AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಶೆ ನಂಟಿನ ಟೆನ್ಷನ್​ನಲ್ಲಿದ್ದ ಸ್ಟಾರ್​ಗಳಿ​ಗೆ ರಿಲೀಫ್! ಯಾಕೆ ಗೊತ್ತಾ?

ಬೆಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ತನಿಖೆ ಎದುರಿಸಿದ್ದ ಸ್ಯಾಂಡಲ್​ವುಡ್ ನಟ, ಸೀರಿಯಲ್ ಸ್ಟಾರ್​ಗಳಿ​ಗೆ ರಿಲೀಫ್ ಸಿಕ್ಕಿದೆ. ಟೆನ್ಷನ್​ನಲ್ಲಿದ್ದ ನಟ ಲೂಸ್ ಮಾದ ಸೇರಿ, ಧಾರಾವಾಹಿ ಕಲಾವಿದರು ಈಗ ನಿರಾಳರಾಗಿದ್ದಾರೆ. CCB, ISD ಮಧ್ಯೆ ಸಂಘರ್ಷ ಬೇಡವೆಂದು.. ಐಎಸ್​ಡಿ ನಡೆಸುತ್ತಿದ್ದ ಡ್ರಗ್ಸ್ ದಂಧೆ ತನಿಖೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬೆಂಗಳೂರಲ್ಲಿ ಸಿಸಿಬಿ ಮತ್ತು ಐಎಸ್​ಡಿ ಸಂಸ್ಥೆಗಳು ಡ್ರಗ್ಸ್ ದಂಧೆಯ ತನಿಖೆ ನಡೆಸುತಿದ್ವು. ಆದರೆ ಸಿಸಿಬಿ, ಐಎಸ್​ಡಿ ಎರಡೂ ವಿಭಾಗದ ಮಧ್ಯೆ ಸಂಘರ್ಷ ಉಂಟಾಗಿದೆ. ಅಲ್ಲದೆ ಪೊಲೀಸ್ ವಲಯದಲ್ಲೂ ಈ ವಿಚಾರ […]

ನಶೆ ನಂಟಿನ ಟೆನ್ಷನ್​ನಲ್ಲಿದ್ದ ಸ್ಟಾರ್​ಗಳಿ​ಗೆ ರಿಲೀಫ್! ಯಾಕೆ ಗೊತ್ತಾ?
ಆಯೇಷಾ ಬಾನು
| Edited By: |

Updated on: Sep 25, 2020 | 1:03 PM

Share

ಬೆಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ತನಿಖೆ ಎದುರಿಸಿದ್ದ ಸ್ಯಾಂಡಲ್​ವುಡ್ ನಟ, ಸೀರಿಯಲ್ ಸ್ಟಾರ್​ಗಳಿ​ಗೆ ರಿಲೀಫ್ ಸಿಕ್ಕಿದೆ. ಟೆನ್ಷನ್​ನಲ್ಲಿದ್ದ ನಟ ಲೂಸ್ ಮಾದ ಸೇರಿ, ಧಾರಾವಾಹಿ ಕಲಾವಿದರು ಈಗ ನಿರಾಳರಾಗಿದ್ದಾರೆ.

CCB, ISD ಮಧ್ಯೆ ಸಂಘರ್ಷ ಬೇಡವೆಂದು.. ಐಎಸ್​ಡಿ ನಡೆಸುತ್ತಿದ್ದ ಡ್ರಗ್ಸ್ ದಂಧೆ ತನಿಖೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬೆಂಗಳೂರಲ್ಲಿ ಸಿಸಿಬಿ ಮತ್ತು ಐಎಸ್​ಡಿ ಸಂಸ್ಥೆಗಳು ಡ್ರಗ್ಸ್ ದಂಧೆಯ ತನಿಖೆ ನಡೆಸುತಿದ್ವು. ಆದರೆ ಸಿಸಿಬಿ, ಐಎಸ್​ಡಿ ಎರಡೂ ವಿಭಾಗದ ಮಧ್ಯೆ ಸಂಘರ್ಷ ಉಂಟಾಗಿದೆ. ಅಲ್ಲದೆ ಪೊಲೀಸ್ ವಲಯದಲ್ಲೂ ಈ ವಿಚಾರ ಸಾಕಷ್ಟು ಚರ್ಚೆ ಆಗಿತ್ತು. ತನಿಖೆಯ ದಿಕ್ಕು ತಪ್ಪುತ್ತಿದೆ ಅನ್ನೋ ಬಗ್ಗೆ ಮಾತುಕತೆ ಆಗಿತ್ತು.

ಹೀಗಾಗಿ, ಮಧ್ಯೆ ಪ್ರವೇಶಿಸಿದ್ದ ಪೊಲೀಸ್ ಮಹಾನಿರ್ದೇಶಕರು ಎರಡೂ ವಿಭಾಗದ ಮುಖ್ಯಸ್ಥರ ಜತೆ ಚರ್ಚೆ ನಡೆಸಿದ್ದಾರೆ. ಸಿಸಿಬಿ ತನಿಖೆ ಮುಂದುವರಿಸುವಂತೆ ಪ್ರವೀಣ್ ಸೂದ್ ಸಲಹೆ ನೀಡಿದ್ದಾರೆ. ಇದ್ರಿಂದಾಗಿ ಐಎಸ್​ಡಿ ಅಧಿಕಾರಿಗಳು ತನಿಖೆ ಸ್ಥಗಿತಗೊಳಿಸಿದ್ದಾರೆ.

ಹೀಗಾಗಿ ನಟ ಲೂಸ್ ಮಾದ, ಮಾಜಿ ಕ್ರಿಕೆಟಿಗ ಅಯ್ಯಪ್ಪ, ರಶ್ಮಿತಾ ಚೆಂಗಪ್ಪ ಸೇರಿ ಹಲವು ಸೀರಿಯಲ್ ಸ್ಟಾರ್ಸ್​ಗಳಿಗೆ ರಿಲೀಫ್ ಸಿಕ್ಕಿದೆ. ನಶೆ ವ್ಯೂಹದಲ್ಲಿ ಸಿಲುಕಿದ್ದ ರಾಜಕಾರಣಿಗಳ ಮಕ್ಕಳಿಗೂ ರಿಲೀಫ್ ದೊರೆತಿದೆ.

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್