AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hyderabad: ಮದುವೆಯಾಗಲು ಒಪ್ಪಲಿಲ್ಲ ಎಂದು ಮಹಿಳಾ ಟೆಕ್ಕಿಯ ಕತ್ತು ಸೀಳಿದ ಯುವಕ

ಮದುವೆಯಾಗಲು ನಿರಾಕರಿಸಿದ್ದಕ್ಕೆ 22 ವರ್ಷದ ಮಹಿಳಾ ಸಾಫ್ಟ್​ವೇರ್ ಇಂಜಿನಿಯರ್​ನ ಕತ್ತು ಸೀಳಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ.

Hyderabad: ಮದುವೆಯಾಗಲು ಒಪ್ಪಲಿಲ್ಲ ಎಂದು ಮಹಿಳಾ ಟೆಕ್ಕಿಯ ಕತ್ತು ಸೀಳಿದ ಯುವಕ
Crime SceneImage Credit source: Times Of India
ನಯನಾ ರಾಜೀವ್
|

Updated on: Jun 22, 2023 | 12:22 PM

Share

ಮದುವೆಯಾಗಲು ನಿರಾಕರಿಸಿದ್ದಕ್ಕೆ 22 ವರ್ಷದ ಮಹಿಳಾ ಸಾಫ್ಟ್​ವೇರ್ ಇಂಜಿನಿಯರ್​ನ ಕತ್ತು ಸೀಳಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಈಗ ಟೆಕ್ಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ, ಆರೋಪಿಯನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಘಟನೆಯು ನರಸಿಂಗಿ ಪೊಲೀಸ್​ಠಾಣಾ ವ್ಯಾಪ್ತಿಯ ಪುಪ್ಪಲಗೂಡದಲ್ಲಿ ನಡೆದಿದೆ. ಫುಡ್ ಡೆಲಿವರಿ ಮಾಡುತ್ತಿದ್ದ ಯುವಕ ಗಣೇಶ್​ ಯುವತಿಯನ್ನು ಮದುವೆಯಾಗಲು ಬಯಸಿದ್ದ , ಆಕೆಯು ಆತನ ಪ್ರಸ್ತಾಪವನ್ನು ತಿರಸ್ಕರಿಸಿದ್ದಳು.

ಯುವತಿ ಹೈದರಾಬಾದ್​ನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು, ಹಾಸ್ಟೆಲ್​ವೊಂದರಲ್ಲಿ ವಾಸವಿದ್ದಳು. ಗಣೇಶ್​ ಮಂಗಳವಾರ ರಾತ್ರಿ ಹುಡುಗಿಯ ಹಾಸ್ಟೆಲ್​ಗೆ ಹೋಗಿ ಪುಪ್ಪಲಗುಡದ ಹೋಟೆಲ್​ ಬಳಿ ಕರೆದೊಯ್ದಿದ್ದ, ಅಲ್ಲಿ ಮತ್ತೊಮ್ಮೆ ಮದುವೆ ಪ್ರಸ್ತಾಪ ಇಟ್ಟಿದ್ದ, ಆಕೆ ಮತ್ತೆ ತಿರಸ್ಕರಿಸಿದ್ದಾಳೆ, ಇಬ್ಬರ ನಡುವೆ ವಾಗ್ವಾದ ನಡೆದಿದೆ.

ಮತ್ತಷ್ಟು ಓದಿ: Hassan News: ಬಾಡಿಗೆದಾರರ ಕಿರುಕುಳಕ್ಕೆ ಬೇಸತ್ತು ಮನೆ ಒಡತಿ ಆತ್ಮಹತ್ಯೆ; ಮಗಳ ಸಾವಿನ ಸುದ್ದಿ ಕೇಳಿ ಸಾವನ್ನಪ್ಪಿದ ತಾಯಿ

ನಂತರ ಯುವಕ ಬ್ಯಾಗ್​ನಲ್ಲಿ ಇಟ್ಟಿದ್ದ ಚಾಕು ತೆಗೆದು ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಆಕೆಯ ಕತ್ತು ಹಾಗೂ ಕೈಗಳ ಮೇಲೆ ಇರಿತದ ಗಾಯಗಳಾಗಿವೆ. ಅಲ್ಲೇ ಇದ್ದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ, ಗಣೇಶ್​ನನ್ನು ಬಂಧಿಸಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ