AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನೈತಿಕ ಸಂಬಂಧ ಶಂಕೆ: 17 ಬಾರಿ ಚಾಕು ಇರಿದ್ರೂ ಬದುಕುಳಿದ ಗೃಹಿಣಿ!

ಬೆಂಗಳೂರು: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪತ್ನಿಗೆ 17 ಬಾರಿ ಚಾಕುವಿನಿಂದ ಇರಿದಿರುವ ಘಟನೆ ವಿಠ್ಠಲ್ ನಗರದಲ್ಲಿ ನಡೆದಿದೆ. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಉಮೇಶ್​ ಪತ್ನಿ ಇಂದಿರಾಗೆ ಚಾಕುವಿನಿಂದ ಇರಿದಿದ್ದಾನೆ. ಹೀಗಾಗಿ ಆರೋಪಿ ಉಮೇಶ್​ನನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಕಳೆದ ಏಳು ವರ್ಷಗಳ ಹಿಂದೆ ಉಮೇಶ್-ಇಂದಿರಾ ವಿವಾಹವಾಗಿದ್ದರು. ಬಳಿಕ ಇಬ್ಬರ ನಡುವೆ ಬಿರುಕು ಮೂಡಿ ದೂರವಾಗಿದ್ದರು. ನಂತರ ಕಳೆದ ಒಂದು ವರ್ಷದ ಹಿಂದೆ ಮತ್ತೆ ಇಬ್ಬರು ಒಂದಾಗಿದ್ದರು. ಆದ್ರೆ ಈ ಮಧ್ಯೆ ಮತ್ತೆ ಪತಿ-ಪತ್ನಿ ನಡುವೆ […]

ಅನೈತಿಕ ಸಂಬಂಧ ಶಂಕೆ: 17 ಬಾರಿ ಚಾಕು ಇರಿದ್ರೂ ಬದುಕುಳಿದ ಗೃಹಿಣಿ!
ಸಾಧು ಶ್ರೀನಾಥ್​
|

Updated on: Feb 22, 2020 | 4:48 PM

Share

ಬೆಂಗಳೂರು: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪತ್ನಿಗೆ 17 ಬಾರಿ ಚಾಕುವಿನಿಂದ ಇರಿದಿರುವ ಘಟನೆ ವಿಠ್ಠಲ್ ನಗರದಲ್ಲಿ ನಡೆದಿದೆ. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಉಮೇಶ್​ ಪತ್ನಿ ಇಂದಿರಾಗೆ ಚಾಕುವಿನಿಂದ ಇರಿದಿದ್ದಾನೆ. ಹೀಗಾಗಿ ಆರೋಪಿ ಉಮೇಶ್​ನನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಕಳೆದ ಏಳು ವರ್ಷಗಳ ಹಿಂದೆ ಉಮೇಶ್-ಇಂದಿರಾ ವಿವಾಹವಾಗಿದ್ದರು. ಬಳಿಕ ಇಬ್ಬರ ನಡುವೆ ಬಿರುಕು ಮೂಡಿ ದೂರವಾಗಿದ್ದರು. ನಂತರ ಕಳೆದ ಒಂದು ವರ್ಷದ ಹಿಂದೆ ಮತ್ತೆ ಇಬ್ಬರು ಒಂದಾಗಿದ್ದರು. ಆದ್ರೆ ಈ ಮಧ್ಯೆ ಮತ್ತೆ ಪತಿ-ಪತ್ನಿ ನಡುವೆ ಜಗಳ ಶುರುವಾಗಿತ್ತು.

ಫೆ.20ರಂದು ತಡರಾತ್ರಿ ಮನೆಗೆ ಕುಡಿದು ಬಂದಿದ್ದ ಉಮೇಶ್ ಪತ್ನಿ ಜೊತೆ ಜಗಳ ಮಾಡಿದ್ದಾನೆ. ಬಳಿಕ ಕುಡಿದ ಅಮಲಿನಲ್ಲಿ ಅಡುಗೆ ಮನೆಯಲ್ಲಿದ್ದ ಚಾಕು ತಂದು ಪತ್ನಿ ಮೇಲೆ ಹಲ್ಲೆ ಎಸಗಿದ್ದಾನೆ. ಒಟ್ಟು 17 ಬಾರಿ ಇಂದಿರಾಗೆ ಆರೋಪಿ ಚಾಕುವಿನಿಂದ ಇರಿದಿದ್ದಾನೆ. ಕೂಡಲೇ ಪತ್ನಿ ಇಂದಿರಾ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಇಂದಿರಾ ಪಾರಾಗಿದ್ದಾರೆ.

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!