AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಆಪ್ತ ರಾಹುಲ್​ ನಿಜಕ್ಕೂ ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋ ಮಾಲೀಕನಾ?

ಬೆಂಗಳೂರು: CCB ತನಿಖೆ ಬಳಿಕ ಬಂಧನಕ್ಕೆ ಒಳಗಾದ ನಟಿ ಸಂಜನಾ ಗಲ್ರಾನಿ ಆಪ್ತ ರಾಹುಲ್​ನ ಕುರಿತು ಸಾಕಷ್ಟು ವಿಚಾರಗಳು ಬೆಳಕಿಗೆ ಬಂದಿದೆ. ಅಸಲಿಗೆ, ಆರೋಪಿ ರಾಹುಲ್ ಶ್ರೀಲಂಕಾದಲ್ಲಿ ಕ್ಯಾಸಿನೋ ನಡೆಸುತ್ತಿರಲಿಲ್ಲ. ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋದಲ್ಲಿ ಈತ ಏಜೆಂಟ್ ಆಗಿದ್ದು ಭಾರತದಿಂದ ಜನರನ್ನು ಕರೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ತನ್ನ ಕೆಲಸಕ್ಕಾಗಿ ಪರ್ಸೆಂಟ್ ಲೆಕ್ಕದಲ್ಲಿ ಹಣ ಪಡೆಯುತ್ತಿದ್ದ ರಾಹುಲ್‌ಗೆ ಒಬ್ಬ ಗುರು ಇದ್ದಾನೆ. ಆತ BTM ಲೇಔಟ್‌ನ ನಿವಾಸಿ. ಈತನೇ ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋದ ಪ್ರಮುಖ […]

ಸಂಜನಾ ಆಪ್ತ ರಾಹುಲ್​ ನಿಜಕ್ಕೂ ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋ ಮಾಲೀಕನಾ?
KUSHAL V
| Updated By: ಸಾಧು ಶ್ರೀನಾಥ್​|

Updated on: Sep 04, 2020 | 5:03 PM

Share

ಬೆಂಗಳೂರು: CCB ತನಿಖೆ ಬಳಿಕ ಬಂಧನಕ್ಕೆ ಒಳಗಾದ ನಟಿ ಸಂಜನಾ ಗಲ್ರಾನಿ ಆಪ್ತ ರಾಹುಲ್​ನ ಕುರಿತು ಸಾಕಷ್ಟು ವಿಚಾರಗಳು ಬೆಳಕಿಗೆ ಬಂದಿದೆ.

ಅಸಲಿಗೆ, ಆರೋಪಿ ರಾಹುಲ್ ಶ್ರೀಲಂಕಾದಲ್ಲಿ ಕ್ಯಾಸಿನೋ ನಡೆಸುತ್ತಿರಲಿಲ್ಲ. ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋದಲ್ಲಿ ಈತ ಏಜೆಂಟ್ ಆಗಿದ್ದು ಭಾರತದಿಂದ ಜನರನ್ನು ಕರೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ತನ್ನ ಕೆಲಸಕ್ಕಾಗಿ ಪರ್ಸೆಂಟ್ ಲೆಕ್ಕದಲ್ಲಿ ಹಣ ಪಡೆಯುತ್ತಿದ್ದ ರಾಹುಲ್‌ಗೆ ಒಬ್ಬ ಗುರು ಇದ್ದಾನೆ. ಆತ BTM ಲೇಔಟ್‌ನ ನಿವಾಸಿ. ಈತನೇ ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋದ ಪ್ರಮುಖ ಏಜೆಂಟ್ ಎಂದು ಹೇಳಲಾಗಿದೆ.

ರಾಹುಲ್ ಗುರುವಿನ ಬಳಿ ಏಜೆಂಟ್ ಕಾರ್ಡ್ ಇತ್ತು. ಹೀಗಾಗಿ, ಈತನ ಜೊತೆ ರಾಹುಲ್ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ತನ್ನ ಬಾಸ್ ಬಳಿ ಏಜೆಂಟ್ ಕಾರ್ಡ್‌ಗಳನ್ನ ಪಡೆದು ಅತಿಥಿಗಳನ್ನ ಕ್ಯಾಸಿನೋಗೆ ಕರೆದುಕೊಂಡು ಹೋಗುತ್ತಿದ್ದನಂತೆ. ಇವರು ಕ್ಯಾಸಿನೋಗೆ ಯಾರನ್ನಾದ್ರು ಕರೆದುಕೊಂಡು ಹೋಗಿ ಅಲ್ಲಿ ಆಡಲು ಹೋದವರು ಹಣ ಕಳೆದುಕೊಂಡಿದ್ದರಲ್ಲಿ 60-40 ಒಪ್ಪಂದದಂತೆ ಈತನಿಗೆ ಶೇಕಡಾ 40ರಷ್ಟು ಹಣ ಸಿಗುತ್ತಿತ್ತಂತೆ.

ಹೀಗಾಗಿ, ರಾಹುಲ್ ವಾರಕ್ಕೆ ಒಮ್ಮೆ ಶ್ರೀಲಂಕಾಗೆ ಹೋಗುತ್ತಿದ್ದು ತನ್ನೊಟ್ಟಿಗೆ ಪ್ರತಿ ವಾರ ಕಸ್ಟಮರ್‌ಗಳನ್ನು ಸಹ ಕರೆದುಕೊಂಡು ಹೋಗುತ್ತಿದ್ದ. ಜೊತೆಗೆ, ಇದೇ ಕ್ಯಾಸಿನೋದಲ್ಲಿ ರಾಹುಲ್​ ಹುಟ್ಟುಹಬ್ಬ ಆಚರಿಸಿಕೊಂಡಿದ್ದ.

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ