AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಶೆ ನಂಟಿನ ಟೆನ್ಷನ್​ನಲ್ಲಿದ್ದ ಸ್ಟಾರ್​ಗಳಿ​ಗೆ ರಿಲೀಫ್! ಯಾಕೆ ಗೊತ್ತಾ?

ಬೆಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ತನಿಖೆ ಎದುರಿಸಿದ್ದ ಸ್ಯಾಂಡಲ್​ವುಡ್ ನಟ, ಸೀರಿಯಲ್ ಸ್ಟಾರ್​ಗಳಿ​ಗೆ ರಿಲೀಫ್ ಸಿಕ್ಕಿದೆ. ಟೆನ್ಷನ್​ನಲ್ಲಿದ್ದ ನಟ ಲೂಸ್ ಮಾದ ಸೇರಿ, ಧಾರಾವಾಹಿ ಕಲಾವಿದರು ಈಗ ನಿರಾಳರಾಗಿದ್ದಾರೆ. CCB, ISD ಮಧ್ಯೆ ಸಂಘರ್ಷ ಬೇಡವೆಂದು.. ಐಎಸ್​ಡಿ ನಡೆಸುತ್ತಿದ್ದ ಡ್ರಗ್ಸ್ ದಂಧೆ ತನಿಖೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬೆಂಗಳೂರಲ್ಲಿ ಸಿಸಿಬಿ ಮತ್ತು ಐಎಸ್​ಡಿ ಸಂಸ್ಥೆಗಳು ಡ್ರಗ್ಸ್ ದಂಧೆಯ ತನಿಖೆ ನಡೆಸುತಿದ್ವು. ಆದರೆ ಸಿಸಿಬಿ, ಐಎಸ್​ಡಿ ಎರಡೂ ವಿಭಾಗದ ಮಧ್ಯೆ ಸಂಘರ್ಷ ಉಂಟಾಗಿದೆ. ಅಲ್ಲದೆ ಪೊಲೀಸ್ ವಲಯದಲ್ಲೂ ಈ ವಿಚಾರ […]

ನಶೆ ನಂಟಿನ ಟೆನ್ಷನ್​ನಲ್ಲಿದ್ದ ಸ್ಟಾರ್​ಗಳಿ​ಗೆ ರಿಲೀಫ್! ಯಾಕೆ ಗೊತ್ತಾ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Sep 25, 2020 | 1:03 PM

Share

ಬೆಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ತನಿಖೆ ಎದುರಿಸಿದ್ದ ಸ್ಯಾಂಡಲ್​ವುಡ್ ನಟ, ಸೀರಿಯಲ್ ಸ್ಟಾರ್​ಗಳಿ​ಗೆ ರಿಲೀಫ್ ಸಿಕ್ಕಿದೆ. ಟೆನ್ಷನ್​ನಲ್ಲಿದ್ದ ನಟ ಲೂಸ್ ಮಾದ ಸೇರಿ, ಧಾರಾವಾಹಿ ಕಲಾವಿದರು ಈಗ ನಿರಾಳರಾಗಿದ್ದಾರೆ.

CCB, ISD ಮಧ್ಯೆ ಸಂಘರ್ಷ ಬೇಡವೆಂದು.. ಐಎಸ್​ಡಿ ನಡೆಸುತ್ತಿದ್ದ ಡ್ರಗ್ಸ್ ದಂಧೆ ತನಿಖೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬೆಂಗಳೂರಲ್ಲಿ ಸಿಸಿಬಿ ಮತ್ತು ಐಎಸ್​ಡಿ ಸಂಸ್ಥೆಗಳು ಡ್ರಗ್ಸ್ ದಂಧೆಯ ತನಿಖೆ ನಡೆಸುತಿದ್ವು. ಆದರೆ ಸಿಸಿಬಿ, ಐಎಸ್​ಡಿ ಎರಡೂ ವಿಭಾಗದ ಮಧ್ಯೆ ಸಂಘರ್ಷ ಉಂಟಾಗಿದೆ. ಅಲ್ಲದೆ ಪೊಲೀಸ್ ವಲಯದಲ್ಲೂ ಈ ವಿಚಾರ ಸಾಕಷ್ಟು ಚರ್ಚೆ ಆಗಿತ್ತು. ತನಿಖೆಯ ದಿಕ್ಕು ತಪ್ಪುತ್ತಿದೆ ಅನ್ನೋ ಬಗ್ಗೆ ಮಾತುಕತೆ ಆಗಿತ್ತು.

ಹೀಗಾಗಿ, ಮಧ್ಯೆ ಪ್ರವೇಶಿಸಿದ್ದ ಪೊಲೀಸ್ ಮಹಾನಿರ್ದೇಶಕರು ಎರಡೂ ವಿಭಾಗದ ಮುಖ್ಯಸ್ಥರ ಜತೆ ಚರ್ಚೆ ನಡೆಸಿದ್ದಾರೆ. ಸಿಸಿಬಿ ತನಿಖೆ ಮುಂದುವರಿಸುವಂತೆ ಪ್ರವೀಣ್ ಸೂದ್ ಸಲಹೆ ನೀಡಿದ್ದಾರೆ. ಇದ್ರಿಂದಾಗಿ ಐಎಸ್​ಡಿ ಅಧಿಕಾರಿಗಳು ತನಿಖೆ ಸ್ಥಗಿತಗೊಳಿಸಿದ್ದಾರೆ.

ಹೀಗಾಗಿ ನಟ ಲೂಸ್ ಮಾದ, ಮಾಜಿ ಕ್ರಿಕೆಟಿಗ ಅಯ್ಯಪ್ಪ, ರಶ್ಮಿತಾ ಚೆಂಗಪ್ಪ ಸೇರಿ ಹಲವು ಸೀರಿಯಲ್ ಸ್ಟಾರ್ಸ್​ಗಳಿಗೆ ರಿಲೀಫ್ ಸಿಕ್ಕಿದೆ. ನಶೆ ವ್ಯೂಹದಲ್ಲಿ ಸಿಲುಕಿದ್ದ ರಾಜಕಾರಣಿಗಳ ಮಕ್ಕಳಿಗೂ ರಿಲೀಫ್ ದೊರೆತಿದೆ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ