Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ವಿಡಿಯೋ ಕರೆ​ ಮಾಡಿ.. ಇನ್ಸ್​​ಪೆಕ್ಟರ್​​ಗೆ ಬ್ಲ್ಯಾಕ್​ಮೇಲ್ ಮಾಡಿದ ಅಪರಿಚಿತ ಯುವತಿ

ಅಶ್ಲೀಲ ವಿಡಿಯೋ ಕರೆ​ ಮಾಡಿ ಇನ್ಸ್​​ಪೆಕ್ಟರ್​​ಗೆ ಯುವತಿ ಬ್ಲ್ಯಾಕ್​ಮೇಲ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ವಿಡಿಯೋ ಕಾಲ್ ಸ್ಕ್ರೀನ್​ಶಾಟ್ ಕಳುಹಿಸಿ ಸಿ. ದಯಾನಂದ್ ಬಳಿ 11 ಸಾವಿರ ರೂಪಾಯಿಗೆ ಬೇಡಿಕೆ ನೀಡಿದ್ದಾಳೆ.

ಅಶ್ಲೀಲ ವಿಡಿಯೋ ಕರೆ​ ಮಾಡಿ.. ಇನ್ಸ್​​ಪೆಕ್ಟರ್​​ಗೆ ಬ್ಲ್ಯಾಕ್​ಮೇಲ್ ಮಾಡಿದ ಅಪರಿಚಿತ ಯುವತಿ
ಸಾಂದರ್ಭಿಕ ಚಿತ್ರ
Follow us
preethi shettigar
| Updated By: ಸಾಧು ಶ್ರೀನಾಥ್​

Updated on:Dec 18, 2020 | 9:46 AM

ಬೆಂಗಳೂರು: ವಿಡಿಯೋಗಳನ್ನೇ ಬಂಡವಾಳ ಮಾಡಿಕೊಂಡು ಜನರನ್ನು ಯಾಮಾರಿಸುವುದು ಇತ್ತೀಚೆಗೆ ಒಂದು ರೀತಿಯ ಬಿಸ್​ನೆಸ್ ಆಗಿದೆ. ಸದ್ಯ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿದ್ದು, ಅಶ್ಲೀಲ ವಿಡಿಯೋ ಕರೆ​ ಮಾಡಿ ಇನ್ಸ್​​ಪೆಕ್ಟರ್​​ಗೆ ಯುವತಿ ಬ್ಲ್ಯಾಕ್​ಮೇಲ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಡಿಸೆಂಬರ್ 8ರಂದು ಅಪರಿಚಿತ ಯುವತಿ ಎಸಿಬಿ ಸಿ. ದಯಾನಂದ್​ಗೆ ಅಶ್ಲೀಲ ವಿಡಿಯೋ ಕರೆ​ ಮಾಡಿದ್ದಳು. ಇದು ಅಶ್ಲೀಲ ಕರೆ ಎಂದು ತಿಳಿಯುತ್ತಿದ್ದಂತೆ ಎಸಿಬಿ ಕರೆಯನ್ನು ಸ್ಥಗಿತಗೊಳಿಸಿದ್ದರು. ಆದರೆ ಅಪರಿಚಿತ ಯುವತಿ ವಿಡಿಯೋ ಕಾಲ್ ಸ್ಕ್ರೀನ್​ಶಾಟ್ ಕಳುಹಿಸಿ ಸಿ. ದಯಾನಂದ್ ಬಳಿ 11 ಸಾವಿರ ರೂಪಾಯಿಗೆ ಬೇಡಿಕೆ ನೀಡಿದ್ದಾಳೆ. ಇಷ್ಟಕ್ಕೆ ಸುಮ್ಮನಾಗದ ಆಕೆ ಹಣ ನೀಡದಿದ್ದರೆ ಫೇಸ್‌ಬುಕ್‌ನಲ್ಲಿ ವಿಡಿಯೋ ಹರಿಯಬಿಡುವುದಾಗಿ ಬೆದರಿಕೆ ಹಾಕಿದ್ದಾಳೆ. ಸದ್ಯ ಸೆಂಟ್ರಲ್ ಸಿಇಎನ್ (CEN) ಠಾಣೆಯಲ್ಲಿ‌ ಎಸಿಬಿ ದಯಾನಂದ್ ದೂರು ದಾಖಲಿಸಿದ್ದಾರೆ

ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್..

Published On - 5:01 pm, Fri, 11 December 20

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ