AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: 226 ರೈತರ ಎರಡು ಕೋಟಿ ಬೆಳೆ ವಿಮೆ ಗುಳುಂ! ಕೃತ್ಯದಲ್ಲಿ ಪ್ರಭಾವಿಗಳು ಭಾಗಿ

ರಾಯಚೂರು ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ರೈತರಿಗೆ ಪಾವತಿಸಬೇಕಿದ್ದ ಎರಡು ಕೋಟಿಗೂ ಅಧಿಕ ಬೆಳೆ ವಿಮೆ ಹಣದಲ್ಲಿ ಅಕ್ರಮ ಎಸಗಿರುವ ಆರೋಪ ಕೇಳಿಬಂದಿದೆ. ತಾವೇ ರೈತರಿಂದು ತೋರಿಸಲು ರೈತರ ಒಂದು ತಿಂಗಳ ಕಂತು ಕಟ್ಟಿ ಮಾನ್ವಿ ತಾಲೂಕಿನ ಬೋಗಾವತಿ ಹಾಗೂ ಸುತ್ತಲಿನ ರೈತರಿಗೆ ವಂಚನೆ ಎಸಗಲಾಗಿದ್ದು, ಇದರ ಹಿಂದೆ ಪ್ರಭಾವಿ ವ್ಯಕ್ತಿಗಳು ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.

ರಾಯಚೂರು: 226 ರೈತರ ಎರಡು ಕೋಟಿ ಬೆಳೆ ವಿಮೆ ಗುಳುಂ! ಕೃತ್ಯದಲ್ಲಿ ಪ್ರಭಾವಿಗಳು ಭಾಗಿ
ರಾಯಚೂರಿನ 226 ರೈತರ ಎರಡು ಕೋಟಿ ಬೆಳೆ ವಿಮೆ ಗುಳುಂ! ಕೃತ್ಯದಲ್ಲಿ ಪ್ರಭಾವಿಗಳು ಭಾಗಿ
ಭೀಮೇಶ್​​ ಪೂಜಾರ್
| Edited By: |

Updated on: Feb 15, 2024 | 3:37 PM

Share

ರಾಯಚೂರು, ಫೆ.15: ಜಿಲ್ಲೆಯಲ್ಲಿ (Raichur) 200ಕ್ಕೂ ಹೆಚ್ಚು ರೈತರಿಗೆ ಪಾವತಿಸಬೇಕಿದ್ದ ಎರಡು ಕೋಟಿಗೂ ಅಧಿಕ ಬೆಳೆ ವಿಮೆ (Crop Insurance) ಹಣದಲ್ಲಿ ಅಕ್ರಮ ಎಸಗಿರುವ ಆರೋಪ ಕೇಳಿಬಂದಿದೆ. ತಾವೇ ರೈತರಿಂದು ತೋರಿಸಲು ರೈತರ ಒಂದು ತಿಂಗಳ ಕಂತು ಕಟ್ಟಿ ಮಾನ್ವಿ ತಾಲೂಕಿನ ಬೋಗಾವತಿ ಹಾಗೂ ಸುತ್ತಲಿನ ರೈತರಿಗೆ ವಂಚನೆ ಎಸಗಲಾಗಿದ್ದು, ಇದರ ಹಿಂದೆ ಪ್ರಭಾವಿ ವ್ಯಕ್ತಿಗಳು ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.

ತಾವೇ ರೈತರ ಒಂದು ತಿಂಗಳ ಕಂತು ಕಟ್ಟಿ ಮಾನ್ವಿ ತಾಲೂಕಿನ ಬೋಗಾವತಿ ಹಾಗೂ ಸುತ್ತಲಿನ 226 ಜನ ರೈತರ ಸುಮಾರು‌ 2 ಕೋಟಿ ರೂಪಾಯಿಯಷ್ಟು ಬೆಳೆ ವಿಮೆ ಹಣವನ್ನು ವಂಚಿಸಿ ರೈತರಿಗೆ ಹಾಗೂ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಲಾಗಿದೆ. ಪ್ರಕರಣ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ದೊಡ್ಡಬಸಪ್ಪ, ಅನ್ನಪೂರ್ಣ, ದೀಪಾ ಸೇರಿದಂತೆ ಒಟ್ಟು 22 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಇದನ್ನೂ ಓದಿ: ಯಾದಗಿರಿ: ರೈತರ ಬೆಳೆ ರಕ್ಷಣೆಗೆ ಸಾಥ್ ನೀಡಿವೆ ಬಿಯರ್ ಬಾಟಲ್​​ಗಳು! ಹೇಗೆಂಬುದು ಇಲ್ಲಿದೆ ನೋಡಿ

ರೈತರ ಬೆಳೆನಷ್ಠ ಪರಿಹಾರದ ಫಸಲ್ ಭೀಮಾ ವಿಮೆ ಹಣದಲ್ಲಿ ನಡೆದ ಈ ಗೋಲ್ಮಾಲ್​ ಕೃತ್ಯದಲ್ಲಿ ಪ್ರಭಾವಿಗಳು, ಕೆಲ ಕೃಷಿ ಅಧಿಕಾರಿಗಳು ಭಾಗಿಯಾಗಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳದೇ ಕೃಷಿ ಜಂಟಿ ನಿರ್ದೇಶಕಿ ದೇವಿಕಾ ಬೇಜವಾಬ್ದಾರಿತನ ತೋರಿಸುತ್ತಿದ್ದಾರೆ ಎನ್ನುವ ಆರೋಪವೂ ಕೇಳಿಬಂದಿದೆ/

2022ರ ಜುಲೈ-ಆಗಸ್ಟ್ ತಿಂಗಳ ರೈತರ ಕಂತನ್ನ ಆರೋಪಿಗಳೇ ಕಟ್ಟಿಕಟ್ಟಿದ್ದರು. ಆ ಮೂಲಕ ರೈತರಿಗೆ ತಿಳಿಯದೇ ಎರಡು ಕೋಟಿಯಷ್ಟು ಬೆಳೆ ವೀಮೆ ಹಣವನ್ನು ತಮ್ಮ ಜೇಬಿಗೆ ಹಾಕಿಕೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ