AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ವಿಡಿಯೋ ಕರೆ​ ಮಾಡಿ.. ಇನ್ಸ್​​ಪೆಕ್ಟರ್​​ಗೆ ಬ್ಲ್ಯಾಕ್​ಮೇಲ್ ಮಾಡಿದ ಅಪರಿಚಿತ ಯುವತಿ

ಅಶ್ಲೀಲ ವಿಡಿಯೋ ಕರೆ​ ಮಾಡಿ ಇನ್ಸ್​​ಪೆಕ್ಟರ್​​ಗೆ ಯುವತಿ ಬ್ಲ್ಯಾಕ್​ಮೇಲ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ವಿಡಿಯೋ ಕಾಲ್ ಸ್ಕ್ರೀನ್​ಶಾಟ್ ಕಳುಹಿಸಿ ಸಿ. ದಯಾನಂದ್ ಬಳಿ 11 ಸಾವಿರ ರೂಪಾಯಿಗೆ ಬೇಡಿಕೆ ನೀಡಿದ್ದಾಳೆ.

ಅಶ್ಲೀಲ ವಿಡಿಯೋ ಕರೆ​ ಮಾಡಿ.. ಇನ್ಸ್​​ಪೆಕ್ಟರ್​​ಗೆ ಬ್ಲ್ಯಾಕ್​ಮೇಲ್ ಮಾಡಿದ ಅಪರಿಚಿತ ಯುವತಿ
ಸಾಂದರ್ಭಿಕ ಚಿತ್ರ
preethi shettigar
| Edited By: |

Updated on:Dec 18, 2020 | 9:46 AM

Share

ಬೆಂಗಳೂರು: ವಿಡಿಯೋಗಳನ್ನೇ ಬಂಡವಾಳ ಮಾಡಿಕೊಂಡು ಜನರನ್ನು ಯಾಮಾರಿಸುವುದು ಇತ್ತೀಚೆಗೆ ಒಂದು ರೀತಿಯ ಬಿಸ್​ನೆಸ್ ಆಗಿದೆ. ಸದ್ಯ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿದ್ದು, ಅಶ್ಲೀಲ ವಿಡಿಯೋ ಕರೆ​ ಮಾಡಿ ಇನ್ಸ್​​ಪೆಕ್ಟರ್​​ಗೆ ಯುವತಿ ಬ್ಲ್ಯಾಕ್​ಮೇಲ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಡಿಸೆಂಬರ್ 8ರಂದು ಅಪರಿಚಿತ ಯುವತಿ ಎಸಿಬಿ ಸಿ. ದಯಾನಂದ್​ಗೆ ಅಶ್ಲೀಲ ವಿಡಿಯೋ ಕರೆ​ ಮಾಡಿದ್ದಳು. ಇದು ಅಶ್ಲೀಲ ಕರೆ ಎಂದು ತಿಳಿಯುತ್ತಿದ್ದಂತೆ ಎಸಿಬಿ ಕರೆಯನ್ನು ಸ್ಥಗಿತಗೊಳಿಸಿದ್ದರು. ಆದರೆ ಅಪರಿಚಿತ ಯುವತಿ ವಿಡಿಯೋ ಕಾಲ್ ಸ್ಕ್ರೀನ್​ಶಾಟ್ ಕಳುಹಿಸಿ ಸಿ. ದಯಾನಂದ್ ಬಳಿ 11 ಸಾವಿರ ರೂಪಾಯಿಗೆ ಬೇಡಿಕೆ ನೀಡಿದ್ದಾಳೆ. ಇಷ್ಟಕ್ಕೆ ಸುಮ್ಮನಾಗದ ಆಕೆ ಹಣ ನೀಡದಿದ್ದರೆ ಫೇಸ್‌ಬುಕ್‌ನಲ್ಲಿ ವಿಡಿಯೋ ಹರಿಯಬಿಡುವುದಾಗಿ ಬೆದರಿಕೆ ಹಾಕಿದ್ದಾಳೆ. ಸದ್ಯ ಸೆಂಟ್ರಲ್ ಸಿಇಎನ್ (CEN) ಠಾಣೆಯಲ್ಲಿ‌ ಎಸಿಬಿ ದಯಾನಂದ್ ದೂರು ದಾಖಲಿಸಿದ್ದಾರೆ

ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್..

Published On - 5:01 pm, Fri, 11 December 20

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ