AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಎಂಟನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದ ನಿರಂತರ ಅತ್ಯಾಚಾರ; ಆರೋಪಿ ವಶಕ್ಕೆ

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಖಾಸಗಿ ಶಾಲೆಯೊಂದರಲ್ಲಿ, ಎಂಟನೇ ತರಗತಿ ವಿದ್ಯಾರ್ಥಿನಿ ಮೇಲೆ 33 ವರ್ಷದ ಶಿಕ್ಷಕ ನಿರಂತರ ಅತ್ಯಾಚಾರ ನಡೆಸಿದ ಆರೋಪ ಕೇಳಿಬಂದಿದೆ.

ಕೋಲಾರ: ಎಂಟನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದ ನಿರಂತರ ಅತ್ಯಾಚಾರ; ಆರೋಪಿ ವಶಕ್ಕೆ
ಪ್ರಾತಿನಿಧಿಕ ಚಿತ್ರ
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 06, 2023 | 8:23 AM

ಕೋಲಾರ, ಆ.6: ಮಕ್ಕಳ ಬಾಳಿಗೆ ಬೆಳಕು ತೋರಿಸಿಕೊಡುವ ಶಿಕ್ಷಕ(Teacher) ಹುದ್ದೆ ಸಾಮಾನ್ಯವಾದದಲ್ಲ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಆತನ ಪಾತ್ರ ಬಹಳ ದೊಡ್ಡದು. ಆದರೆ, ಜಿಲ್ಲೆಯ ಶ್ರೀನಿವಾಸಪುರ(Srinivaspur) ತಾಲೂಕಿನ ಖಾಸಗಿ ಶಾಲೆಯೊಂದರಲ್ಲಿ, ಎಂಟನೇ ತರಗತಿ ವಿದ್ಯಾರ್ಥಿನಿ ಮೇಲೆ 33 ವರ್ಷದ ಶಿಕ್ಷಕ ನಿರಂತರ ಅತ್ಯಾಚಾರ ನಡೆಸಿದ ಆರೋಪ ಕೇಳಿಬಂದಿದೆ. ಈ ಘಟನೆಗೆ ಸಂಬಂಧಪಟ್ಟಂತೆ ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದು, ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲು ಮಾಡಿ, ವಶಕ್ಕೆ ಪಡೆಯಲಾಗಿದೆ. ಈ ಘಟನೆ ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಳವಾಡಿಯಲ್ಲಿ ನಿವೇಶನ ವಿಚಾರಕ್ಕೆ ಇಬ್ಬರ ಮೇಲೆ ಹಲ್ಲೆ ಆರೋಪ

ಮೈಸೂರು: ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ನಿವೇಶನ ವಿಚಾರಕ್ಕೆ ಇಬ್ಬರ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಗುಂಡೇಗೌಡ ಪತ್ನಿ ಸುಶೀಲಾ ಹಾಗೂ ಆಕೆಯ ಸಂಬಂಧಿ ಮೇಲೆ, ಗ್ರಾಮದ ಶಿವಣ್ಣ ಹಾಗೂ ಕುಟುಂಬಸ್ಥರಿಂದ ಹಲ್ಲೆ ನಡೆಸಲಾಗಿದೆ. 14 ವರ್ಷಗಳ ಹಿಂದೆ ಶಿವಣ್ಣ, 5 ಲಕ್ಷ ರೂಪಾಯಿಗೆ ಗುಂಡೇಗೌಡ ಎಂಬುವರಿಗೆ ನಿವೇಶನವನ್ನು ಮಾರಾಟ ಮಾಡಿದ್ದರು. 2016ರಿಂದ ನಿವೇಶನ ವಾಪಸ್​ ಕೊಡುವಂತೆ ಗಲಾಟೆ ಮಾಡಲು ಶುರು ಮಾಡಿದ್ದನಂತೆ. ಇದೀಗ ನಿವೇಶನ ಬಳಿ ಇದ್ದ ಗುಂಡೇಗೌಡ ಪತ್ನಿ ಹಾಗೂ ಸಂಬಂಧಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಲೈಂಗಿಕ ಗುಲಾಮಗಿರಿ: ಯುವತಿಯ ಅಪಹರಿಸಿ, 14 ವರ್ಷ ಒತ್ತೆಯಾಳಾಗಿರಿಸಿಕೊಂಡು ಸಾವಿರಕ್ಕೂ ಅಧಿಕ ಬಾರಿ ನಡೆದಿತ್ತು ಅತ್ಯಾಚಾರ

ಸಿಐಡಿ ಜಂಕ್ಷನ್ ಟ್ರಾಫಿಕ್​ ಸಿಗ್ನಲ್​ ಕಂಬಕ್ಕೆ ಅಪರಿಚಿತ ಲಾರಿ ಡಿಕ್ಕಿ

ಬೆಂಗಳೂರು: ಸಿಐಡಿ ಜಂಕ್ಷನ್ ಟ್ರಾಫಿಕ್​ ಸಿಗ್ನಲ್​ ಕಂಬಕ್ಕೆ ಅಪರಿಚಿತ ಲಾರಿಯೊಂದು ಡಿಕ್ಕಿಯಾದ ಘಟನೆ ಹೈಗ್ರೌಂಡ್ಸ್ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲಾರಿ ಡಿಕ್ಕಿಯ ರಭಸಕ್ಕೆ ಫುಟ್​ಪಾತ್​ನಲ್ಲಿದ್ದ ಕಂಬ ಕಿತ್ತು ಬಿದ್ದಿದ್ದು, ಡಿಕ್ಕಿ ಬಳಿಕ ಚಾಲಕ, ಲಾರಿ ಸಮೇತ ಎಸ್ಕೇಪ್ ಆಗಿದ್ದಾನೆ. ಘಟನಾ ಸ್ಥಳಕ್ಕೆ ವಿಧಾನಸೌಧ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ