AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗೆ ನುಗ್ಗಿ ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ

ವ್ಯಕ್ತಿಯೊಬ್ಬ ಬುದ್ಧಮಾಂದ್ಯ ಮಹಿಳೆ ಮೇಲೆ ಅತ್ಯಾಚಾರವೆಸಗಿರುವ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ. ಯಾರೂ ಇಲ್ಲದಿರುವುದನ್ನು ಅರಿತ ಆರೋಪಿ ಮನೆಗೆ ನುಗ್ಗಿ ಆಕೆಯ ಮೇಲೆ ದೌರ್ಜನ್ಯವೆಸಗಿದ್ದಾನೆ.

ಮನೆಗೆ ನುಗ್ಗಿ ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ
ಕ್ರೈಂ
ನಯನಾ ರಾಜೀವ್
|

Updated on: Aug 02, 2024 | 8:42 AM

Share

ಮನೆಗೆ ನುಗ್ಗಿ ಬುದ್ಧಿಮಾಂದ್ಯ ಮಹಿಳೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿರುವ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ. ಈ ಮೊದಲೇ ಆಕೆ ಬುದ್ಧಿಮಾದ್ಯಳು ಎಂಬುದನ್ನು ಅರಿತಿದ್ದ 50 ವರ್ಷದ ಆರೋಪಿ 43 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾನೆ.

ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ನೋಡಿ ಮನೆಗೆ ನುಗ್ಗಿದ್ದ ಆರೋಪಿ ಏನೂ ಅರಿಯದ ಮಹಿಳೆಗೆ ಹಿಂಸೆ ಕೊಟ್ಟಿದ್ದಲ್ಲೆ ಅತ್ಯಾಚಾರವೆಸಗಿದ್ದಾನೆ. ನಂತರ ಮಹಿಳೆಯ ಕುಟುಂಬದವರು ಮನೆಗೆ ಹಿಂದಿರುಗಿದಾಗ ಆಕೆಗೆ ರಕ್ತಸ್ರಾವವಾಗುತ್ತಿರುವುದನ್ನು ಗಮನಿಸಿದರು.

ಮಹಿಳೆ ತನಗೆ ತಿಳಿದ ಎಲ್ಲಾ ವಿಚಾರವನ್ನು ಕುಟುಂಬದವರ ಬಳಿ ಹೇಳಿಕೊಂಡಿದ್ದಾರೆ. ನಂತರ, ಪೊಲೀಸ್ ದೂರು ದಾಖಲಿಸಲಾಗಿದೆ, ಮತ್ತು ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ.

ಮತ್ತಷ್ಟು ಓದಿ: Crime News: ಬಿಹಾರದ ನಳಂದದಲ್ಲಿ ವೈದ್ಯರ ಶವ ಪತ್ತೆ; ಹೊಡೆದು ಕೊಂದ ದುಷ್ಕರ್ಮಿಗಳು

ಇಂಥದ್ದೇ ಘಟನೆ ಮಂಗಳೂರಿನಲ್ಲಿ ನಡೆದಿತ್ತು 2023ರ ಏಪ್ರಿಲ್​ ತಿಂಗಳಲ್ಲಿ ವ್ಯಕ್ತಿಯೊಬ್ಬ ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದ, ಸೂರಿಂಜೆ ನಿವಾಸಿ ರಾಜಾ ಭಟ್ ಎಂಬಾತ ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಈತ ಅತ್ಯಾಚಾರವೆಸಗಿದ್ದ, ಪೊಲೀಸ್​ ಠಾಣೆಗೆ ಬಂದು ದೂರು ನೀಡಿದ ಬಳಿಕ ಆತ ಪರಾರಿಯಾಗಿದ್ದ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ