AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಆಪ್ತ ರಾಹುಲ್​ ನಿಜಕ್ಕೂ ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋ ಮಾಲೀಕನಾ?

ಬೆಂಗಳೂರು: CCB ತನಿಖೆ ಬಳಿಕ ಬಂಧನಕ್ಕೆ ಒಳಗಾದ ನಟಿ ಸಂಜನಾ ಗಲ್ರಾನಿ ಆಪ್ತ ರಾಹುಲ್​ನ ಕುರಿತು ಸಾಕಷ್ಟು ವಿಚಾರಗಳು ಬೆಳಕಿಗೆ ಬಂದಿದೆ. ಅಸಲಿಗೆ, ಆರೋಪಿ ರಾಹುಲ್ ಶ್ರೀಲಂಕಾದಲ್ಲಿ ಕ್ಯಾಸಿನೋ ನಡೆಸುತ್ತಿರಲಿಲ್ಲ. ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋದಲ್ಲಿ ಈತ ಏಜೆಂಟ್ ಆಗಿದ್ದು ಭಾರತದಿಂದ ಜನರನ್ನು ಕರೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ತನ್ನ ಕೆಲಸಕ್ಕಾಗಿ ಪರ್ಸೆಂಟ್ ಲೆಕ್ಕದಲ್ಲಿ ಹಣ ಪಡೆಯುತ್ತಿದ್ದ ರಾಹುಲ್‌ಗೆ ಒಬ್ಬ ಗುರು ಇದ್ದಾನೆ. ಆತ BTM ಲೇಔಟ್‌ನ ನಿವಾಸಿ. ಈತನೇ ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋದ ಪ್ರಮುಖ […]

ಸಂಜನಾ ಆಪ್ತ ರಾಹುಲ್​ ನಿಜಕ್ಕೂ ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋ ಮಾಲೀಕನಾ?
KUSHAL V
| Edited By: |

Updated on: Sep 04, 2020 | 5:03 PM

Share

ಬೆಂಗಳೂರು: CCB ತನಿಖೆ ಬಳಿಕ ಬಂಧನಕ್ಕೆ ಒಳಗಾದ ನಟಿ ಸಂಜನಾ ಗಲ್ರಾನಿ ಆಪ್ತ ರಾಹುಲ್​ನ ಕುರಿತು ಸಾಕಷ್ಟು ವಿಚಾರಗಳು ಬೆಳಕಿಗೆ ಬಂದಿದೆ.

ಅಸಲಿಗೆ, ಆರೋಪಿ ರಾಹುಲ್ ಶ್ರೀಲಂಕಾದಲ್ಲಿ ಕ್ಯಾಸಿನೋ ನಡೆಸುತ್ತಿರಲಿಲ್ಲ. ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋದಲ್ಲಿ ಈತ ಏಜೆಂಟ್ ಆಗಿದ್ದು ಭಾರತದಿಂದ ಜನರನ್ನು ಕರೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ತನ್ನ ಕೆಲಸಕ್ಕಾಗಿ ಪರ್ಸೆಂಟ್ ಲೆಕ್ಕದಲ್ಲಿ ಹಣ ಪಡೆಯುತ್ತಿದ್ದ ರಾಹುಲ್‌ಗೆ ಒಬ್ಬ ಗುರು ಇದ್ದಾನೆ. ಆತ BTM ಲೇಔಟ್‌ನ ನಿವಾಸಿ. ಈತನೇ ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋದ ಪ್ರಮುಖ ಏಜೆಂಟ್ ಎಂದು ಹೇಳಲಾಗಿದೆ.

ರಾಹುಲ್ ಗುರುವಿನ ಬಳಿ ಏಜೆಂಟ್ ಕಾರ್ಡ್ ಇತ್ತು. ಹೀಗಾಗಿ, ಈತನ ಜೊತೆ ರಾಹುಲ್ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ತನ್ನ ಬಾಸ್ ಬಳಿ ಏಜೆಂಟ್ ಕಾರ್ಡ್‌ಗಳನ್ನ ಪಡೆದು ಅತಿಥಿಗಳನ್ನ ಕ್ಯಾಸಿನೋಗೆ ಕರೆದುಕೊಂಡು ಹೋಗುತ್ತಿದ್ದನಂತೆ. ಇವರು ಕ್ಯಾಸಿನೋಗೆ ಯಾರನ್ನಾದ್ರು ಕರೆದುಕೊಂಡು ಹೋಗಿ ಅಲ್ಲಿ ಆಡಲು ಹೋದವರು ಹಣ ಕಳೆದುಕೊಂಡಿದ್ದರಲ್ಲಿ 60-40 ಒಪ್ಪಂದದಂತೆ ಈತನಿಗೆ ಶೇಕಡಾ 40ರಷ್ಟು ಹಣ ಸಿಗುತ್ತಿತ್ತಂತೆ.

ಹೀಗಾಗಿ, ರಾಹುಲ್ ವಾರಕ್ಕೆ ಒಮ್ಮೆ ಶ್ರೀಲಂಕಾಗೆ ಹೋಗುತ್ತಿದ್ದು ತನ್ನೊಟ್ಟಿಗೆ ಪ್ರತಿ ವಾರ ಕಸ್ಟಮರ್‌ಗಳನ್ನು ಸಹ ಕರೆದುಕೊಂಡು ಹೋಗುತ್ತಿದ್ದ. ಜೊತೆಗೆ, ಇದೇ ಕ್ಯಾಸಿನೋದಲ್ಲಿ ರಾಹುಲ್​ ಹುಟ್ಟುಹಬ್ಬ ಆಚರಿಸಿಕೊಂಡಿದ್ದ.

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್