AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯನ್ನ ಕೊಂದ ಪತಿ

ಕೌಟುಂಬಿಕ ಕಲಹ ಹಿನ್ನೆಲೆ ಪತಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಗ್ರಾಮದಲ್ಲಿ ನಡೆದಿದೆ. ಪತಿ ನಾಗರಾಜಪ್ಪ ನಿತ್ಯ ಕುಡಿದು ಬಂದು ಪತ್ನಿ ಜತೆ ಗಲಾಟೆ ಮಾಡುತ್ತಿದ್ದನು. ಘಟನಾ ಸ್ಥಳಕ್ಕೆ ಸಂತೇಬೆನ್ನೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದಾವಣಗೆರೆಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯನ್ನ ಕೊಂದ ಪತಿ
ಸಾಂದರ್ಭಿಕ ಚಿತ್ರ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Aug 19, 2023 | 9:55 AM

Share

ದಾವಣಗೆರೆ (ಆ.19): ಕೌಟುಂಬಿಕ ಕಲಹ ಹಿನ್ನೆಲೆ ಪತಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚನ್ನಗಿರಿ (Channgiri) ತಾಲೂಕಿನ ಸಂತೇಬೆನ್ನೂರು ಗ್ರಾಮದಲ್ಲಿ ನಡೆದಿದೆ. ಪತ್ನಿ ಸುಲೋಚನಾ(45) ಮೃತ ದುರ್ದೈವಿ. ಪತಿ ನಾಗರಾಜಪ್ಪ (48) ಕೊಲೆ ಆರೋಪಿ. ಪತಿ ನಾಗರಾಜಪ್ಪ ನಿತ್ಯ ಕುಡಿದು ಬಂದು ಪತ್ನಿ ಜತೆ ಗಲಾಟೆ ಮಾಡುತ್ತಿದ್ದನು. ಹೀಗೆ ಕುಡಿದ ಮತ್ತಿನಲ್ಲಿ ಮನೆಯಲ್ಲಿ ಯಾರು ಇಲ್ಲದ ಹೊತ್ತಿನಲ್ಲಿ ಪತ್ನಿಗೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ನಾಗರಾಜಪ್ಪ ಪೊಲೀಸರಿಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಸಂತೇಬೆನ್ನೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು: ಮಿತಿ ಮೀರಿದೆ ಪುಂಡರ ಹಾವಳಿ; ಬೇಕರಿಯೊಂದರ ಮೇಲೆ ಏಕಾಕಿ ದಾಳಿ

ಬೆಂಗಳೂರು: ನಗರದಲ್ಲಿ ಪುಂಡರ ಹಾವಳಿ ಮಿತಿ ಮೀರಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತುಂಗಾನಗರದಲ್ಲಿವ ಮಂಜುನಾಥ ಬೇಕರಿ ಮೇಲೆ ಪುಂಡರು ಅಟ್ಟಹಾಸ ಮೆರೆದಿದ್ದಾರೆ. ಆಗಸ್ಟ್ 16 ರಂದು ಸಂಜೆ ಐದು ಗಂಟೆಗೆ ದುಷ್ಕರ್ಮಿಗಳು ಬೈಕ್​​ನಲ್ಲಿ ಬಂದಿದ್ದರು.

ಇದನ್ನೂ ಓದಿ: ದಾವಣಗೆರೆ: ಕಾಡು ಪ್ರಾಣಿಗಳ ಬೇಟೆಗೆ ಬಳಸುತ್ತಿದ್ದ ಸ್ಫೋಟಕ ಪತ್ತೆ

ಪುಂಡರು ಮುಖದ ಗುರುತು ಪತ್ತೆಯಾಗದಂತೆ ಮಾಸ್ಕ್ ಧರಿಸಿದ್ದರು. ಅಲ್ಲದೇ ಬೈಕ್ ನಂಬರ್ ಪ್ಲೇಟ್ ಕಾಣದಂತೆ ಸಗಣಿ ಬಳದಿದ್ದರು. ನಂತರ ಏಕಾಏಕಿ ಬೇಕರಿಗೆ ನುಗ್ಗಿ ದೊಣ್ಣೆ, ಕಲ್ಲಿನಿಂದ ಶೋಕೆಸ್ ಗಾಜು ಪುಡಿ ಮಾಡಿದ್ದಾರೆ. ನಂತರ ಬಂದ ಬೈಕ್​ನಲ್ಲೇ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:54 am, Sat, 19 August 23

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು