AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ವೇಳೆ ಕೌಟುಂಬಿಕ ದೌರ್ಜನ್ಯ ಹೆಚ್ಚಾಯ್ತಂತೆ, ಸರ್ಕಾರ ಕೊಟ್ಟ ಲೆಕ್ಕ ಇಲ್ಲಿದೆ

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ ತಡೆಗಟ್ಟಲು ದೇಶವನ್ನೇ ಲಾಕ್​ಡೌನ್​ನಲ್ಲಿಡಲಾಗಿದೆ. ಇದರಿಂದ ಜನರು ರಸ್ತೆಗಿಳಿಯದೆ ಮನೆಯಲ್ಲೇ ಸಮಯ ಕಳೆಯುತ್ತಿದ್ದಾರೆ. ಆದ್ರೆ ಈ ಲಾಕ್​ಡೌನ್ ಅವಧಿಯಲ್ಲಿ ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಳವಾಗಿದೆ ಎಂದು ಹೈಕೋರ್ಟ್​ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಕೌಟುಂಬಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಒಟ್ಟು 480 ದೂರುಗಳನ್ನು ಸ್ವೀಕರಿಸಲಾಗಿದೆ. ಸಾಂತ್ವನ ಕೇಂದ್ರಗಳಿಗೆ 315 ಕರೆಗಳು ಬಂದಿದ್ದು, ಮಹಿಳಾ ಸಹಾಯವಾಣಿಗೆ 165 ಕರೆಗಳು ಬಂದಿವೆ. 18 ಸಂರಕ್ಷಣಾಧಿಕಾರಿಗಳು ಹಾಗೂ 186 ಪ್ರಭಾರಿಗಳಿದ್ದಾರೆ ಎಂದು ಸರ್ಕಾರ ಮಾಹಿತಿ ಕೊಟ್ಟಿದೆ. ಕೌಟುಂಬಿಕ ದೌರ್ಜನ್ಯ […]

ಲಾಕ್​ಡೌನ್ ವೇಳೆ ಕೌಟುಂಬಿಕ ದೌರ್ಜನ್ಯ ಹೆಚ್ಚಾಯ್ತಂತೆ, ಸರ್ಕಾರ ಕೊಟ್ಟ ಲೆಕ್ಕ ಇಲ್ಲಿದೆ
ಕರ್ನಾಟಕ ಹೈಕೋರ್ಟ್
ಸಾಧು ಶ್ರೀನಾಥ್​
|

Updated on:Apr 25, 2020 | 2:57 PM

Share

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ ತಡೆಗಟ್ಟಲು ದೇಶವನ್ನೇ ಲಾಕ್​ಡೌನ್​ನಲ್ಲಿಡಲಾಗಿದೆ. ಇದರಿಂದ ಜನರು ರಸ್ತೆಗಿಳಿಯದೆ ಮನೆಯಲ್ಲೇ ಸಮಯ ಕಳೆಯುತ್ತಿದ್ದಾರೆ. ಆದ್ರೆ ಈ ಲಾಕ್​ಡೌನ್ ಅವಧಿಯಲ್ಲಿ ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಳವಾಗಿದೆ ಎಂದು ಹೈಕೋರ್ಟ್​ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಕೌಟುಂಬಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಒಟ್ಟು 480 ದೂರುಗಳನ್ನು ಸ್ವೀಕರಿಸಲಾಗಿದೆ. ಸಾಂತ್ವನ ಕೇಂದ್ರಗಳಿಗೆ 315 ಕರೆಗಳು ಬಂದಿದ್ದು, ಮಹಿಳಾ ಸಹಾಯವಾಣಿಗೆ 165 ಕರೆಗಳು ಬಂದಿವೆ. 18 ಸಂರಕ್ಷಣಾಧಿಕಾರಿಗಳು ಹಾಗೂ 186 ಪ್ರಭಾರಿಗಳಿದ್ದಾರೆ ಎಂದು ಸರ್ಕಾರ ಮಾಹಿತಿ ಕೊಟ್ಟಿದೆ.

ಕೌಟುಂಬಿಕ ದೌರ್ಜನ್ಯ ದೂರುಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಪಂದಿಸಿದ್ದಾರೆಯೇ? ಈ ಬಗ್ಗೆ ಮಾಹಿತಿ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿತು. ಲಾಕ್​ಡೌನ್ ಅವಧಿಯಲ್ಲಿ ಮಾನಸಿಕ ಕ್ಷೋಭೆ ಹಿನ್ನೆಲೆಯಲ್ಲಿ ನಿಮ್ಹಾನ್ಸ್​ನಿಂದ ಕೆಲ ಕ್ರಮಗಳನ್ನು ಕೈಗೊಂಡಿರುವುದಾಗಿ ಮಾಹಿತಿ‌. ಈ ಬಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ನೀಡಲು ನಿಮ್ಹಾನ್ಸ್​ನ ಡಾ.ನವೀನ್ ಕುಮಾರ್​ಗೆ ಸೂಚನೆ ನೀಡಿ, ವಿಚಾರಣೆಯನ್ನ ಏ.28ಕ್ಕೆ ಹೈಕೋರ್ಟ್ ಮುಂದೂಡಿತು.

Published On - 2:51 pm, Sat, 25 April 20

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ