AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಕೋಟಿ ಮೌಲ್ಯದ ವಾಚ್ ಕಳ್ಳತನ ಮಾಡಿದ್ದ ಆರೋಪಿ ಅರೆಸ್ಟ್ ಮಾಡಿದ ಇಂದಿರಾನಗರ ಪೊಲೀಸರು

129 ರಾಡೋ ವಾಚ್, 29 ಲಾಂಜಿನ್, 13 ಒಮೇಗಾ ವಾಚ್ ಸೇರಿ ಎರಡು ಕೋಟಿ ಮೌಲ್ಯದ ವಾಚ್ಗಳನ್ನು ಆರೋಪಿಯಿಂದ ವಶಕ್ಕೆ ಪಡೆಯಲಾಗಿದೆ.

ಎರಡು ಕೋಟಿ ಮೌಲ್ಯದ ವಾಚ್ ಕಳ್ಳತನ ಮಾಡಿದ್ದ ಆರೋಪಿ ಅರೆಸ್ಟ್ ಮಾಡಿದ ಇಂದಿರಾನಗರ ಪೊಲೀಸರು
ಎರಡು ಕೋಟಿ ಮೌಲ್ಯದ ವಾಚ್ ಕಳ್ಳತನ ಮಾಡಿದ್ದ ಆರೋಪಿ ಅರೆಸ್ಟ್ ಮಾಡಿದ ಇಂದಿರಾನಗರ ಪೊಲೀಸರು
TV9 Web
| Edited By: |

Updated on: Jan 13, 2022 | 8:35 AM

Share

ಬೆಂಗಳೂರು: ಐಶಾರಾಮಿ ವಾಚ್ಗಳನ್ನು ಕಳ್ಳತನ ಮಾಡ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಂದಿರಾನಗರದಲ್ಲಿರುವ ವಾಚ್ ಅಂಗಡಿಗಳಲ್ಲಿ ಕೋಟ್ಯಾಂತರ ರೂ ಬೆಲೆ ಬಾಳುವ ವಾಚ್ಗಳನ್ನು ಕದ್ದು ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನೇಪಾಳ ಮೂಲದ ಓಸಿ ಅಖ್ತರ್ ಬಂಧಿತ ಆರೋಪಿ.

129 ರಾಡೋ ವಾಚ್, 29 ಲಾಂಜಿನ್, 13 ಒಮೇಗಾ ವಾಚ್ ಸೇರಿ ಎರಡು ಕೋಟಿ ಮೌಲ್ಯದ ವಾಚ್ಗಳನ್ನು ಆರೋಪಿಯಿಂದ ವಶಕ್ಕೆ ಪಡೆಯಲಾಗಿದೆ. ಇಂದಿರಾನಗರದ 100 ಫಿಟ್ ರಸ್ತೆಯಲ್ಲಿ ಶಾಮೋಯಿಲ್ ಎಂಬುವರು ಹಲವು ವರ್ಷಗಳಿಂದ ಸಿಮನ್ಸ್ ಟೈಮ್ಸ್ ಶಾಪ್ ಹೆಸರಿನಲ್ಲಿ‌ ದುಬಾರಿ ಮೌಲ್ಯದ ವಾಚ್ಗಳನ್ನು ಮಾರಾಟ ಮಾಡುತ್ತಿದ್ದರು. ಇದೇ ತಿಂಗಳ 4 ರಂದು ಅಂಗಡಿಗೆ ನುಗ್ಗಿದ್ದ ಅಖ್ತರ್ ರೋಲಿಂಗ್ ಶಟರ್ ಮುರಿದು ವಾಚ್ ದೋಚಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಇನ್‌ಸ್ಪೆಕ್ಟರ್ ಹರೀಶ್, ಸಬ್ಇನ್ಸ್ಪೆಕ್ಟರ್ ಅಮರೇಶ್ ಜೇಗರಕಲ್‌ ನೇತೃತ್ವದಲ್ಲಿ‌ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಚಿನ್ನ ಕದ್ದ ಕಳ್ಳ ಅರೆಸ್ಟ್ ತುಮಕೂರು: ಮಹಿಳೆಯರನ್ನ ಎಮಾರಿಸಿ ಚಿನ್ನ ನಗದು ದೋಚುತ್ತಿದ್ದ ಆರೋಪಿಯನ್ನು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಹಿಳೆಯರನ್ನ ಟಾರ್ಗೆಟ್ ಮಾಡಿ ಚಿನ್ನ ನಗದು ದೋಚಿ ಪರಾರಿಯಾಗುತ್ತಿದ್ದ. ಕೊರಟಗೆರೆ ತಾಲೂಕಿನ ಹೊಸಹಳ್ಳಿ ಗ್ರಾಮದ ಶಿವಮ್ಮ ಹಾಗೂ ಭಾಗ್ಯಮ್ಮರಿಂದ 125 ಗ್ರಾಮ್ ಚಿನ್ನಾಭರಣ ಹಾಗೂ ನಾಲ್ಕು ಲಕ್ಷ ಹಣ ದೋಚಿ ಪರಾರಿಯಾಗಿದ್ದ. ಈ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಯುವತಿಯರೇ ಎಚ್ಚರ.. ಮಾಡೆಲ್ ಮಾಡುವ ನೆಪದಲ್ಲಿ ಖಾಸಗಿ ಫೋಟೋಗೆ ಡಿಮ್ಯಾಂಡ್ ಮಾಡ್ತಿದ್ದ ಪುಂಗಿದಾಸ, ಚರಿತ್ರೆ ಬಿಚ್ಚಿಟ್ಟ ಪೊಲೀಸ್

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ