AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್: ಪತ್ನಿ, ಮಗನಿಂದ ವೈದ್ಯನ ಹತ್ಯೆ

ಪತ್ನಿ ಹಾಗೂ ಮಗ ಸೇರಿಕೊಂಡು ವೈದ್ಯನನ್ನು ಕೊಲೆ ಮಾಡಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಬಂಡ್ಲಗುಡದಲ್ಲಿ ಘಟನೆ ನಡೆದಿದೆ. ಡಾ. ಮಸಿಯುದ್ದೀನ್ ಎಂದು ಗುರುತಿಸಲ್ಪಟ್ಟ ವ್ಯಕ್ತಿ ಕ್ರಿಸ್ಟಕ್ ಕಾಲೊನಿಯಲ್ಲಿ ಪತ್ನಿ ಶಬಾನಾ ಹಾಗೂ ಮಗ ಸಮೀರ್ ಜತೆ ವಾಸಿಸುತ್ತಿದ್ದರು. ಸಿಯಾಸತ್.ಕಾಮ್ ಜೊತೆ ಮಾತನಾಡಿದ ಬಂಡ್ಲಗುಡ ಎಸ್‌ಎಚ್‌ಒ, ಮಂಗಳವಾರ ಸಂಜೆ ಈ ಅಪರಾಧ ನಡೆದಿದೆ ಎಂದು ಹೇಳಿದರು. ಕುಟುಂಬ ಸದಸ್ಯರ ನಡುವೆ ನಡೆದ ವಾಗ್ವಾದದ ನಂತರ ಈ ಘಟನೆ ನಡೆದಿದೆ.

ಹೈದರಾಬಾದ್: ಪತ್ನಿ, ಮಗನಿಂದ ವೈದ್ಯನ ಹತ್ಯೆ
ವೈದ್ಯರುImage Credit source: Healthline
ನಯನಾ ರಾಜೀವ್
|

Updated on:Mar 05, 2025 | 10:43 AM

Share

ಹೈದರಾಬಾದ್, ಮಾರ್ಚ್​ 05: ಪತ್ನಿ ಹಾಗೂ ಮಗ ಸೇರಿಕೊಂಡು ವೈದ್ಯನನ್ನು ಕೊಲೆ ಮಾಡಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಬಂಡ್ಲಗುಡದಲ್ಲಿ ಘಟನೆ ನಡೆದಿದೆ. ಡಾ. ಮಸಿಯುದ್ದೀನ್ ಎಂದು ಗುರುತಿಸಲ್ಪಟ್ಟ ವ್ಯಕ್ತಿ ಕ್ರಿಸ್ಟಕ್ ಕಾಲೊನಿಯಲ್ಲಿ ಪತ್ನಿ ಶಬಾನಾ ಹಾಗೂ ಮಗ ಸಮೀರ್ ಜತೆ ವಾಸಿಸುತ್ತಿದ್ದರು. ಸಿಯಾಸತ್.ಕಾಮ್ ಜೊತೆ ಮಾತನಾಡಿದ ಬಂಡ್ಲಗುಡ ಎಸ್‌ಎಚ್‌ಒ, ಮಂಗಳವಾರ ಸಂಜೆ ಈ ಅಪರಾಧ ನಡೆದಿದೆ ಎಂದು ಹೇಳಿದರು.

ಕುಟುಂಬ ಸದಸ್ಯರ ನಡುವೆ ನಡೆದ ವಾಗ್ವಾದದ ನಂತರ ಈ ಘಟನೆ ನಡೆದಿದೆ. ಶಬಾನಾ ಹಾಗೂ ಸಮೀರ್ ಮಸಿಯುದ್ದೀನ್ ಅವರ ಕೈ-ಕಾಲುಗಳನ್ನು ಕಟ್ಟಿಹಾಕಿ ಕತ್ತು ಸೀಳುವ ಮೂಲಕ ಕೊಲೆ ಮಾಡಿದ್ದಾರೆ.

ಕೊಲೆಯ ಬಗ್ಗೆ ಮಾಹಿತಿ ಪಡೆದ ಬಂಡ್ಲಗುಡ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದರು. ಅಧಿಕಾರಿಗಳು ಪ್ರಕರಣವನ್ನು ಎಲ್ಲಾ ಸಂಭಾವ್ಯ ಕೋನಗಳಿಂದ ತನಿಖೆ ನಡೆಸುತ್ತಿದ್ದಾರೆ. ಪ್ರಸ್ತುತ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಇದನ್ನೂ ಓದಿ
Image
ತಮಿಳುನಾಡಿನಿಂದ ಕೊಯಮತ್ತೂರಿಗೆ ಹೋಗಿ ಹೆಂಡತಿಯನ್ನು ಕೊಂದ ಗಂಡ!
Image
ಹೆತ್ತವರು, ಸಹೋದರಿಯನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆಗೈದ ಯುವಕ
Image
ಯುವತಿ ಜತೆಗಿದ್ದ ಸ್ನೇಹಿತನಿಂದಲೇ ಅತ್ಯಾಚಾರ ಮಾಡಿಸಿ, ದರೋಡೆ ಮಾಡಿ ಪರಾರಿ
Image
ದೃಶ್ಯಂ ಸಿನಿಮಾ ಶೈಲಿಯಲ್ಲೇ ಕೊಲೆ; 13 ತಿಂಗಳ ಬಳಿಕ ರಹಸ್ಯ ಬಯಲು

ಹೆತ್ತವರು, ಸಹೋದರಿಯನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆಗೈದ ಯುವಕ ಒಡಿಶಾದ ಜಗತ್ಸಿಂಗ್‌ಪುರದಿಂದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. 21 ವರ್ಷದ ಯುವಕನೊಬ್ಬ ಕೋಪದ ಭರದಲ್ಲಿ ತನ್ನ ಹೆತ್ತವರು ಮತ್ತು ಸಹೋದರಿಯನ್ನು ಕ್ರೂರವಾಗಿ ಕೊಲೆ ಮಾಡಿದ್ದಾನೆ. ಈ ಘಟನೆ ಜಯಬಾಡ ಪ್ರದೇಶದಲ್ಲಿ ಬೆಳಗಿನ ಜಾವ 2.30 ರ ಸುಮಾರಿಗೆ ನಡೆದಿದ್ದು, ಇಡೀ ಪ್ರದೇಶದಲ್ಲಿ ಭೀತಿಯ ವಾತಾವರಣ ನಿರ್ಮಾಣವಾಯಿತು.

ಕೊಲೆಯಾದವರನ್ನು ಪ್ರಶಾಂತ್ ಸೇಥಿ ಅಲಿಯಾಸ್ ಕಾಲಿಯಾ (65), ಅವರ ಪತ್ನಿ ಕನಕಲತಾ (62) ಮತ್ತು ಮಗಳು ರೋಸ್ಲಿನ್ (25) ಎಂದು ಗುರುತಿಸಲಾಗಿದೆ. ಘಟನೆಯ ನಂತರ ಆರೋಪಿ ಸೂರ್ಯಕಾಂತ್ ಸೇಥಿ ಮತ್ತು ಪ್ರಶಾಂತ್ ಸೇಥಿ ಅವರ ಪುತ್ರನಾಗಿದ್ದಾನೆ, ಆದರೆ ಪೊಲೀಸರು ಆತನನ್ನು ಆ ಪ್ರದೇಶದ ಬಾಲಕಿಯರ ಪ್ರೌಢಶಾಲೆಯ ಬಳಿ ಬಂಧಿಸಿದರು. ಮಾಹಿತಿಯ ಪ್ರಕಾರ, ಆರೋಪಿಯು ತನ್ನ ಕುಟುಂಬದೊಂದಿಗೆ ಯಾವುದೋ ವಿಷಯಕ್ಕೆ ಜಗಳವಾಡಿದ್ದ.

ಕೋಪದ ಭರದಲ್ಲಿ, ಅವನು ತನ್ನ ಹೆತ್ತವರು ಮತ್ತು ಸಹೋದರಿಯ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ, ಮೂವರನ್ನು ಸ್ಥಳದಲ್ಲೇ ಕೊಂದಿದ್ದ. ಬೆಳಗ್ಗೆ, ಮನೆಯಲ್ಲಿ ರಕ್ತದ ಕಲೆಗಳಿಂದ ಕೂಡಿದ ಶವಗಳನ್ನು ನೋಡಿದ ನೆರೆಹೊರೆಯವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:25 am, Wed, 5 March 25

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​