AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿಯಲು ದುಡ್ಡು ಕೊಡದಿಕ್ಕೆ ಬೈಕ್ ಹತ್ತಿಸಿ ಪತ್ನಿಯನ್ನೇ ಕೊಂದ ಪಾಪಿ!

ಬಾಗಲಕೋಟೆ: ಕುಡಿಯಲು ಹಣ ನೀಡಲಿಲ್ಲ ಎಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪತ್ನಿ ಮೇಲೆ ಬೈಕ್ ಹತ್ತಿಸಿ ಕೊಲೆ ಮಾಡಿರುವ ಘಟನೆ ಇಳಕಲ್ ನಗರದ ಜೋಷಿ ಗಲ್ಲಿಯಲ್ಲಿ ನಡೆದಿದೆ. ಶಾರದ ಚೌಹಾಣ್(32) ಕೊಲೆಯಾದ ದುರ್ದೈವಿ. ಒಂದು ತಿಂಗಳು ಎಣ್ಣೆ ಸಿಗದಿದ್ದಕ್ಕೆ ಪ್ರತಿನಿತ್ಯವೂ ಪರದಾಡಿ ಹೆಂಡತಿ ಜೊತೆ ಆರೋಪಿ ಚಂದಪ್ಪ ಚೌಹಾಣ್ ಜಗಳ ಮಾಡ್ತಿದ್ದ. ನಿನ್ನೆ ಮದ್ಯದಂಗಡಿ ಓಪನ್ ಆಗಿದ್ದರಿಂದ ದುಡ್ಡು ಕೊಡುವಂತೆ ಪತ್ನಿಯನ್ನು ಪೀಡಿಸಿದ್ದಾನೆ. ಪತ್ನಿ ಕೆಲಸ ಮಾಡುವ ಮನೆ ಬಳಿ ಹೋಗಿ ಕುಡಿಯಲು ಹಣ ಕೇಳಿದ್ದಾನೆ. ದುಡ್ಡು […]

ಕುಡಿಯಲು ದುಡ್ಡು ಕೊಡದಿಕ್ಕೆ ಬೈಕ್ ಹತ್ತಿಸಿ ಪತ್ನಿಯನ್ನೇ ಕೊಂದ ಪಾಪಿ!
ಸಾಧು ಶ್ರೀನಾಥ್​
|

Updated on: May 05, 2020 | 4:53 PM

Share

ಬಾಗಲಕೋಟೆ: ಕುಡಿಯಲು ಹಣ ನೀಡಲಿಲ್ಲ ಎಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪತ್ನಿ ಮೇಲೆ ಬೈಕ್ ಹತ್ತಿಸಿ ಕೊಲೆ ಮಾಡಿರುವ ಘಟನೆ ಇಳಕಲ್ ನಗರದ ಜೋಷಿ ಗಲ್ಲಿಯಲ್ಲಿ ನಡೆದಿದೆ. ಶಾರದ ಚೌಹಾಣ್(32) ಕೊಲೆಯಾದ ದುರ್ದೈವಿ.

ಒಂದು ತಿಂಗಳು ಎಣ್ಣೆ ಸಿಗದಿದ್ದಕ್ಕೆ ಪ್ರತಿನಿತ್ಯವೂ ಪರದಾಡಿ ಹೆಂಡತಿ ಜೊತೆ ಆರೋಪಿ ಚಂದಪ್ಪ ಚೌಹಾಣ್ ಜಗಳ ಮಾಡ್ತಿದ್ದ. ನಿನ್ನೆ ಮದ್ಯದಂಗಡಿ ಓಪನ್ ಆಗಿದ್ದರಿಂದ ದುಡ್ಡು ಕೊಡುವಂತೆ ಪತ್ನಿಯನ್ನು ಪೀಡಿಸಿದ್ದಾನೆ. ಪತ್ನಿ ಕೆಲಸ ಮಾಡುವ ಮನೆ ಬಳಿ ಹೋಗಿ ಕುಡಿಯಲು ಹಣ ಕೇಳಿದ್ದಾನೆ.

ದುಡ್ಡು ಇಲ್ಲ ಅಂತೇಳಿ ನಡೆದುಕೊಂಡು ಶಾರದ ಮನೆಯತ್ತ ಹೊರಟಿದ್ಲು. ಹಣ ಕೊಡದ ಸಿಟ್ಟಿನಲ್ಲಿ ಹಿಂದಿನಿಂದ ತನ್ನ ಬೈಕನ್ನು ಸ್ಪೀಡಾಗಿ ಓಡಿಸಿ ಹೆಂಡತಿಗೆ ಡಿಕ್ಕಿ ಹೊಡೆದಿದ್ದಾನೆ. ಬೈಕ್ ಡಿಕ್ಕಿಯಾಗಿ ನೆಲಕ್ಕೆ ಉರುಳಿ ಬಿದ್ದಿದ್ರೂ ಪತ್ನಿ ಕಡೆ ತಿರುಗಿಯೂ ನೋಡದೆ ಪತಿ ಮನೆ ಕಡೆ ಹೊರಟಿದ್ದ.

ಮಹಿಳೆಯ ಸ್ಥಿತಿಯನ್ನು ಕಂಡು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿದ್ದಾಳೆ. ಆರೋಪಿ ಚಂದಪ್ಪ ಚೌಹಾಣ್​ಗೆ ಇಬ್ಬರು ಪತ್ನಿಯರು. ಪ್ರಕರಣ ಸಂಬಂಧ ಆರೋಪಿಯನ್ನು ಇಳಕಲ್ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Follow Us
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ