AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಆಪ್ತ ರಾಹುಲ್​ ನಿಜಕ್ಕೂ ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋ ಮಾಲೀಕನಾ?

ಬೆಂಗಳೂರು: CCB ತನಿಖೆ ಬಳಿಕ ಬಂಧನಕ್ಕೆ ಒಳಗಾದ ನಟಿ ಸಂಜನಾ ಗಲ್ರಾನಿ ಆಪ್ತ ರಾಹುಲ್​ನ ಕುರಿತು ಸಾಕಷ್ಟು ವಿಚಾರಗಳು ಬೆಳಕಿಗೆ ಬಂದಿದೆ. ಅಸಲಿಗೆ, ಆರೋಪಿ ರಾಹುಲ್ ಶ್ರೀಲಂಕಾದಲ್ಲಿ ಕ್ಯಾಸಿನೋ ನಡೆಸುತ್ತಿರಲಿಲ್ಲ. ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋದಲ್ಲಿ ಈತ ಏಜೆಂಟ್ ಆಗಿದ್ದು ಭಾರತದಿಂದ ಜನರನ್ನು ಕರೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ತನ್ನ ಕೆಲಸಕ್ಕಾಗಿ ಪರ್ಸೆಂಟ್ ಲೆಕ್ಕದಲ್ಲಿ ಹಣ ಪಡೆಯುತ್ತಿದ್ದ ರಾಹುಲ್‌ಗೆ ಒಬ್ಬ ಗುರು ಇದ್ದಾನೆ. ಆತ BTM ಲೇಔಟ್‌ನ ನಿವಾಸಿ. ಈತನೇ ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋದ ಪ್ರಮುಖ […]

ಸಂಜನಾ ಆಪ್ತ ರಾಹುಲ್​ ನಿಜಕ್ಕೂ ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋ ಮಾಲೀಕನಾ?
KUSHAL V
| Edited By: ಸಾಧು ಶ್ರೀನಾಥ್​|

Updated on: Sep 04, 2020 | 5:03 PM

Share

ಬೆಂಗಳೂರು: CCB ತನಿಖೆ ಬಳಿಕ ಬಂಧನಕ್ಕೆ ಒಳಗಾದ ನಟಿ ಸಂಜನಾ ಗಲ್ರಾನಿ ಆಪ್ತ ರಾಹುಲ್​ನ ಕುರಿತು ಸಾಕಷ್ಟು ವಿಚಾರಗಳು ಬೆಳಕಿಗೆ ಬಂದಿದೆ.

ಅಸಲಿಗೆ, ಆರೋಪಿ ರಾಹುಲ್ ಶ್ರೀಲಂಕಾದಲ್ಲಿ ಕ್ಯಾಸಿನೋ ನಡೆಸುತ್ತಿರಲಿಲ್ಲ. ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋದಲ್ಲಿ ಈತ ಏಜೆಂಟ್ ಆಗಿದ್ದು ಭಾರತದಿಂದ ಜನರನ್ನು ಕರೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ತನ್ನ ಕೆಲಸಕ್ಕಾಗಿ ಪರ್ಸೆಂಟ್ ಲೆಕ್ಕದಲ್ಲಿ ಹಣ ಪಡೆಯುತ್ತಿದ್ದ ರಾಹುಲ್‌ಗೆ ಒಬ್ಬ ಗುರು ಇದ್ದಾನೆ. ಆತ BTM ಲೇಔಟ್‌ನ ನಿವಾಸಿ. ಈತನೇ ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋದ ಪ್ರಮುಖ ಏಜೆಂಟ್ ಎಂದು ಹೇಳಲಾಗಿದೆ.

ರಾಹುಲ್ ಗುರುವಿನ ಬಳಿ ಏಜೆಂಟ್ ಕಾರ್ಡ್ ಇತ್ತು. ಹೀಗಾಗಿ, ಈತನ ಜೊತೆ ರಾಹುಲ್ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ತನ್ನ ಬಾಸ್ ಬಳಿ ಏಜೆಂಟ್ ಕಾರ್ಡ್‌ಗಳನ್ನ ಪಡೆದು ಅತಿಥಿಗಳನ್ನ ಕ್ಯಾಸಿನೋಗೆ ಕರೆದುಕೊಂಡು ಹೋಗುತ್ತಿದ್ದನಂತೆ. ಇವರು ಕ್ಯಾಸಿನೋಗೆ ಯಾರನ್ನಾದ್ರು ಕರೆದುಕೊಂಡು ಹೋಗಿ ಅಲ್ಲಿ ಆಡಲು ಹೋದವರು ಹಣ ಕಳೆದುಕೊಂಡಿದ್ದರಲ್ಲಿ 60-40 ಒಪ್ಪಂದದಂತೆ ಈತನಿಗೆ ಶೇಕಡಾ 40ರಷ್ಟು ಹಣ ಸಿಗುತ್ತಿತ್ತಂತೆ.

ಹೀಗಾಗಿ, ರಾಹುಲ್ ವಾರಕ್ಕೆ ಒಮ್ಮೆ ಶ್ರೀಲಂಕಾಗೆ ಹೋಗುತ್ತಿದ್ದು ತನ್ನೊಟ್ಟಿಗೆ ಪ್ರತಿ ವಾರ ಕಸ್ಟಮರ್‌ಗಳನ್ನು ಸಹ ಕರೆದುಕೊಂಡು ಹೋಗುತ್ತಿದ್ದ. ಜೊತೆಗೆ, ಇದೇ ಕ್ಯಾಸಿನೋದಲ್ಲಿ ರಾಹುಲ್​ ಹುಟ್ಟುಹಬ್ಬ ಆಚರಿಸಿಕೊಂಡಿದ್ದ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು