AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಆಪ್ತ ರಾಹುಲ್​ ನಿಜಕ್ಕೂ ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋ ಮಾಲೀಕನಾ?

ಬೆಂಗಳೂರು: CCB ತನಿಖೆ ಬಳಿಕ ಬಂಧನಕ್ಕೆ ಒಳಗಾದ ನಟಿ ಸಂಜನಾ ಗಲ್ರಾನಿ ಆಪ್ತ ರಾಹುಲ್​ನ ಕುರಿತು ಸಾಕಷ್ಟು ವಿಚಾರಗಳು ಬೆಳಕಿಗೆ ಬಂದಿದೆ. ಅಸಲಿಗೆ, ಆರೋಪಿ ರಾಹುಲ್ ಶ್ರೀಲಂಕಾದಲ್ಲಿ ಕ್ಯಾಸಿನೋ ನಡೆಸುತ್ತಿರಲಿಲ್ಲ. ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋದಲ್ಲಿ ಈತ ಏಜೆಂಟ್ ಆಗಿದ್ದು ಭಾರತದಿಂದ ಜನರನ್ನು ಕರೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ತನ್ನ ಕೆಲಸಕ್ಕಾಗಿ ಪರ್ಸೆಂಟ್ ಲೆಕ್ಕದಲ್ಲಿ ಹಣ ಪಡೆಯುತ್ತಿದ್ದ ರಾಹುಲ್‌ಗೆ ಒಬ್ಬ ಗುರು ಇದ್ದಾನೆ. ಆತ BTM ಲೇಔಟ್‌ನ ನಿವಾಸಿ. ಈತನೇ ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋದ ಪ್ರಮುಖ […]

ಸಂಜನಾ ಆಪ್ತ ರಾಹುಲ್​ ನಿಜಕ್ಕೂ ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋ ಮಾಲೀಕನಾ?
KUSHAL V
| Edited By: ಸಾಧು ಶ್ರೀನಾಥ್​|

Updated on: Sep 04, 2020 | 5:03 PM

Share

ಬೆಂಗಳೂರು: CCB ತನಿಖೆ ಬಳಿಕ ಬಂಧನಕ್ಕೆ ಒಳಗಾದ ನಟಿ ಸಂಜನಾ ಗಲ್ರಾನಿ ಆಪ್ತ ರಾಹುಲ್​ನ ಕುರಿತು ಸಾಕಷ್ಟು ವಿಚಾರಗಳು ಬೆಳಕಿಗೆ ಬಂದಿದೆ.

ಅಸಲಿಗೆ, ಆರೋಪಿ ರಾಹುಲ್ ಶ್ರೀಲಂಕಾದಲ್ಲಿ ಕ್ಯಾಸಿನೋ ನಡೆಸುತ್ತಿರಲಿಲ್ಲ. ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋದಲ್ಲಿ ಈತ ಏಜೆಂಟ್ ಆಗಿದ್ದು ಭಾರತದಿಂದ ಜನರನ್ನು ಕರೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ತನ್ನ ಕೆಲಸಕ್ಕಾಗಿ ಪರ್ಸೆಂಟ್ ಲೆಕ್ಕದಲ್ಲಿ ಹಣ ಪಡೆಯುತ್ತಿದ್ದ ರಾಹುಲ್‌ಗೆ ಒಬ್ಬ ಗುರು ಇದ್ದಾನೆ. ಆತ BTM ಲೇಔಟ್‌ನ ನಿವಾಸಿ. ಈತನೇ ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋದ ಪ್ರಮುಖ ಏಜೆಂಟ್ ಎಂದು ಹೇಳಲಾಗಿದೆ.

ರಾಹುಲ್ ಗುರುವಿನ ಬಳಿ ಏಜೆಂಟ್ ಕಾರ್ಡ್ ಇತ್ತು. ಹೀಗಾಗಿ, ಈತನ ಜೊತೆ ರಾಹುಲ್ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ತನ್ನ ಬಾಸ್ ಬಳಿ ಏಜೆಂಟ್ ಕಾರ್ಡ್‌ಗಳನ್ನ ಪಡೆದು ಅತಿಥಿಗಳನ್ನ ಕ್ಯಾಸಿನೋಗೆ ಕರೆದುಕೊಂಡು ಹೋಗುತ್ತಿದ್ದನಂತೆ. ಇವರು ಕ್ಯಾಸಿನೋಗೆ ಯಾರನ್ನಾದ್ರು ಕರೆದುಕೊಂಡು ಹೋಗಿ ಅಲ್ಲಿ ಆಡಲು ಹೋದವರು ಹಣ ಕಳೆದುಕೊಂಡಿದ್ದರಲ್ಲಿ 60-40 ಒಪ್ಪಂದದಂತೆ ಈತನಿಗೆ ಶೇಕಡಾ 40ರಷ್ಟು ಹಣ ಸಿಗುತ್ತಿತ್ತಂತೆ.

ಹೀಗಾಗಿ, ರಾಹುಲ್ ವಾರಕ್ಕೆ ಒಮ್ಮೆ ಶ್ರೀಲಂಕಾಗೆ ಹೋಗುತ್ತಿದ್ದು ತನ್ನೊಟ್ಟಿಗೆ ಪ್ರತಿ ವಾರ ಕಸ್ಟಮರ್‌ಗಳನ್ನು ಸಹ ಕರೆದುಕೊಂಡು ಹೋಗುತ್ತಿದ್ದ. ಜೊತೆಗೆ, ಇದೇ ಕ್ಯಾಸಿನೋದಲ್ಲಿ ರಾಹುಲ್​ ಹುಟ್ಟುಹಬ್ಬ ಆಚರಿಸಿಕೊಂಡಿದ್ದ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ