AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ವಿಡಿಯೋ ಕರೆ​ ಮಾಡಿ.. ಇನ್ಸ್​​ಪೆಕ್ಟರ್​​ಗೆ ಬ್ಲ್ಯಾಕ್​ಮೇಲ್ ಮಾಡಿದ ಅಪರಿಚಿತ ಯುವತಿ

ಅಶ್ಲೀಲ ವಿಡಿಯೋ ಕರೆ​ ಮಾಡಿ ಇನ್ಸ್​​ಪೆಕ್ಟರ್​​ಗೆ ಯುವತಿ ಬ್ಲ್ಯಾಕ್​ಮೇಲ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ವಿಡಿಯೋ ಕಾಲ್ ಸ್ಕ್ರೀನ್​ಶಾಟ್ ಕಳುಹಿಸಿ ಸಿ. ದಯಾನಂದ್ ಬಳಿ 11 ಸಾವಿರ ರೂಪಾಯಿಗೆ ಬೇಡಿಕೆ ನೀಡಿದ್ದಾಳೆ.

ಅಶ್ಲೀಲ ವಿಡಿಯೋ ಕರೆ​ ಮಾಡಿ.. ಇನ್ಸ್​​ಪೆಕ್ಟರ್​​ಗೆ ಬ್ಲ್ಯಾಕ್​ಮೇಲ್ ಮಾಡಿದ ಅಪರಿಚಿತ ಯುವತಿ
ಸಾಂದರ್ಭಿಕ ಚಿತ್ರ
Follow us
preethi shettigar
| Updated By: ಸಾಧು ಶ್ರೀನಾಥ್​

Updated on:Dec 18, 2020 | 9:46 AM

ಬೆಂಗಳೂರು: ವಿಡಿಯೋಗಳನ್ನೇ ಬಂಡವಾಳ ಮಾಡಿಕೊಂಡು ಜನರನ್ನು ಯಾಮಾರಿಸುವುದು ಇತ್ತೀಚೆಗೆ ಒಂದು ರೀತಿಯ ಬಿಸ್​ನೆಸ್ ಆಗಿದೆ. ಸದ್ಯ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿದ್ದು, ಅಶ್ಲೀಲ ವಿಡಿಯೋ ಕರೆ​ ಮಾಡಿ ಇನ್ಸ್​​ಪೆಕ್ಟರ್​​ಗೆ ಯುವತಿ ಬ್ಲ್ಯಾಕ್​ಮೇಲ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಡಿಸೆಂಬರ್ 8ರಂದು ಅಪರಿಚಿತ ಯುವತಿ ಎಸಿಬಿ ಸಿ. ದಯಾನಂದ್​ಗೆ ಅಶ್ಲೀಲ ವಿಡಿಯೋ ಕರೆ​ ಮಾಡಿದ್ದಳು. ಇದು ಅಶ್ಲೀಲ ಕರೆ ಎಂದು ತಿಳಿಯುತ್ತಿದ್ದಂತೆ ಎಸಿಬಿ ಕರೆಯನ್ನು ಸ್ಥಗಿತಗೊಳಿಸಿದ್ದರು. ಆದರೆ ಅಪರಿಚಿತ ಯುವತಿ ವಿಡಿಯೋ ಕಾಲ್ ಸ್ಕ್ರೀನ್​ಶಾಟ್ ಕಳುಹಿಸಿ ಸಿ. ದಯಾನಂದ್ ಬಳಿ 11 ಸಾವಿರ ರೂಪಾಯಿಗೆ ಬೇಡಿಕೆ ನೀಡಿದ್ದಾಳೆ. ಇಷ್ಟಕ್ಕೆ ಸುಮ್ಮನಾಗದ ಆಕೆ ಹಣ ನೀಡದಿದ್ದರೆ ಫೇಸ್‌ಬುಕ್‌ನಲ್ಲಿ ವಿಡಿಯೋ ಹರಿಯಬಿಡುವುದಾಗಿ ಬೆದರಿಕೆ ಹಾಕಿದ್ದಾಳೆ. ಸದ್ಯ ಸೆಂಟ್ರಲ್ ಸಿಇಎನ್ (CEN) ಠಾಣೆಯಲ್ಲಿ‌ ಎಸಿಬಿ ದಯಾನಂದ್ ದೂರು ದಾಖಲಿಸಿದ್ದಾರೆ

ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್..

Published On - 5:01 pm, Fri, 11 December 20

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ