AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಆಪ್ತ ರಾಹುಲ್​ ನಿಜಕ್ಕೂ ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋ ಮಾಲೀಕನಾ?

ಬೆಂಗಳೂರು: CCB ತನಿಖೆ ಬಳಿಕ ಬಂಧನಕ್ಕೆ ಒಳಗಾದ ನಟಿ ಸಂಜನಾ ಗಲ್ರಾನಿ ಆಪ್ತ ರಾಹುಲ್​ನ ಕುರಿತು ಸಾಕಷ್ಟು ವಿಚಾರಗಳು ಬೆಳಕಿಗೆ ಬಂದಿದೆ. ಅಸಲಿಗೆ, ಆರೋಪಿ ರಾಹುಲ್ ಶ್ರೀಲಂಕಾದಲ್ಲಿ ಕ್ಯಾಸಿನೋ ನಡೆಸುತ್ತಿರಲಿಲ್ಲ. ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋದಲ್ಲಿ ಈತ ಏಜೆಂಟ್ ಆಗಿದ್ದು ಭಾರತದಿಂದ ಜನರನ್ನು ಕರೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ತನ್ನ ಕೆಲಸಕ್ಕಾಗಿ ಪರ್ಸೆಂಟ್ ಲೆಕ್ಕದಲ್ಲಿ ಹಣ ಪಡೆಯುತ್ತಿದ್ದ ರಾಹುಲ್‌ಗೆ ಒಬ್ಬ ಗುರು ಇದ್ದಾನೆ. ಆತ BTM ಲೇಔಟ್‌ನ ನಿವಾಸಿ. ಈತನೇ ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋದ ಪ್ರಮುಖ […]

ಸಂಜನಾ ಆಪ್ತ ರಾಹುಲ್​ ನಿಜಕ್ಕೂ ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋ ಮಾಲೀಕನಾ?
KUSHAL V
| Edited By: |

Updated on: Sep 04, 2020 | 5:03 PM

Share

ಬೆಂಗಳೂರು: CCB ತನಿಖೆ ಬಳಿಕ ಬಂಧನಕ್ಕೆ ಒಳಗಾದ ನಟಿ ಸಂಜನಾ ಗಲ್ರಾನಿ ಆಪ್ತ ರಾಹುಲ್​ನ ಕುರಿತು ಸಾಕಷ್ಟು ವಿಚಾರಗಳು ಬೆಳಕಿಗೆ ಬಂದಿದೆ.

ಅಸಲಿಗೆ, ಆರೋಪಿ ರಾಹುಲ್ ಶ್ರೀಲಂಕಾದಲ್ಲಿ ಕ್ಯಾಸಿನೋ ನಡೆಸುತ್ತಿರಲಿಲ್ಲ. ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋದಲ್ಲಿ ಈತ ಏಜೆಂಟ್ ಆಗಿದ್ದು ಭಾರತದಿಂದ ಜನರನ್ನು ಕರೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ತನ್ನ ಕೆಲಸಕ್ಕಾಗಿ ಪರ್ಸೆಂಟ್ ಲೆಕ್ಕದಲ್ಲಿ ಹಣ ಪಡೆಯುತ್ತಿದ್ದ ರಾಹುಲ್‌ಗೆ ಒಬ್ಬ ಗುರು ಇದ್ದಾನೆ. ಆತ BTM ಲೇಔಟ್‌ನ ನಿವಾಸಿ. ಈತನೇ ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋದ ಪ್ರಮುಖ ಏಜೆಂಟ್ ಎಂದು ಹೇಳಲಾಗಿದೆ.

ರಾಹುಲ್ ಗುರುವಿನ ಬಳಿ ಏಜೆಂಟ್ ಕಾರ್ಡ್ ಇತ್ತು. ಹೀಗಾಗಿ, ಈತನ ಜೊತೆ ರಾಹುಲ್ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ತನ್ನ ಬಾಸ್ ಬಳಿ ಏಜೆಂಟ್ ಕಾರ್ಡ್‌ಗಳನ್ನ ಪಡೆದು ಅತಿಥಿಗಳನ್ನ ಕ್ಯಾಸಿನೋಗೆ ಕರೆದುಕೊಂಡು ಹೋಗುತ್ತಿದ್ದನಂತೆ. ಇವರು ಕ್ಯಾಸಿನೋಗೆ ಯಾರನ್ನಾದ್ರು ಕರೆದುಕೊಂಡು ಹೋಗಿ ಅಲ್ಲಿ ಆಡಲು ಹೋದವರು ಹಣ ಕಳೆದುಕೊಂಡಿದ್ದರಲ್ಲಿ 60-40 ಒಪ್ಪಂದದಂತೆ ಈತನಿಗೆ ಶೇಕಡಾ 40ರಷ್ಟು ಹಣ ಸಿಗುತ್ತಿತ್ತಂತೆ.

ಹೀಗಾಗಿ, ರಾಹುಲ್ ವಾರಕ್ಕೆ ಒಮ್ಮೆ ಶ್ರೀಲಂಕಾಗೆ ಹೋಗುತ್ತಿದ್ದು ತನ್ನೊಟ್ಟಿಗೆ ಪ್ರತಿ ವಾರ ಕಸ್ಟಮರ್‌ಗಳನ್ನು ಸಹ ಕರೆದುಕೊಂಡು ಹೋಗುತ್ತಿದ್ದ. ಜೊತೆಗೆ, ಇದೇ ಕ್ಯಾಸಿನೋದಲ್ಲಿ ರಾಹುಲ್​ ಹುಟ್ಟುಹಬ್ಬ ಆಚರಿಸಿಕೊಂಡಿದ್ದ.

Follow Us
KUSHAL V
KUSHAL V
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ