AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ವೀಡಿಯೋ ವೀಕ್ಷಣೆ ಚಟ; ದೈಹಿಕ ಸಂಪರ್ಕಕ್ಕೆ ಒಪ್ಪದ ಮಗಳನ್ನೇ ಕೊಂದ ತಂದೆ

ಕಾಡಿನಲ್ಲಿ ತಂದೆ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾಗಿದೆ. 12 ವರ್ಷದ ಬಾಲಕಿ ಕಿರುಚಾಡಿ ತನ್ನ ತಾಯಿಗೆ ಹೇಳುವಂತೆ ಬೆದರಿಕೆ ಹಾಕಿದ್ದಾಳೆ. ಇದರಿಂದ ಕೋಪಗೊಂಡ ಆತ ಮಗಳ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದಿದ್ದಾನೆ. ಬಳಿಕ ಮನೆಗೆ ತೆರಳಿ ಅಂಗಿ ಬದಲಿಸಿ ಪತ್ನಿಗೆ ಮಗಳು ಕಾಣೆಯಾಗಿದ್ದಾಳೆ ಎಂದು ತಿಳಿಸಿದ್ದಾನೆ.

ಅಶ್ಲೀಲ ವೀಡಿಯೋ ವೀಕ್ಷಣೆ ಚಟ; ದೈಹಿಕ ಸಂಪರ್ಕಕ್ಕೆ ಒಪ್ಪದ ಮಗಳನ್ನೇ ಕೊಂದ ತಂದೆ
ದೈಹಿಕ ಸಂಪರ್ಕಕ್ಕೆ ಒಪ್ಪದ ಮಗಳನ್ನೇ ಕೊಂದ ತಂದೆ
ಅಕ್ಷತಾ ವರ್ಕಾಡಿ
|

Updated on:Jun 22, 2024 | 3:50 PM

Share

ಅಶ್ಲೀಲ ವೀಡಿಯೋ ನೋಡುವ ಚಟ ಹೊಂದಿದ್ದ ವ್ಯಕ್ತಿಯೊಬ್ಬ ತನ್ನ ಮಗಳ ಮೇಲೆಯೇ ಅತ್ಯಾಚಾರ ನಡೆಸಲು ಮುಂದಾಗಿದ್ದು, ಈ ವೇಳೆ ಆಕೆ ವಿರೋಧಿಸಿದ್ದಾಳೆ. ಇದರಿಂದ ಕೋಪಗೊಂಡ ಆತ ತನ್ನ ಮಕ್ಕಳನ್ನೇ ಕೊಂದಿದ್ದಾನೆ. ಈ ಘಟನೆ ಹೈದರಾಬಾದ್ ನಗರದ ಸಮೀಪವಿರುವ ಮಿಯಾಪುರದಲ್ಲಿ ನಡೆದಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ, ಪೊಲೀಸರು ಆತನನ್ನು ಬಂಧಿಸಿದ್ದು, ಈ ವೇಳೆ ಆತ ತನ್ನ ಮಗಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ.

ಆರೋಪಿಯ ಕುಟುಂಬವು ಇತ್ತೀಚೆಗೆ ತೆಲಂಗಾಣದ ಮಹುಬಾಬಾದ್ ಜಿಲ್ಲೆಯಿಂದ ಮಿಯಾಪುರಕ್ಕೆ ಸ್ಥಳಾಂತರಗೊಂಡಿತ್ತು. ಮನೆಯಿಂದ ಸ್ಪಲ್ಪ ದೂರ ಕಾಡು ಪ್ರದೇಶದಲ್ಲಿ ಬಾಲಕಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಎನ್‌ಡಿಟಿವಿ ವರದಿಯ ಪ್ರಕಾರ, ಸಿಸಿಟಿವಿ ದೃಶ್ಯಾವಳಿಯಿಂದ ಪೊಲೀಸರು ಸುಳಿವುಗಳನ್ನು ಕಂಡುಕೊಂಡಿದ್ದು,ಪಾಪಿ ತಂದೆ ತನ್ನ ಮಗಳೊಂದಿಗೆ ಕಾಡು ದಾರಿಯಲ್ಲಿ ಹೋಗಿರುವುದು ಮತ್ತು ಕೆಳ ಹೊತ್ತಿನ ಬಳಿಕ ಒಬ್ಬಂಟಿಯಾಗಿ ಹಿಂದಿರುಗಿಸಿ ಬಂದಿರುವುದು ಸೆರೆಯಾಗಿದೆ.

ಇದನ್ನೂ ಓದಿ: ಲೋನ್‌ಗೆಂದು ಹೋಗಿ ಬ್ಯಾಂಕ್ ಸಿಇಒನನ್ನೇ ತನ್ನ ಬಲೆಗೆ ಬೀಳಿಸಿ 4 ಕೋಟಿ ರೂ. ದೋಚಿದ ಮಹಿಳೆ

ಕಾಡಿನಲ್ಲಿ ತಂದೆ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾಗಿದೆ. 12 ವರ್ಷದ ಬಾಲಕಿ ಕಿರುಚಾಡಿ ತನ್ನ ತಾಯಿಗೆ ಹೇಳುವಂತೆ ಬೆದರಿಕೆ ಹಾಕಿದ್ದಾಳೆ. ಇದರಿಂದ ಕೋಪಗೊಂಡ ಆತ ಮಗಳ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದಿದ್ದಾನೆ. ಬಳಿಕ ಮನೆಗೆ ತೆರಳಿ ಅಂಗಿ ಬದಲಿಸಿ ಪತ್ನಿಗೆ ಮಗಳು ಕಾಣೆಯಾಗಿದ್ದಾಳೆ ಎಂದು ತಿಳಿಸಿದ್ದಾನೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:43 pm, Sat, 22 June 24

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ