AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jaipur: ಖಾಲಿ ಲಿಫ್ಟ್ ಶಾಫ್ಟ್‌ಗೆ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು

ಜೈಪುರದಲ್ಲಿ ಖಾಲಿ ಲಿಫ್ಟ್ ಶಾಫ್ಟ್‌ಗೆ ಬಿದ್ದು ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಜೈಪುರದ ಅಜ್ಮೀರ್ ರಸ್ತೆಯಲ್ಲಿರುವ ಮೈ ಹವೇಲಿ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ.

Jaipur: ಖಾಲಿ ಲಿಫ್ಟ್ ಶಾಫ್ಟ್‌ಗೆ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
Jaipur: College student dies after falling into empty lift shaft
TV9 Web
| Edited By: |

Updated on:Oct 03, 2022 | 4:11 PM

Share

ರಾಜಸ್ಥಾನ: ಜೈಪುರದಲ್ಲಿ ಖಾಲಿ ಲಿಫ್ಟ್ ಶಾಫ್ಟ್‌ಗೆ ಬಿದ್ದು ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಜೈಪುರದ ಅಜ್ಮೀರ್ ರಸ್ತೆಯಲ್ಲಿರುವ ಮೈ ಹವೇಲಿ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ.

ಮೃತರನ್ನು ಕುಶಾಗ್ರಾ ಮಿಶ್ರಾ ಎಂದು ಗುರುತಿಸಲಾಗಿದ್ದು, ವಾರಣಾಸಿ ನಿವಾಸಿಯಾಗಿದ್ದು, ಮಣಿಪಾಲ ವಿಶ್ವವಿದ್ಯಾಲಯದಲ್ಲಿ ಎರಡನೇ ವರ್ಷದ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದರು.

ಅವರು ಅಜ್ಮೀರ್ ರಸ್ತೆಯಲ್ಲಿರುವ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದರು. ಭಾನುವಾರ ರಾತ್ರಿ 11ನೇ ಮಹಡಿಯಿಂದ ಕೆಳಗಿಳಿಯಲು ಲಿಫ್ಟ್‌ಗೆ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾರೆ.

ಲಿಫ್ಟ್‌ನ ಬಾಗಿಲು ತೆರೆಯಿತು, ಆದರೆ ಒಳಗೆ ಲಿಫ್ಟ್ ಇರಲಿಲ್ಲ. ಇದನ್ನು ನೋಡದೇ ಆತ ಕಾಲು ಹಾಕಿದ್ದಾನೆ, ಇದರಿಂದ 11ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾನೆ. ಲಿಫ್ಟ್ ಒಡೆದು ಹೋಗಿದೆ ಎಂದು ಕಾಂಪ್ಲೆಕ್ಸ್ ನಲ್ಲಿ ವಾಸವಿದ್ದವರು ಹೇಳಿದರೂ ಬಿಲ್ಡರ್ ಇತ್ತ ಗಮನಹರಿಸಿ ಸರಿಪಡಿಸಿಲ್ಲ ಎಂದು ಕಾಂಪ್ಲೆಕ್ಸ್ ನಲ್ಲಿ ವಾಸವಿದ್ದವರು ಹೇಳಿದ್ದಾರೆ.

ಇದನ್ನು ಓದಿ; 30 ವರ್ಷಗಳ ದ್ವೇಷಕ್ಕಾಗಿ ವೃದ್ಧ ದಂಪತಿಗೆ ಬೆಂಕಿ ಹಚ್ಚಿದ ಮಾಜಿ ಸೈನಿಕ

ಪೊಲೀಸರು ಮೃತದೇಹವನ್ನು ಶವಾಗಾರದಲ್ಲಿರಿಸಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಇದರಿಂದ ಕೋಪಗೊಂಡ ಅಪಾರ್ಟ್‌ಮೆಂಟ್ ನಿವಾಸಿಗಳು ಬಿಲ್ಡರ್ ವಿರುದ್ಧ ದೂರು ದಾಖಲಿಸಿದ್ದಾರೆ.

Published On - 4:11 pm, Mon, 3 October 22

Follow Us
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ