AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನೈತಿಕ ಸಂಬಂಧ ಶಂಕೆ: 17 ಬಾರಿ ಚಾಕು ಇರಿದ್ರೂ ಬದುಕುಳಿದ ಗೃಹಿಣಿ!

ಬೆಂಗಳೂರು: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪತ್ನಿಗೆ 17 ಬಾರಿ ಚಾಕುವಿನಿಂದ ಇರಿದಿರುವ ಘಟನೆ ವಿಠ್ಠಲ್ ನಗರದಲ್ಲಿ ನಡೆದಿದೆ. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಉಮೇಶ್​ ಪತ್ನಿ ಇಂದಿರಾಗೆ ಚಾಕುವಿನಿಂದ ಇರಿದಿದ್ದಾನೆ. ಹೀಗಾಗಿ ಆರೋಪಿ ಉಮೇಶ್​ನನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಕಳೆದ ಏಳು ವರ್ಷಗಳ ಹಿಂದೆ ಉಮೇಶ್-ಇಂದಿರಾ ವಿವಾಹವಾಗಿದ್ದರು. ಬಳಿಕ ಇಬ್ಬರ ನಡುವೆ ಬಿರುಕು ಮೂಡಿ ದೂರವಾಗಿದ್ದರು. ನಂತರ ಕಳೆದ ಒಂದು ವರ್ಷದ ಹಿಂದೆ ಮತ್ತೆ ಇಬ್ಬರು ಒಂದಾಗಿದ್ದರು. ಆದ್ರೆ ಈ ಮಧ್ಯೆ ಮತ್ತೆ ಪತಿ-ಪತ್ನಿ ನಡುವೆ […]

ಅನೈತಿಕ ಸಂಬಂಧ ಶಂಕೆ: 17 ಬಾರಿ ಚಾಕು ಇರಿದ್ರೂ ಬದುಕುಳಿದ ಗೃಹಿಣಿ!
ಸಾಧು ಶ್ರೀನಾಥ್​
|

Updated on: Feb 22, 2020 | 4:48 PM

Share

ಬೆಂಗಳೂರು: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪತ್ನಿಗೆ 17 ಬಾರಿ ಚಾಕುವಿನಿಂದ ಇರಿದಿರುವ ಘಟನೆ ವಿಠ್ಠಲ್ ನಗರದಲ್ಲಿ ನಡೆದಿದೆ. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಉಮೇಶ್​ ಪತ್ನಿ ಇಂದಿರಾಗೆ ಚಾಕುವಿನಿಂದ ಇರಿದಿದ್ದಾನೆ. ಹೀಗಾಗಿ ಆರೋಪಿ ಉಮೇಶ್​ನನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಕಳೆದ ಏಳು ವರ್ಷಗಳ ಹಿಂದೆ ಉಮೇಶ್-ಇಂದಿರಾ ವಿವಾಹವಾಗಿದ್ದರು. ಬಳಿಕ ಇಬ್ಬರ ನಡುವೆ ಬಿರುಕು ಮೂಡಿ ದೂರವಾಗಿದ್ದರು. ನಂತರ ಕಳೆದ ಒಂದು ವರ್ಷದ ಹಿಂದೆ ಮತ್ತೆ ಇಬ್ಬರು ಒಂದಾಗಿದ್ದರು. ಆದ್ರೆ ಈ ಮಧ್ಯೆ ಮತ್ತೆ ಪತಿ-ಪತ್ನಿ ನಡುವೆ ಜಗಳ ಶುರುವಾಗಿತ್ತು.

ಫೆ.20ರಂದು ತಡರಾತ್ರಿ ಮನೆಗೆ ಕುಡಿದು ಬಂದಿದ್ದ ಉಮೇಶ್ ಪತ್ನಿ ಜೊತೆ ಜಗಳ ಮಾಡಿದ್ದಾನೆ. ಬಳಿಕ ಕುಡಿದ ಅಮಲಿನಲ್ಲಿ ಅಡುಗೆ ಮನೆಯಲ್ಲಿದ್ದ ಚಾಕು ತಂದು ಪತ್ನಿ ಮೇಲೆ ಹಲ್ಲೆ ಎಸಗಿದ್ದಾನೆ. ಒಟ್ಟು 17 ಬಾರಿ ಇಂದಿರಾಗೆ ಆರೋಪಿ ಚಾಕುವಿನಿಂದ ಇರಿದಿದ್ದಾನೆ. ಕೂಡಲೇ ಪತ್ನಿ ಇಂದಿರಾ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಇಂದಿರಾ ಪಾರಾಗಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ