AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jaipur: ಖಾಲಿ ಲಿಫ್ಟ್ ಶಾಫ್ಟ್‌ಗೆ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು

ಜೈಪುರದಲ್ಲಿ ಖಾಲಿ ಲಿಫ್ಟ್ ಶಾಫ್ಟ್‌ಗೆ ಬಿದ್ದು ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಜೈಪುರದ ಅಜ್ಮೀರ್ ರಸ್ತೆಯಲ್ಲಿರುವ ಮೈ ಹವೇಲಿ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ.

Jaipur: ಖಾಲಿ ಲಿಫ್ಟ್ ಶಾಫ್ಟ್‌ಗೆ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
Jaipur: College student dies after falling into empty lift shaft
TV9 Web
| Edited By: |

Updated on:Oct 03, 2022 | 4:11 PM

Share

ರಾಜಸ್ಥಾನ: ಜೈಪುರದಲ್ಲಿ ಖಾಲಿ ಲಿಫ್ಟ್ ಶಾಫ್ಟ್‌ಗೆ ಬಿದ್ದು ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಜೈಪುರದ ಅಜ್ಮೀರ್ ರಸ್ತೆಯಲ್ಲಿರುವ ಮೈ ಹವೇಲಿ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ.

ಮೃತರನ್ನು ಕುಶಾಗ್ರಾ ಮಿಶ್ರಾ ಎಂದು ಗುರುತಿಸಲಾಗಿದ್ದು, ವಾರಣಾಸಿ ನಿವಾಸಿಯಾಗಿದ್ದು, ಮಣಿಪಾಲ ವಿಶ್ವವಿದ್ಯಾಲಯದಲ್ಲಿ ಎರಡನೇ ವರ್ಷದ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದರು.

ಅವರು ಅಜ್ಮೀರ್ ರಸ್ತೆಯಲ್ಲಿರುವ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದರು. ಭಾನುವಾರ ರಾತ್ರಿ 11ನೇ ಮಹಡಿಯಿಂದ ಕೆಳಗಿಳಿಯಲು ಲಿಫ್ಟ್‌ಗೆ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾರೆ.

ಲಿಫ್ಟ್‌ನ ಬಾಗಿಲು ತೆರೆಯಿತು, ಆದರೆ ಒಳಗೆ ಲಿಫ್ಟ್ ಇರಲಿಲ್ಲ. ಇದನ್ನು ನೋಡದೇ ಆತ ಕಾಲು ಹಾಕಿದ್ದಾನೆ, ಇದರಿಂದ 11ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾನೆ. ಲಿಫ್ಟ್ ಒಡೆದು ಹೋಗಿದೆ ಎಂದು ಕಾಂಪ್ಲೆಕ್ಸ್ ನಲ್ಲಿ ವಾಸವಿದ್ದವರು ಹೇಳಿದರೂ ಬಿಲ್ಡರ್ ಇತ್ತ ಗಮನಹರಿಸಿ ಸರಿಪಡಿಸಿಲ್ಲ ಎಂದು ಕಾಂಪ್ಲೆಕ್ಸ್ ನಲ್ಲಿ ವಾಸವಿದ್ದವರು ಹೇಳಿದ್ದಾರೆ.

ಇದನ್ನು ಓದಿ; 30 ವರ್ಷಗಳ ದ್ವೇಷಕ್ಕಾಗಿ ವೃದ್ಧ ದಂಪತಿಗೆ ಬೆಂಕಿ ಹಚ್ಚಿದ ಮಾಜಿ ಸೈನಿಕ

ಪೊಲೀಸರು ಮೃತದೇಹವನ್ನು ಶವಾಗಾರದಲ್ಲಿರಿಸಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಇದರಿಂದ ಕೋಪಗೊಂಡ ಅಪಾರ್ಟ್‌ಮೆಂಟ್ ನಿವಾಸಿಗಳು ಬಿಲ್ಡರ್ ವಿರುದ್ಧ ದೂರು ದಾಖಲಿಸಿದ್ದಾರೆ.

Published On - 4:11 pm, Mon, 3 October 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ