AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: 226 ರೈತರ ಎರಡು ಕೋಟಿ ಬೆಳೆ ವಿಮೆ ಗುಳುಂ! ಕೃತ್ಯದಲ್ಲಿ ಪ್ರಭಾವಿಗಳು ಭಾಗಿ

ರಾಯಚೂರು ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ರೈತರಿಗೆ ಪಾವತಿಸಬೇಕಿದ್ದ ಎರಡು ಕೋಟಿಗೂ ಅಧಿಕ ಬೆಳೆ ವಿಮೆ ಹಣದಲ್ಲಿ ಅಕ್ರಮ ಎಸಗಿರುವ ಆರೋಪ ಕೇಳಿಬಂದಿದೆ. ತಾವೇ ರೈತರಿಂದು ತೋರಿಸಲು ರೈತರ ಒಂದು ತಿಂಗಳ ಕಂತು ಕಟ್ಟಿ ಮಾನ್ವಿ ತಾಲೂಕಿನ ಬೋಗಾವತಿ ಹಾಗೂ ಸುತ್ತಲಿನ ರೈತರಿಗೆ ವಂಚನೆ ಎಸಗಲಾಗಿದ್ದು, ಇದರ ಹಿಂದೆ ಪ್ರಭಾವಿ ವ್ಯಕ್ತಿಗಳು ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.

ರಾಯಚೂರು: 226 ರೈತರ ಎರಡು ಕೋಟಿ ಬೆಳೆ ವಿಮೆ ಗುಳುಂ! ಕೃತ್ಯದಲ್ಲಿ ಪ್ರಭಾವಿಗಳು ಭಾಗಿ
ರಾಯಚೂರಿನ 226 ರೈತರ ಎರಡು ಕೋಟಿ ಬೆಳೆ ವಿಮೆ ಗುಳುಂ! ಕೃತ್ಯದಲ್ಲಿ ಪ್ರಭಾವಿಗಳು ಭಾಗಿ
ಭೀಮೇಶ್​​ ಪೂಜಾರ್
| Edited By: Rakesh Nayak Manchi|

Updated on: Feb 15, 2024 | 3:37 PM

Share

ರಾಯಚೂರು, ಫೆ.15: ಜಿಲ್ಲೆಯಲ್ಲಿ (Raichur) 200ಕ್ಕೂ ಹೆಚ್ಚು ರೈತರಿಗೆ ಪಾವತಿಸಬೇಕಿದ್ದ ಎರಡು ಕೋಟಿಗೂ ಅಧಿಕ ಬೆಳೆ ವಿಮೆ (Crop Insurance) ಹಣದಲ್ಲಿ ಅಕ್ರಮ ಎಸಗಿರುವ ಆರೋಪ ಕೇಳಿಬಂದಿದೆ. ತಾವೇ ರೈತರಿಂದು ತೋರಿಸಲು ರೈತರ ಒಂದು ತಿಂಗಳ ಕಂತು ಕಟ್ಟಿ ಮಾನ್ವಿ ತಾಲೂಕಿನ ಬೋಗಾವತಿ ಹಾಗೂ ಸುತ್ತಲಿನ ರೈತರಿಗೆ ವಂಚನೆ ಎಸಗಲಾಗಿದ್ದು, ಇದರ ಹಿಂದೆ ಪ್ರಭಾವಿ ವ್ಯಕ್ತಿಗಳು ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.

ತಾವೇ ರೈತರ ಒಂದು ತಿಂಗಳ ಕಂತು ಕಟ್ಟಿ ಮಾನ್ವಿ ತಾಲೂಕಿನ ಬೋಗಾವತಿ ಹಾಗೂ ಸುತ್ತಲಿನ 226 ಜನ ರೈತರ ಸುಮಾರು‌ 2 ಕೋಟಿ ರೂಪಾಯಿಯಷ್ಟು ಬೆಳೆ ವಿಮೆ ಹಣವನ್ನು ವಂಚಿಸಿ ರೈತರಿಗೆ ಹಾಗೂ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಲಾಗಿದೆ. ಪ್ರಕರಣ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ದೊಡ್ಡಬಸಪ್ಪ, ಅನ್ನಪೂರ್ಣ, ದೀಪಾ ಸೇರಿದಂತೆ ಒಟ್ಟು 22 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಇದನ್ನೂ ಓದಿ: ಯಾದಗಿರಿ: ರೈತರ ಬೆಳೆ ರಕ್ಷಣೆಗೆ ಸಾಥ್ ನೀಡಿವೆ ಬಿಯರ್ ಬಾಟಲ್​​ಗಳು! ಹೇಗೆಂಬುದು ಇಲ್ಲಿದೆ ನೋಡಿ

ರೈತರ ಬೆಳೆನಷ್ಠ ಪರಿಹಾರದ ಫಸಲ್ ಭೀಮಾ ವಿಮೆ ಹಣದಲ್ಲಿ ನಡೆದ ಈ ಗೋಲ್ಮಾಲ್​ ಕೃತ್ಯದಲ್ಲಿ ಪ್ರಭಾವಿಗಳು, ಕೆಲ ಕೃಷಿ ಅಧಿಕಾರಿಗಳು ಭಾಗಿಯಾಗಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳದೇ ಕೃಷಿ ಜಂಟಿ ನಿರ್ದೇಶಕಿ ದೇವಿಕಾ ಬೇಜವಾಬ್ದಾರಿತನ ತೋರಿಸುತ್ತಿದ್ದಾರೆ ಎನ್ನುವ ಆರೋಪವೂ ಕೇಳಿಬಂದಿದೆ/

2022ರ ಜುಲೈ-ಆಗಸ್ಟ್ ತಿಂಗಳ ರೈತರ ಕಂತನ್ನ ಆರೋಪಿಗಳೇ ಕಟ್ಟಿಕಟ್ಟಿದ್ದರು. ಆ ಮೂಲಕ ರೈತರಿಗೆ ತಿಳಿಯದೇ ಎರಡು ಕೋಟಿಯಷ್ಟು ಬೆಳೆ ವೀಮೆ ಹಣವನ್ನು ತಮ್ಮ ಜೇಬಿಗೆ ಹಾಕಿಕೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ