AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ ಅಧಿಕಾರಿ ಪುತ್ರನ ಕೊಲೆ ಪ್ರಕರಣ, ಆರೋಪಿ ವಿನಯ್​ಗೆ ಷರತ್ತುಬದ್ಧ ಜಾಮೀನು

ಬೆಂಗಳೂರು: 50 ಲಕ್ಷ ಹಣಕ್ಕಾಗಿ ಐಟಿ ಅಧಿಕಾರಿ ಪುತ್ರ ಶರತ್​ನನ್ನು ಅಪಹರಿಸಿ‌ ಕೊಲೆ ಪ್ರಕರಣ ಸಂಬಂಧಿಸಿ ಆರೋಪಿ ವಿನಯ್ ಪ್ರಸಾದ್​ಗೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ವಿನಯ್ ಪ್ರಸಾದ್ ಅಲಿಯಾಸ್​ ವಿಕ್ಕಿ, ಪ್ರಕರಣದಲ್ಲಿ 2ನೇ ಆರೋಪಿ. ಈತನಿಗೆ ಹೈಕೋರ್ಟ್ ‌ಏಕಸದಸ್ಯ ಪೀಠದಿಂದ ಜಾಮೀನು ಸಿಕ್ಕಿದೆ. ಹಣಕ್ಕಾಗಿ ಶರತ್​ನನ್ನು ಕಿಡ್ನ್ಯಾಪ್ ಮಾಡಿ ಹತ್ಯೆ ಮಾಡಿದ್ದರು. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಐಟಿ ಅಧಿಕಾರಿ ಪುತ್ರನ ಕೊಲೆ ಪ್ರಕರಣ, ಆರೋಪಿ ವಿನಯ್​ಗೆ ಷರತ್ತುಬದ್ಧ ಜಾಮೀನು
ಸಾಧು ಶ್ರೀನಾಥ್​
|

Updated on:Nov 28, 2019 | 10:47 AM

Share

ಬೆಂಗಳೂರು: 50 ಲಕ್ಷ ಹಣಕ್ಕಾಗಿ ಐಟಿ ಅಧಿಕಾರಿ ಪುತ್ರ ಶರತ್​ನನ್ನು ಅಪಹರಿಸಿ‌ ಕೊಲೆ ಪ್ರಕರಣ ಸಂಬಂಧಿಸಿ ಆರೋಪಿ ವಿನಯ್ ಪ್ರಸಾದ್​ಗೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ವಿನಯ್ ಪ್ರಸಾದ್ ಅಲಿಯಾಸ್​ ವಿಕ್ಕಿ, ಪ್ರಕರಣದಲ್ಲಿ 2ನೇ ಆರೋಪಿ.

ಈತನಿಗೆ ಹೈಕೋರ್ಟ್ ‌ಏಕಸದಸ್ಯ ಪೀಠದಿಂದ ಜಾಮೀನು ಸಿಕ್ಕಿದೆ. ಹಣಕ್ಕಾಗಿ ಶರತ್​ನನ್ನು ಕಿಡ್ನ್ಯಾಪ್ ಮಾಡಿ ಹತ್ಯೆ ಮಾಡಿದ್ದರು. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

Published On - 8:42 pm, Wed, 27 November 19

Follow Us
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ