ಐಟಿ ಅಧಿಕಾರಿ ಪುತ್ರನ ಕೊಲೆ ಪ್ರಕರಣ, ಆರೋಪಿ ವಿನಯ್​ಗೆ ಷರತ್ತುಬದ್ಧ ಜಾಮೀನು

ಬೆಂಗಳೂರು: 50 ಲಕ್ಷ ಹಣಕ್ಕಾಗಿ ಐಟಿ ಅಧಿಕಾರಿ ಪುತ್ರ ಶರತ್​ನನ್ನು ಅಪಹರಿಸಿ‌ ಕೊಲೆ ಪ್ರಕರಣ ಸಂಬಂಧಿಸಿ ಆರೋಪಿ ವಿನಯ್ ಪ್ರಸಾದ್​ಗೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ವಿನಯ್ ಪ್ರಸಾದ್ ಅಲಿಯಾಸ್​ ವಿಕ್ಕಿ, ಪ್ರಕರಣದಲ್ಲಿ 2ನೇ ಆರೋಪಿ. ಈತನಿಗೆ ಹೈಕೋರ್ಟ್ ‌ಏಕಸದಸ್ಯ ಪೀಠದಿಂದ ಜಾಮೀನು ಸಿಕ್ಕಿದೆ. ಹಣಕ್ಕಾಗಿ ಶರತ್​ನನ್ನು ಕಿಡ್ನ್ಯಾಪ್ ಮಾಡಿ ಹತ್ಯೆ ಮಾಡಿದ್ದರು. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಐಟಿ ಅಧಿಕಾರಿ ಪುತ್ರನ ಕೊಲೆ ಪ್ರಕರಣ, ಆರೋಪಿ ವಿನಯ್​ಗೆ ಷರತ್ತುಬದ್ಧ ಜಾಮೀನು
ಸಾಧು ಶ್ರೀನಾಥ್​

Updated on: Nov 28, 2019 | 10:47 AM

ಬೆಂಗಳೂರು: 50 ಲಕ್ಷ ಹಣಕ್ಕಾಗಿ ಐಟಿ ಅಧಿಕಾರಿ ಪುತ್ರ ಶರತ್​ನನ್ನು ಅಪಹರಿಸಿ‌ ಕೊಲೆ ಪ್ರಕರಣ ಸಂಬಂಧಿಸಿ ಆರೋಪಿ ವಿನಯ್ ಪ್ರಸಾದ್​ಗೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ವಿನಯ್ ಪ್ರಸಾದ್ ಅಲಿಯಾಸ್​ ವಿಕ್ಕಿ, ಪ್ರಕರಣದಲ್ಲಿ 2ನೇ ಆರೋಪಿ.

ಈತನಿಗೆ ಹೈಕೋರ್ಟ್ ‌ಏಕಸದಸ್ಯ ಪೀಠದಿಂದ ಜಾಮೀನು ಸಿಕ್ಕಿದೆ. ಹಣಕ್ಕಾಗಿ ಶರತ್​ನನ್ನು ಕಿಡ್ನ್ಯಾಪ್ ಮಾಡಿ ಹತ್ಯೆ ಮಾಡಿದ್ದರು. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

Published On - 8:42 pm, Wed, 27 November 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us