AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿಯಲು ದುಡ್ಡು ಕೊಡದಿಕ್ಕೆ ಬೈಕ್ ಹತ್ತಿಸಿ ಪತ್ನಿಯನ್ನೇ ಕೊಂದ ಪಾಪಿ!

ಬಾಗಲಕೋಟೆ: ಕುಡಿಯಲು ಹಣ ನೀಡಲಿಲ್ಲ ಎಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪತ್ನಿ ಮೇಲೆ ಬೈಕ್ ಹತ್ತಿಸಿ ಕೊಲೆ ಮಾಡಿರುವ ಘಟನೆ ಇಳಕಲ್ ನಗರದ ಜೋಷಿ ಗಲ್ಲಿಯಲ್ಲಿ ನಡೆದಿದೆ. ಶಾರದ ಚೌಹಾಣ್(32) ಕೊಲೆಯಾದ ದುರ್ದೈವಿ. ಒಂದು ತಿಂಗಳು ಎಣ್ಣೆ ಸಿಗದಿದ್ದಕ್ಕೆ ಪ್ರತಿನಿತ್ಯವೂ ಪರದಾಡಿ ಹೆಂಡತಿ ಜೊತೆ ಆರೋಪಿ ಚಂದಪ್ಪ ಚೌಹಾಣ್ ಜಗಳ ಮಾಡ್ತಿದ್ದ. ನಿನ್ನೆ ಮದ್ಯದಂಗಡಿ ಓಪನ್ ಆಗಿದ್ದರಿಂದ ದುಡ್ಡು ಕೊಡುವಂತೆ ಪತ್ನಿಯನ್ನು ಪೀಡಿಸಿದ್ದಾನೆ. ಪತ್ನಿ ಕೆಲಸ ಮಾಡುವ ಮನೆ ಬಳಿ ಹೋಗಿ ಕುಡಿಯಲು ಹಣ ಕೇಳಿದ್ದಾನೆ. ದುಡ್ಡು […]

ಕುಡಿಯಲು ದುಡ್ಡು ಕೊಡದಿಕ್ಕೆ ಬೈಕ್ ಹತ್ತಿಸಿ ಪತ್ನಿಯನ್ನೇ ಕೊಂದ ಪಾಪಿ!
ಸಾಧು ಶ್ರೀನಾಥ್​
|

Updated on: May 05, 2020 | 4:53 PM

Share

ಬಾಗಲಕೋಟೆ: ಕುಡಿಯಲು ಹಣ ನೀಡಲಿಲ್ಲ ಎಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪತ್ನಿ ಮೇಲೆ ಬೈಕ್ ಹತ್ತಿಸಿ ಕೊಲೆ ಮಾಡಿರುವ ಘಟನೆ ಇಳಕಲ್ ನಗರದ ಜೋಷಿ ಗಲ್ಲಿಯಲ್ಲಿ ನಡೆದಿದೆ. ಶಾರದ ಚೌಹಾಣ್(32) ಕೊಲೆಯಾದ ದುರ್ದೈವಿ.

ಒಂದು ತಿಂಗಳು ಎಣ್ಣೆ ಸಿಗದಿದ್ದಕ್ಕೆ ಪ್ರತಿನಿತ್ಯವೂ ಪರದಾಡಿ ಹೆಂಡತಿ ಜೊತೆ ಆರೋಪಿ ಚಂದಪ್ಪ ಚೌಹಾಣ್ ಜಗಳ ಮಾಡ್ತಿದ್ದ. ನಿನ್ನೆ ಮದ್ಯದಂಗಡಿ ಓಪನ್ ಆಗಿದ್ದರಿಂದ ದುಡ್ಡು ಕೊಡುವಂತೆ ಪತ್ನಿಯನ್ನು ಪೀಡಿಸಿದ್ದಾನೆ. ಪತ್ನಿ ಕೆಲಸ ಮಾಡುವ ಮನೆ ಬಳಿ ಹೋಗಿ ಕುಡಿಯಲು ಹಣ ಕೇಳಿದ್ದಾನೆ.

ದುಡ್ಡು ಇಲ್ಲ ಅಂತೇಳಿ ನಡೆದುಕೊಂಡು ಶಾರದ ಮನೆಯತ್ತ ಹೊರಟಿದ್ಲು. ಹಣ ಕೊಡದ ಸಿಟ್ಟಿನಲ್ಲಿ ಹಿಂದಿನಿಂದ ತನ್ನ ಬೈಕನ್ನು ಸ್ಪೀಡಾಗಿ ಓಡಿಸಿ ಹೆಂಡತಿಗೆ ಡಿಕ್ಕಿ ಹೊಡೆದಿದ್ದಾನೆ. ಬೈಕ್ ಡಿಕ್ಕಿಯಾಗಿ ನೆಲಕ್ಕೆ ಉರುಳಿ ಬಿದ್ದಿದ್ರೂ ಪತ್ನಿ ಕಡೆ ತಿರುಗಿಯೂ ನೋಡದೆ ಪತಿ ಮನೆ ಕಡೆ ಹೊರಟಿದ್ದ.

ಮಹಿಳೆಯ ಸ್ಥಿತಿಯನ್ನು ಕಂಡು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿದ್ದಾಳೆ. ಆರೋಪಿ ಚಂದಪ್ಪ ಚೌಹಾಣ್​ಗೆ ಇಬ್ಬರು ಪತ್ನಿಯರು. ಪ್ರಕರಣ ಸಂಬಂಧ ಆರೋಪಿಯನ್ನು ಇಳಕಲ್ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ