AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನೈತಿಕ ಸಂಬಂಧ: ಹುಡುಗಿ ತಂದೆಯಿಂದಲೇ ಯುವಕನ ಬರ್ಬರ ಹತ್ಯೆ?

ಗದಗ: ಅನೈತಿಕ ಸಂಬಂಧ ಹಾಗೂ ಆಸ್ತಿ ವಿಚಾರಕ್ಕೆ ಸಂಬಂಧಿಸಿ ಯುವಕನನ್ನು ಕೊಲೆ ಮಾಡಿರುವ ಘಟನೆ ಶಿರಹಟ್ಟಿ ತಾಲೂಕಿನ ಮಜ್ಜೂರ ಗ್ರಾಮದ ಬಳಿ ನಡೆದಿದೆ. ಮಾಚ್ಚೇನಹಳ್ಳಿ ಗ್ರಾಮದ ನಿವಾಸಿ ಮಂಜುನಾಥ (22) ಕೊಲೆಯಾದವ. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಮಂಜುನಾಥನನ್ನು ಹುಡುಗಿ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 5ರಂದು ರಾತ್ರಿ ಪಾರ್ಟಿ ಮಾಡಲು ಕರೆದುಕೊಂಡು ಹೋಗಿದ್ದರು. ಈ ವೇಳೆ ಹುಡುಗಿಯ ತಂದೆ ಮಾನಪ್ಪ ಸೇರಿದಂತೆ ಐದು ಮಂದಿ, ಯುವಕನನ್ನು ಕೊಲೆ ಮಾಡಿ ಕೆರೆಯಲ್ಲಿ ಕಲ್ಲು ಕಟ್ಟಿ ಬಿಟ್ಟಿದ್ದಾರೆ […]

ಅನೈತಿಕ ಸಂಬಂಧ: ಹುಡುಗಿ ತಂದೆಯಿಂದಲೇ ಯುವಕನ ಬರ್ಬರ ಹತ್ಯೆ?
ಸಾಧು ಶ್ರೀನಾಥ್​
|

Updated on:May 13, 2020 | 2:20 PM

Share

ಗದಗ: ಅನೈತಿಕ ಸಂಬಂಧ ಹಾಗೂ ಆಸ್ತಿ ವಿಚಾರಕ್ಕೆ ಸಂಬಂಧಿಸಿ ಯುವಕನನ್ನು ಕೊಲೆ ಮಾಡಿರುವ ಘಟನೆ ಶಿರಹಟ್ಟಿ ತಾಲೂಕಿನ ಮಜ್ಜೂರ ಗ್ರಾಮದ ಬಳಿ ನಡೆದಿದೆ. ಮಾಚ್ಚೇನಹಳ್ಳಿ ಗ್ರಾಮದ ನಿವಾಸಿ ಮಂಜುನಾಥ (22) ಕೊಲೆಯಾದವ.

ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಮಂಜುನಾಥನನ್ನು ಹುಡುಗಿ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 5ರಂದು ರಾತ್ರಿ ಪಾರ್ಟಿ ಮಾಡಲು ಕರೆದುಕೊಂಡು ಹೋಗಿದ್ದರು. ಈ ವೇಳೆ ಹುಡುಗಿಯ ತಂದೆ ಮಾನಪ್ಪ ಸೇರಿದಂತೆ ಐದು ಮಂದಿ, ಯುವಕನನ್ನು ಕೊಲೆ ಮಾಡಿ ಕೆರೆಯಲ್ಲಿ ಕಲ್ಲು ಕಟ್ಟಿ ಬಿಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

Published On - 1:46 pm, Wed, 13 May 20

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ