AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಹಾಡಹಗಲೇ ಸೀರೆ ಅಂಗಡಿಯಲ್ಲಿ 10 ಲಕ್ಷ ನಗದು, ಬೆಳ್ಳಿ ಆಭರಣ ಕಳ್ಳತನ

ಗುರುವಾರ ಮಧ್ಯಾಹ್ನ ಕೆಲಸಗಾರ ಅಂಗಡಿಗೆ ಬೀಗ ಹಾಕಿ, ಊಟಕ್ಕೆ ತೆರಳಿದ್ದ. ಆ ವೇಳೆ ರಾಡ್ ನಿಂದ ಶಟರ್ ಮುರಿದು ಕಳ್ಳತನ ಮಾಡಲಾಗಿದೆ. ಲಾಕರ್ ನಲ್ಲಿದ್ದ 10 ಲಕ್ಷ ನಗದು ಮತ್ತು ಬೆಳ್ಳಿ ಆಭರಣ ಕಳವು ಮಾಡಲಾಗಿದೆ. ಪರಿಚಯಸ್ಥರೇ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರು: ಹಾಡಹಗಲೇ ಸೀರೆ ಅಂಗಡಿಯಲ್ಲಿ 10 ಲಕ್ಷ  ನಗದು, ಬೆಳ್ಳಿ ಆಭರಣ ಕಳ್ಳತನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 15, 2022 | 6:55 PM

Share

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳ್ಳರು ತಮ್ಮ ಕರಾಮತ್ತು ತೋರಿದ್ದಾರೆ. ಹಾಡಹಗಲೇ ಸೀರೆ ಅಂಗಡಿಯಲ್ಲಿ (Saree Shop) ಲಾಕರ್ ನಲ್ಲಿದ್ದ 10 ಲಕ್ಷ ನಗದು, ಬೆಳ್ಳಿ ಆಭರಣ ಕಳ್ಳತನ ಮಾಡಿದ್ದಾರೆ. ಪ್ರತಾಪ್ ರಾಮ್ ಎಂಬುವವರ ಮಾಲೀಕತ್ವದ ಹನುಮಾನ್ ಸಿಲ್ಕ್ಸ್ ಶಾಪ್​ನನಲ್ಲಿ ಈ ಕಳವು ನಡೆದಿದೆ. ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಶಾಂತ್ ಕಾಂಪೆಕ್ಸ್ ನಲ್ಲಿ ಘಟನೆ ನಡೆದಿದೆ.

ಗುರುವಾರ ಮಧ್ಯಾಹ್ನ ಕೆಲಸಗಾರ ಅಂಗಡಿಗೆ ಬೀಗ ಹಾಕಿ, ಊಟಕ್ಕೆ ತೆರಳಿದ್ದ. ಆ ವೇಳೆ ರಾಡ್ ನಿಂದ ಶಟರ್ ಮುರಿದು ಕಳ್ಳತನ (Theft) ಮಾಡಲಾಗಿದೆ. ಲಾಕರ್ ನಲ್ಲಿದ್ದ 10 ಲಕ್ಷ ನಗದು ಮತ್ತು ಬೆಳ್ಳಿ ಆಭರಣ ಕಳವು ಮಾಡಲಾಗಿದೆ. ಪರಿಚಯಸ್ಥರೇ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ (Halsuru gate police station limits) ಪ್ರಕರಣ ದಾಖಲಾಗಿದೆ.

ಮದುವೆ ಮುಗಿಸಿ ಬರುವಾಗ ಟ್ರ್ಯಾಕ್ಟರ್ ಪಲ್ಟಿ, ಇಬ್ಬರು ಸ್ಥಳದಲ್ಲೇ ದುರ್ಮರಣ: ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಹಂಗನಕಟ್ಟಿ ಗ್ರಾಮದ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಅಣ್ಣಿಗೇರಿ ಗ್ರಾಮದ ಪ್ರದೀಪ್(9) ಮತ್ತು ವಿನಾಯಕ್(19) ಮೃತಪಟ್ಟವರು. ಮದುವೆ ಸಮಾರಂಭ ಮುಗಿಸಿ ವಾಪಸ್ ಊರಿಗೆ ಬರುವಾಗ ಈ ದುರ್ಘಟನೆ ನಡೆದಿದೆ.  ಗಾಯಾಳುಗಳಿಗೆ ಶಿರಹಟ್ಟಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಅಂತರಗಂಗೆ ರಸ್ತೆಯಲ್ಲಿ ಮಹಿಳೆಯ ಚಿನ್ನದ ಸರ ಕಸಿದು ಪರಾರಿ: ಕೋಲಾರ: ನಗರದ ಅಂತರಗಂಗೆ ರಸ್ತೆಯ ವಿಶ್ವೇಶ್ವರಯ್ಯ ಕ್ರೀಡಾಂಗಣದ ಬಳಿ ಬೈಕ್‌ನಲ್ಲಿ ಬಂದು ಮಹಿಳೆಯ ಚಿನ್ನದ ಸರ ಕಸಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಅಪರಿಚಿತ ಬೈಕ್ ಸವಾರರು ಉಮಾದೇವಿ ಎಂಬುವರ 50 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪೇರಿ ಕಿತ್ತಿದ್ದಾರೆ. ಕೋಲಾರ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದೂ ಓದಿ: DK Shivakumar: ಹುಡುಗಾಟ ಮಾಡಬೇಡಿ ಎಂದು ಡಿಕೆ ಶಿವಕುಮಾರ್​​ಗೆ ಉಚಿತ ಸಲಹೆ ನೀಡಿದ ಸಚಿವ ಆರ್. ಅಶೋಕ್

ಇದೂ ಓದಿ: ಸಚಿವ ಕೆಎಸ್ ಈಶ್ವರಪ್ಪ ನಿರ್ಗಮನ, ರಾಜ್ಯ ಬಿಜೆಪಿಯಲ್ಲಿ ಮುಂದಿನ ಪರ್ವ ಏನು? ಟಿವಿ 9 ಡಿಜಿಟಲ್ ಲೈವ್​ನಲ್ಲಿ ಚರ್ಚೆ

Published On - 5:30 pm, Fri, 15 April 22

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು