AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಕದ ಮನೆ ಮಹಿಳೆಯನ್ನು ಎಳೆದುಕೊಂಡು ಬಂದು ರೇಪ್​ ಮಾಡಿದ ಪತಿ; ಮೊಬೈಲ್​​ನಲ್ಲಿ ವಿಡಿಯೋ ಮಾಡಿ ವಿಕೃತಿ ಮೆರೆದ ಪತ್ನಿ

ಆರೋಪಿ ದಂಪತಿ ದಿಲೀಪ್​ ಮತ್ತು ತುಳಸಿ. ಸಂತ್ರಸ್ತ ಮಹಿಳೆ ತನ್ನ ಕುಟುಂಬದೊಂದಿಗೆ ವಾಸವಾಗಿದ್ದ ಮನೆಯ ಹಿಂಬದಿಯಲ್ಲೇ ಇವರೂ ವಾಸವಾಗಿದ್ದರು. ರಾತ್ರಿ ಸುಮಾರು 11 ಗಂಟೆ ಹೊತ್ತಿಗೆ ದಿಲೀಪ್ ಆ ಮಹಿಳೆಯನ್ನು ಎಳೆದುಕೊಂಡು ಬಂದಿದ್ದಾನೆ.

ಪಕ್ಕದ ಮನೆ ಮಹಿಳೆಯನ್ನು ಎಳೆದುಕೊಂಡು ಬಂದು ರೇಪ್​ ಮಾಡಿದ ಪತಿ; ಮೊಬೈಲ್​​ನಲ್ಲಿ ವಿಡಿಯೋ ಮಾಡಿ ವಿಕೃತಿ ಮೆರೆದ ಪತ್ನಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Feb 09, 2022 | 4:41 PM

Share

ವಿವಾಹಿತ ವ್ಯಕ್ತಿಯೊಬ್ಬ ತನ್ನ ಪಕ್ಕದ ಮನೆಯವನ ಪತ್ನಿಯನ್ನು ಎಳೆದು ತಂದು ರೇಪ್​ ಮಾಡುತ್ತಿದ್ದರೆ, ಆತನ ಪತ್ನಿ ಅದನ್ನು ಮೊಬೈಲ್​​ನಲ್ಲಿ ವಿಡಿಯೋ (Mobile Video) ಮಾಡಿ ವಿಕೃತಿ ಮೆರೆದಿದ್ದಾಳೆ. ಈ ಘಟನೆ ನಡೆದದ್ದು ಆಂಧ್ರಪ್ರದೇಶದ ವಿಜಯವಾಡದಲ್ಲಿ. ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ ಸ್ಥಳೀಯ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಈ ಮಹಿಳೆಯ ಪತಿ ಅಜಿತ್​ ಸಿಂಗ್​ ನಗರ ಸಮೀಪವೇ ಅಡುಗೆ ಕೆಲಸ ಮಾಡಿಕೊಂಡಿದ್ದ. ಅಂದರೆ ಅಡುಗೆ ಮಾಡಿ, ಪೂರೈಸುವ ಕೆಲಸ. ಎಂದಿನಂತೆ ಅವನು ಕೆಲಸಕ್ಕೆ ಹೋಗಿದ್ದ. ರಾತ್ರಿ ಮನೆಗೆ ಬಂದಿರಲಿಲ್ಲ. ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಮನೆಯಲ್ಲಿ ಮಲಗಿದ್ದರು. ಈ ವೇಳೆ ಪಕ್ಕದ ಮನೆಯಾತ ದುಷ್ಕೃತ್ಯ ನಡೆಸಿದ್ದಾನೆ.

ಆರೋಪಿ ದಂಪತಿ ದಿಲೀಪ್​ ಮತ್ತು ತುಳಸಿ. ಸಂತ್ರಸ್ತ ಮಹಿಳೆ ತನ್ನ ಕುಟುಂಬದೊಂದಿಗೆ ವಾಸವಾಗಿದ್ದ ಮನೆಯ ಹಿಂಬದಿಯಲ್ಲೇ ಇವರೂ ವಾಸವಾಗಿದ್ದರು. ರಾತ್ರಿ ಸುಮಾರು 11 ಗಂಟೆ ಹೊತ್ತಿಗೆ ದಿಲೀಪ್ ಆ ಮಹಿಳೆಯನ್ನು ಎಳೆದುಕೊಂಡು, ತನ್ನ ಮನೆಗೆ ಕರೆತಂದಿದ್ದಾನೆ. ಆಕೆಗೆ ಎರಡು ಬಾರಿ ಹೊಡೆದಿದ್ದಾನೆ. ನಂತರ ಅತ್ಯಾಚಾರ ಎಸಗಿದ್ದಾನೆ. ಇವೆಲ್ಲವನ್ನೂ ತುಳಸಿ ವಿಡಿಯೋ ಮಾಡಿದ್ದಾಳೆ. ಅದೆಲ್ಲ ಮುಗಿದ ಮೇಲೆ, ಇಲ್ಲಿ ನಡೆದಿದ್ದನ್ನು ನೀನು ಯಾರಿಗಾದರೂ ಹೇಳಿದರೆ, ನಿನ್ನಿಬ್ಬರು ಮಕ್ಕಳು ಮತ್ತು ನಿನ್ನನ್ನು ಹತ್ಯೆ ಮಾಡುವುದಾಗಿ ಈ ಕ್ರಿಮಿನಲ್​ ದಂಪತಿ ಬೆದರಿಸಿದ್ದಾರೆ. ಹಾಗಿದ್ದಾಗ್ಯೂ ಕೂಡ ಮಹಿಳೆ ಹೆದರದೆ, ಸ್ಥಳೀಯ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಸದ್ಯ ದಂಪತಿ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪಾಕಿಸ್ತಾನದಲ್ಲಿ 3 ಹೆಣ್ಣುಮಕ್ಕಳ ತಾಯಿಯ ತಲೆಗೆ ಮೊಳೆ ಹೊಡೆದ ಚಿಕಿತ್ಸಕ; ಇಕ್ಕಳದಿಂದ ತೆಗೆಯಲು ಯತ್ನಿಸಿ ಆಸ್ಪತ್ರೆ ಸೇರಿದ ಗರ್ಭಿಣಿ

Follow Us
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು