AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ವಿಡಿಯೋ ಕರೆ​ ಮಾಡಿ.. ಇನ್ಸ್​​ಪೆಕ್ಟರ್​​ಗೆ ಬ್ಲ್ಯಾಕ್​ಮೇಲ್ ಮಾಡಿದ ಅಪರಿಚಿತ ಯುವತಿ

ಅಶ್ಲೀಲ ವಿಡಿಯೋ ಕರೆ​ ಮಾಡಿ ಇನ್ಸ್​​ಪೆಕ್ಟರ್​​ಗೆ ಯುವತಿ ಬ್ಲ್ಯಾಕ್​ಮೇಲ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ವಿಡಿಯೋ ಕಾಲ್ ಸ್ಕ್ರೀನ್​ಶಾಟ್ ಕಳುಹಿಸಿ ಸಿ. ದಯಾನಂದ್ ಬಳಿ 11 ಸಾವಿರ ರೂಪಾಯಿಗೆ ಬೇಡಿಕೆ ನೀಡಿದ್ದಾಳೆ.

ಅಶ್ಲೀಲ ವಿಡಿಯೋ ಕರೆ​ ಮಾಡಿ.. ಇನ್ಸ್​​ಪೆಕ್ಟರ್​​ಗೆ ಬ್ಲ್ಯಾಕ್​ಮೇಲ್ ಮಾಡಿದ ಅಪರಿಚಿತ ಯುವತಿ
ಸಾಂದರ್ಭಿಕ ಚಿತ್ರ
preethi shettigar
| Edited By: |

Updated on:Dec 18, 2020 | 9:46 AM

Share

ಬೆಂಗಳೂರು: ವಿಡಿಯೋಗಳನ್ನೇ ಬಂಡವಾಳ ಮಾಡಿಕೊಂಡು ಜನರನ್ನು ಯಾಮಾರಿಸುವುದು ಇತ್ತೀಚೆಗೆ ಒಂದು ರೀತಿಯ ಬಿಸ್​ನೆಸ್ ಆಗಿದೆ. ಸದ್ಯ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿದ್ದು, ಅಶ್ಲೀಲ ವಿಡಿಯೋ ಕರೆ​ ಮಾಡಿ ಇನ್ಸ್​​ಪೆಕ್ಟರ್​​ಗೆ ಯುವತಿ ಬ್ಲ್ಯಾಕ್​ಮೇಲ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಡಿಸೆಂಬರ್ 8ರಂದು ಅಪರಿಚಿತ ಯುವತಿ ಎಸಿಬಿ ಸಿ. ದಯಾನಂದ್​ಗೆ ಅಶ್ಲೀಲ ವಿಡಿಯೋ ಕರೆ​ ಮಾಡಿದ್ದಳು. ಇದು ಅಶ್ಲೀಲ ಕರೆ ಎಂದು ತಿಳಿಯುತ್ತಿದ್ದಂತೆ ಎಸಿಬಿ ಕರೆಯನ್ನು ಸ್ಥಗಿತಗೊಳಿಸಿದ್ದರು. ಆದರೆ ಅಪರಿಚಿತ ಯುವತಿ ವಿಡಿಯೋ ಕಾಲ್ ಸ್ಕ್ರೀನ್​ಶಾಟ್ ಕಳುಹಿಸಿ ಸಿ. ದಯಾನಂದ್ ಬಳಿ 11 ಸಾವಿರ ರೂಪಾಯಿಗೆ ಬೇಡಿಕೆ ನೀಡಿದ್ದಾಳೆ. ಇಷ್ಟಕ್ಕೆ ಸುಮ್ಮನಾಗದ ಆಕೆ ಹಣ ನೀಡದಿದ್ದರೆ ಫೇಸ್‌ಬುಕ್‌ನಲ್ಲಿ ವಿಡಿಯೋ ಹರಿಯಬಿಡುವುದಾಗಿ ಬೆದರಿಕೆ ಹಾಕಿದ್ದಾಳೆ. ಸದ್ಯ ಸೆಂಟ್ರಲ್ ಸಿಇಎನ್ (CEN) ಠಾಣೆಯಲ್ಲಿ‌ ಎಸಿಬಿ ದಯಾನಂದ್ ದೂರು ದಾಖಲಿಸಿದ್ದಾರೆ

ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್..

Published On - 5:01 pm, Fri, 11 December 20

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ