AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಎಂಟನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದ ನಿರಂತರ ಅತ್ಯಾಚಾರ; ಆರೋಪಿ ವಶಕ್ಕೆ

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಖಾಸಗಿ ಶಾಲೆಯೊಂದರಲ್ಲಿ, ಎಂಟನೇ ತರಗತಿ ವಿದ್ಯಾರ್ಥಿನಿ ಮೇಲೆ 33 ವರ್ಷದ ಶಿಕ್ಷಕ ನಿರಂತರ ಅತ್ಯಾಚಾರ ನಡೆಸಿದ ಆರೋಪ ಕೇಳಿಬಂದಿದೆ.

ಕೋಲಾರ: ಎಂಟನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದ ನಿರಂತರ ಅತ್ಯಾಚಾರ; ಆರೋಪಿ ವಶಕ್ಕೆ
ಪ್ರಾತಿನಿಧಿಕ ಚಿತ್ರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Aug 06, 2023 | 8:23 AM

Share

ಕೋಲಾರ, ಆ.6: ಮಕ್ಕಳ ಬಾಳಿಗೆ ಬೆಳಕು ತೋರಿಸಿಕೊಡುವ ಶಿಕ್ಷಕ(Teacher) ಹುದ್ದೆ ಸಾಮಾನ್ಯವಾದದಲ್ಲ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಆತನ ಪಾತ್ರ ಬಹಳ ದೊಡ್ಡದು. ಆದರೆ, ಜಿಲ್ಲೆಯ ಶ್ರೀನಿವಾಸಪುರ(Srinivaspur) ತಾಲೂಕಿನ ಖಾಸಗಿ ಶಾಲೆಯೊಂದರಲ್ಲಿ, ಎಂಟನೇ ತರಗತಿ ವಿದ್ಯಾರ್ಥಿನಿ ಮೇಲೆ 33 ವರ್ಷದ ಶಿಕ್ಷಕ ನಿರಂತರ ಅತ್ಯಾಚಾರ ನಡೆಸಿದ ಆರೋಪ ಕೇಳಿಬಂದಿದೆ. ಈ ಘಟನೆಗೆ ಸಂಬಂಧಪಟ್ಟಂತೆ ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದು, ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲು ಮಾಡಿ, ವಶಕ್ಕೆ ಪಡೆಯಲಾಗಿದೆ. ಈ ಘಟನೆ ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಳವಾಡಿಯಲ್ಲಿ ನಿವೇಶನ ವಿಚಾರಕ್ಕೆ ಇಬ್ಬರ ಮೇಲೆ ಹಲ್ಲೆ ಆರೋಪ

ಮೈಸೂರು: ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ನಿವೇಶನ ವಿಚಾರಕ್ಕೆ ಇಬ್ಬರ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಗುಂಡೇಗೌಡ ಪತ್ನಿ ಸುಶೀಲಾ ಹಾಗೂ ಆಕೆಯ ಸಂಬಂಧಿ ಮೇಲೆ, ಗ್ರಾಮದ ಶಿವಣ್ಣ ಹಾಗೂ ಕುಟುಂಬಸ್ಥರಿಂದ ಹಲ್ಲೆ ನಡೆಸಲಾಗಿದೆ. 14 ವರ್ಷಗಳ ಹಿಂದೆ ಶಿವಣ್ಣ, 5 ಲಕ್ಷ ರೂಪಾಯಿಗೆ ಗುಂಡೇಗೌಡ ಎಂಬುವರಿಗೆ ನಿವೇಶನವನ್ನು ಮಾರಾಟ ಮಾಡಿದ್ದರು. 2016ರಿಂದ ನಿವೇಶನ ವಾಪಸ್​ ಕೊಡುವಂತೆ ಗಲಾಟೆ ಮಾಡಲು ಶುರು ಮಾಡಿದ್ದನಂತೆ. ಇದೀಗ ನಿವೇಶನ ಬಳಿ ಇದ್ದ ಗುಂಡೇಗೌಡ ಪತ್ನಿ ಹಾಗೂ ಸಂಬಂಧಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಲೈಂಗಿಕ ಗುಲಾಮಗಿರಿ: ಯುವತಿಯ ಅಪಹರಿಸಿ, 14 ವರ್ಷ ಒತ್ತೆಯಾಳಾಗಿರಿಸಿಕೊಂಡು ಸಾವಿರಕ್ಕೂ ಅಧಿಕ ಬಾರಿ ನಡೆದಿತ್ತು ಅತ್ಯಾಚಾರ

ಸಿಐಡಿ ಜಂಕ್ಷನ್ ಟ್ರಾಫಿಕ್​ ಸಿಗ್ನಲ್​ ಕಂಬಕ್ಕೆ ಅಪರಿಚಿತ ಲಾರಿ ಡಿಕ್ಕಿ

ಬೆಂಗಳೂರು: ಸಿಐಡಿ ಜಂಕ್ಷನ್ ಟ್ರಾಫಿಕ್​ ಸಿಗ್ನಲ್​ ಕಂಬಕ್ಕೆ ಅಪರಿಚಿತ ಲಾರಿಯೊಂದು ಡಿಕ್ಕಿಯಾದ ಘಟನೆ ಹೈಗ್ರೌಂಡ್ಸ್ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲಾರಿ ಡಿಕ್ಕಿಯ ರಭಸಕ್ಕೆ ಫುಟ್​ಪಾತ್​ನಲ್ಲಿದ್ದ ಕಂಬ ಕಿತ್ತು ಬಿದ್ದಿದ್ದು, ಡಿಕ್ಕಿ ಬಳಿಕ ಚಾಲಕ, ಲಾರಿ ಸಮೇತ ಎಸ್ಕೇಪ್ ಆಗಿದ್ದಾನೆ. ಘಟನಾ ಸ್ಥಳಕ್ಕೆ ವಿಧಾನಸೌಧ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?