AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿ: ಸ್ನೇಹಿತನ ನೆರವಿನಿಂದ ಗಂಡನ ಕೊಲೆ

ಸ್ನೇಹಿತನಾದ ಚಲುವರಾಜ್ ನೆರವಿನಿಂದ ಡಿ.7ರಂದು ಪತಿ ಶಿವರಾಜ್​ಗೆ ಕಂಠಪೂರ್ತಿ ಕುಡಿಸಿ ಕೈಕಾಲು ಕಟ್ಟಿ ಹಾಕಿ ಹತ್ಯೆ ನಡೆಸಿದ್ದು, ಡಿ.16ರಂದು ಅಡಹಳ್ಳಿಯ ಬಳಿ ಕಬಿನಿ ಬಲದಂಡೆ ನಾಲೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿ: ಸ್ನೇಹಿತನ ನೆರವಿನಿಂದ ಗಂಡನ ಕೊಲೆ
ಹುಲ್ಲಹಳ್ಳಿ ಪೊಲೀಸ್ ಠಾಣೆ, ಪತ್ನಿ ಸೌಮ್ಯ
sandhya thejappa
| Edited By: |

Updated on: Dec 17, 2020 | 4:20 PM

Share

ಮೈಸೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾನೆಂದು ಸ್ನೇಹಿತನ ನೆರವಿನಿಂದ ಪತಿಯನ್ನೇ ಹತ್ಯೆಗೈದ ಘಟನೆ ನಂಜನಗೂಡು ತಾಲೂಕಿನ ಅಡಹಳ್ಳಿಯಲ್ಲಿ ನಡೆದಿದ್ದು, ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸ್ನೇಹಿತನಾದ ಚಲುವರಾಜ್ ನೆರವಿನಿಂದ ಡಿ.7ರಂದು ಪತಿ ಶಿವರಾಜ್​ಗೆ ಕಂಠಪೂರ್ತಿ ಕುಡಿಸಿ ಕೈಕಾಲು ಕಟ್ಟಿ ಹಾಕಿ ಹತ್ಯೆ ನಡೆಸಲಾಗಿತ್ತು. ಡಿ. 16ರಂದು ಅಡಹಳ್ಳಿಯ ಬಳಿ ಕಬಿನಿ ಬಲದಂಡೆ ನಾಲೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಪ್ರಕರಣ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ  ದಾಖಲಾಗಿತ್ತು.

ಪತಿ ಶಿವರಾಜ್ (29) ನಾಪತ್ತೆಯಾಗಿ ಒಂದು ವಾರವಾದರೂ ಆತನ ಪತ್ನಿ ನಾಪತ್ತೆ ಪ್ರಕರಣ ದಾಖಲಿಸದ ಹಿನ್ನೆಲೆಯಲ್ಲಿ ಅನುಮಾನಗೊಂಡು ನಂಜನಗೂಡು ಠಾಣೆ ಪೊಲೀಸರು ತನಿಖೆ ನಡೆಸಿದ್ದರು. ಆ ವೇಳೆ ಪತ್ನಿ ಸೌಮ್ಯಾ ನಿಜ ಬಣ್ಣ ಬಯಲಾಗಿದೆ. ಪ್ರಿಯತಮೆ ಮಾತು ಕೇಳಿ ಕೊಲೆ ಮಾಡಿದ ಪ್ರಿಯಕರ ಯೋಗೇಶ್ ಹಾಗೂ ಸ್ನೇಹಿತ ಚಲುವರಾಜ್ ಇದೀಗ ಜೈಲು ಪಾಲಾಗಿದ್ದಾರೆ.

ಟೋ ಡ್ರೈವರ್​ನೊಂದಿಗೆ ಅಕ್ರಮ ಸಂಬಂಧ: ಸೌಮ್ಯಾಳೊಂದಿಗೆ ಶಿವರಾಜ್ ಅನ್ಯೋನ್ಯವಾಗಿ ಸಂಸಾರ ನಡೆಸುತ್ತಿದ್ದ. ಶುಂಠಿ ಕೆಲಸಕ್ಕೆ ಪ್ರತಿದಿನ ಆಟೋದಲ್ಲಿ ತೆರಳುತ್ತಿದ್ದ ಸೌಮ್ಯ ಆಟೋ ಡ್ರೈವರ್ ಯೋಗೇಶ್ ಜೊತೆ ಸಲುಗೆ ಬೆಳೆಸಿಕೊಂಡಿದ್ದಳು. ಈ ವಿಚಾರಕ್ಕೆ ಗಂಡ ಹೆಂಡತಿ ನಡುವೆ ಗಲಾಟೆಗಳು ನಡೆಯುತ್ತಿತ್ತು, ಶುಂಠಿ ಕೆಲಸಕ್ಕೆ ಹೋಗದಂತೆಯೂ ಪತ್ನಿಗೆ ತಡೆ ಒಡ್ಡಿದ್ದ. ಇದೇ ಕಾರಣಕ್ಕೆ ತನ್ನ ಗಂಡನನ್ನೇ ಹತ್ಯೆಗೈದಿದ್ದಾಳೆಂದು ತಿಳಿದುಬಂದಿದೆ.

ಮೈದುನನ ಜೊತೆ ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿ: ಪತಿಯನ್ನೇ ಕೊಲೆ ಮಾಡಿದ ಪತ್ನಿ

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ