AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubballi News: ಪತ್ನಿ ತಲೆಗೆ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ ಪತಿ

ಪತ್ನಿ ತಲೆಗೆ ಕೊಡಲಿಯಿಂದ ಹೊಡೆದು ಪತಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಆನಂದನಗರದ ಬ್ಯಾಹಟ್ಟಿ ಪ್ಲಾಟ್​​ನಲ್ಲಿ ನಡೆದಿದೆ.

Hubballi News: ಪತ್ನಿ ತಲೆಗೆ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ ಪತಿ
ಸಾಂದರ್ಭಿಕ ಚಿತ್ರ
ಶಿವಕುಮಾರ್ ಪತ್ತಾರ್
| Edited By: |

Updated on:Jul 10, 2023 | 1:24 PM

Share

ಹುಬ್ಬಳ್ಳಿ: ಪತ್ನಿ ತಲೆಗೆ ಕೊಡಲಿಯಿಂದ ಹೊಡೆದು ಪತಿ ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ಹುಬ್ಬಳ್ಳಿಯ (Hubli) ಆನಂದನಗರದ ಬ್ಯಾಹಟ್ಟಿ ಪ್ಲಾಟ್​​ನಲ್ಲಿ ನಡೆದಿದೆ. ಮಂಜುಳಾ ಮೃತ ದುರ್ದೈವಿ. ಪತಿ ಭೀಮಪ್ಪ ಮುತ್ತಲಗಿ ಕೊಲೆ ಆರೋಪಿ. ಭೀಮಪ್ಪ ಮುತ್ತಲಗಿ ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾಗಿದ್ದಾನೆ. ಕೌಟುಂಬಿಕ ಕಲಹ ಹಿನ್ನೆಲೆ ಕೊಲೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ದಕ್ಷಿಣ ಉಪ ವಿಭಾಗದ ಎಸಿಪಿ ಆರ್.ಕೆ.ಪಾಟೀಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಕತ್ತು ಸೀಳಿ ವ್ಯಕ್ತಿಯ ಬರ್ಬರ ಹತ್ಯೆ

ಕೋಲಾರ: ಕಳೆದವಾರ ಪತಿರಾಯ ಪತ್ನಿಯನ್ನು ಕತ್ತು ಹಿಚುಕಿ ಕೊಲೆ ಮಾಡಿದ ಪ್ರಕರಣ ಮಾಸುವ ಮುನ್ನವೇ ಇಂದು (ಜು.10) ಮತ್ತೊಂದು ಕೊಲೆ ನಡೆದಿದೆ. ಕೋಲಾರ ಹೊರವಲಯದ ಎಪಿಎಂಸಿ ಮಾರುಕಟ್ಟೆ ಬಳಿ ಕತ್ತು ಸೀಳಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಇದನ್ನೂ ಓದಿ: ಟೊಮೆಟೊ ತುಂಬಿದ್ದ ಬೊಲೆರೋ ವಾಹನ ಕಳವು, ರೈತ ಕಂಗಾಲು

ಶಾಹೀದ್ ನಗರ ನಿವಾಸಿ ಅಮೀರ್ ಖಾನ್ ಅಲಿಯಾಸ್​ ತನು ಕೊಲೆಯಾದ ವ್ಯಕ್ತಿ. ಸ್ಥಳಕ್ಕೆ ಕೋಲಾರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಎರಡು ಗುಂಪುಗಳ ನಡುವೆ ಗಲಾಟೆ, ಯುವಾ ಬ್ರಿಗೇಡ್ ಕಾರ್ಯಕರ್ತನ ಕೊಲೆ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಯುವಾ ಬ್ರಿಗೇಡ್ ಕಾರ್ಯಕರ್ತ ಕೊಲೆಯಾಗಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ವೇಣುಗೋಪಾಲ್ ನಾಯಕ್​ (32) ಮೃತ ಯುವಾ ಬ್ರಿಗೇಡ್ ಕಾರ್ಯಕರ್ತ. ಮೃತ ಕಾರ್ಯಕರ್ತ ಟಿ.ನರಸೀಪುರದ ಶ್ರೀರಾಂಪುರ ಕಾಲೋನಿ ನಿವಾಸಿಯಾಗುದ್ದು, ನಿನ್ನೆ (ಜು.09) ಹನುಮ ಜಯಂತಿ ವೇಳೆ ಗುಂಪುಗಳ ನಡುವೆ ವಾಗ್ವಾದ ಆಗಿತ್ತು. ವಾಗ್ವಾದ ತಾರಕಕ್ಕೆ ಏರಿ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:23 pm, Mon, 10 July 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ