಣ ನೀಡಲಿಲ್ಲ ಎಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪತ್ನಿ ಮೇಲೆ ಬೈಕ್ ಹತ್ತಿಸಿ ಕೊಲೆ ಮಾಡಿರುವ ಘಟನೆ ಇಳಕಲ್ ನಗರದ ಜೋಷಿ ಗಲ್ಲಿಯಲ್ಲಿ ನಡೆದಿದೆ. ಶಾರದ ಚೌಹಾಣ್(32) ಕೊಲೆಯಾದ ದುರ್ದೈವಿ. ಒಂದು ತಿಂಗಳು ಎಣ್ಣೆ ಸಿಗದಿದ್ದಕ್ಕೆ ಪ್ರತಿನಿತ್ಯವೂ ಪರದಾಡಿ ಹೆಂಡತಿ ಜೊತೆ ಆರೋಪಿ ಚಂದಪ್ಪ ಚೌಹಾಣ್ ಜಗಳ ಮಾಡ್ತಿದ್ದ. ನಿನ್ನೆ ಮದ್ಯದಂಗಡಿ ಓಪನ್ ಆಗಿದ್ದರಿಂದ ದುಡ್ಡು ಕೊಡುವಂತೆ ಪತ್ನಿಯನ್ನು ಪೀಡಿಸಿದ್ದಾನೆ. ಪತ್ನಿ ಕೆಲಸ ಮಾಡುವ ಮನೆ ಬಳಿ ಹೋಗಿ ಕುಡಿಯಲು ಹಣ ಕೇಳಿದ್ದಾನೆ. ದುಡ್ಡು […]

ಕುಡಿಯಲು ದುಡ್ಡು ಕೊಡದಿಕ್ಕೆ ಬೈಕ್ ಹತ್ತಿಸಿ ಪತ್ನಿಯನ್ನೇ ಕೊಂದ ಪಾಪಿ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 05, 2020 | 4:53 PM

Share

ಬಾಗಲಕೋಟೆ: ಕುಡಿಯಲು ಹಣ ನೀಡಲಿಲ್ಲ ಎಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪತ್ನಿ ಮೇಲೆ ಬೈಕ್ ಹತ್ತಿಸಿ ಕೊಲೆ ಮಾಡಿರುವ ಘಟನೆ ಇಳಕಲ್ ನಗರದ ಜೋಷಿ ಗಲ್ಲಿಯಲ್ಲಿ ನಡೆದಿದೆ. ಶಾರದ ಚೌಹಾಣ್(32) ಕೊಲೆಯಾದ ದುರ್ದೈವಿ.

ಒಂದು ತಿಂಗಳು ಎಣ್ಣೆ ಸಿಗದಿದ್ದಕ್ಕೆ ಪ್ರತಿನಿತ್ಯವೂ ಪರದಾಡಿ ಹೆಂಡತಿ ಜೊತೆ ಆರೋಪಿ ಚಂದಪ್ಪ ಚೌಹಾಣ್ ಜಗಳ ಮಾಡ್ತಿದ್ದ. ನಿನ್ನೆ ಮದ್ಯದಂಗಡಿ ಓಪನ್ ಆಗಿದ್ದರಿಂದ ದುಡ್ಡು ಕೊಡುವಂತೆ ಪತ್ನಿಯನ್ನು ಪೀಡಿಸಿದ್ದಾನೆ. ಪತ್ನಿ ಕೆಲಸ ಮಾಡುವ ಮನೆ ಬಳಿ ಹೋಗಿ ಕುಡಿಯಲು ಹಣ ಕೇಳಿದ್ದಾನೆ.

ದುಡ್ಡು ಇಲ್ಲ ಅಂತೇಳಿ ನಡೆದುಕೊಂಡು ಶಾರದ ಮನೆಯತ್ತ ಹೊರಟಿದ್ಲು. ಹಣ ಕೊಡದ ಸಿಟ್ಟಿನಲ್ಲಿ ಹಿಂದಿನಿಂದ ತನ್ನ ಬೈಕನ್ನು ಸ್ಪೀಡಾಗಿ ಓಡಿಸಿ ಹೆಂಡತಿಗೆ ಡಿಕ್ಕಿ ಹೊಡೆದಿದ್ದಾನೆ. ಬೈಕ್ ಡಿಕ್ಕಿಯಾಗಿ ನೆಲಕ್ಕೆ ಉರುಳಿ ಬಿದ್ದಿದ್ರೂ ಪತ್ನಿ ಕಡೆ ತಿರುಗಿಯೂ ನೋಡದೆ ಪತಿ ಮನೆ ಕಡೆ ಹೊರಟಿದ್ದ.

ಮಹಿಳೆಯ ಸ್ಥಿತಿಯನ್ನು ಕಂಡು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿದ್ದಾಳೆ. ಆರೋಪಿ ಚಂದಪ್ಪ ಚೌಹಾಣ್​ಗೆ ಇಬ್ಬರು ಪತ್ನಿಯರು. ಪ್ರಕರಣ ಸಂಬಂಧ ಆರೋಪಿಯನ್ನು ಇಳಕಲ್ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್