AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: 226 ರೈತರ ಎರಡು ಕೋಟಿ ಬೆಳೆ ವಿಮೆ ಗುಳುಂ! ಕೃತ್ಯದಲ್ಲಿ ಪ್ರಭಾವಿಗಳು ಭಾಗಿ

ರಾಯಚೂರು ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ರೈತರಿಗೆ ಪಾವತಿಸಬೇಕಿದ್ದ ಎರಡು ಕೋಟಿಗೂ ಅಧಿಕ ಬೆಳೆ ವಿಮೆ ಹಣದಲ್ಲಿ ಅಕ್ರಮ ಎಸಗಿರುವ ಆರೋಪ ಕೇಳಿಬಂದಿದೆ. ತಾವೇ ರೈತರಿಂದು ತೋರಿಸಲು ರೈತರ ಒಂದು ತಿಂಗಳ ಕಂತು ಕಟ್ಟಿ ಮಾನ್ವಿ ತಾಲೂಕಿನ ಬೋಗಾವತಿ ಹಾಗೂ ಸುತ್ತಲಿನ ರೈತರಿಗೆ ವಂಚನೆ ಎಸಗಲಾಗಿದ್ದು, ಇದರ ಹಿಂದೆ ಪ್ರಭಾವಿ ವ್ಯಕ್ತಿಗಳು ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.

ರಾಯಚೂರು: 226 ರೈತರ ಎರಡು ಕೋಟಿ ಬೆಳೆ ವಿಮೆ ಗುಳುಂ! ಕೃತ್ಯದಲ್ಲಿ ಪ್ರಭಾವಿಗಳು ಭಾಗಿ
ರಾಯಚೂರಿನ 226 ರೈತರ ಎರಡು ಕೋಟಿ ಬೆಳೆ ವಿಮೆ ಗುಳುಂ! ಕೃತ್ಯದಲ್ಲಿ ಪ್ರಭಾವಿಗಳು ಭಾಗಿ
ಭೀಮೇಶ್​​ ಪೂಜಾರ್
| Edited By: |

Updated on: Feb 15, 2024 | 3:37 PM

Share

ರಾಯಚೂರು, ಫೆ.15: ಜಿಲ್ಲೆಯಲ್ಲಿ (Raichur) 200ಕ್ಕೂ ಹೆಚ್ಚು ರೈತರಿಗೆ ಪಾವತಿಸಬೇಕಿದ್ದ ಎರಡು ಕೋಟಿಗೂ ಅಧಿಕ ಬೆಳೆ ವಿಮೆ (Crop Insurance) ಹಣದಲ್ಲಿ ಅಕ್ರಮ ಎಸಗಿರುವ ಆರೋಪ ಕೇಳಿಬಂದಿದೆ. ತಾವೇ ರೈತರಿಂದು ತೋರಿಸಲು ರೈತರ ಒಂದು ತಿಂಗಳ ಕಂತು ಕಟ್ಟಿ ಮಾನ್ವಿ ತಾಲೂಕಿನ ಬೋಗಾವತಿ ಹಾಗೂ ಸುತ್ತಲಿನ ರೈತರಿಗೆ ವಂಚನೆ ಎಸಗಲಾಗಿದ್ದು, ಇದರ ಹಿಂದೆ ಪ್ರಭಾವಿ ವ್ಯಕ್ತಿಗಳು ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.

ತಾವೇ ರೈತರ ಒಂದು ತಿಂಗಳ ಕಂತು ಕಟ್ಟಿ ಮಾನ್ವಿ ತಾಲೂಕಿನ ಬೋಗಾವತಿ ಹಾಗೂ ಸುತ್ತಲಿನ 226 ಜನ ರೈತರ ಸುಮಾರು‌ 2 ಕೋಟಿ ರೂಪಾಯಿಯಷ್ಟು ಬೆಳೆ ವಿಮೆ ಹಣವನ್ನು ವಂಚಿಸಿ ರೈತರಿಗೆ ಹಾಗೂ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಲಾಗಿದೆ. ಪ್ರಕರಣ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ದೊಡ್ಡಬಸಪ್ಪ, ಅನ್ನಪೂರ್ಣ, ದೀಪಾ ಸೇರಿದಂತೆ ಒಟ್ಟು 22 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಇದನ್ನೂ ಓದಿ: ಯಾದಗಿರಿ: ರೈತರ ಬೆಳೆ ರಕ್ಷಣೆಗೆ ಸಾಥ್ ನೀಡಿವೆ ಬಿಯರ್ ಬಾಟಲ್​​ಗಳು! ಹೇಗೆಂಬುದು ಇಲ್ಲಿದೆ ನೋಡಿ

ರೈತರ ಬೆಳೆನಷ್ಠ ಪರಿಹಾರದ ಫಸಲ್ ಭೀಮಾ ವಿಮೆ ಹಣದಲ್ಲಿ ನಡೆದ ಈ ಗೋಲ್ಮಾಲ್​ ಕೃತ್ಯದಲ್ಲಿ ಪ್ರಭಾವಿಗಳು, ಕೆಲ ಕೃಷಿ ಅಧಿಕಾರಿಗಳು ಭಾಗಿಯಾಗಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳದೇ ಕೃಷಿ ಜಂಟಿ ನಿರ್ದೇಶಕಿ ದೇವಿಕಾ ಬೇಜವಾಬ್ದಾರಿತನ ತೋರಿಸುತ್ತಿದ್ದಾರೆ ಎನ್ನುವ ಆರೋಪವೂ ಕೇಳಿಬಂದಿದೆ/

2022ರ ಜುಲೈ-ಆಗಸ್ಟ್ ತಿಂಗಳ ರೈತರ ಕಂತನ್ನ ಆರೋಪಿಗಳೇ ಕಟ್ಟಿಕಟ್ಟಿದ್ದರು. ಆ ಮೂಲಕ ರೈತರಿಗೆ ತಿಳಿಯದೇ ಎರಡು ಕೋಟಿಯಷ್ಟು ಬೆಳೆ ವೀಮೆ ಹಣವನ್ನು ತಮ್ಮ ಜೇಬಿಗೆ ಹಾಕಿಕೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ