AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಜ್ಯುವೆಲರಿ ಮಾಲೀಕನ ಮೇಲೆ ಗುಂಡಿನ ದಾಳಿ, ಚಿನ್ನಾಭರಣ, ಹಣ ತುಂಬಿದ ಬ್ಯಾಗ್ ದೋಚಿ ಪರಾರಿ

ದುಷ್ಕರ್ಮಿಗಳು ಜ್ಯುವೆಲರಿ ಮಾಲೀಕನ ಮೇಲೆ ಗುಂಡು ಹಾರಿಸಿ, ಚಿನ್ನಾಭರಣ ದೋಚಿ ಹಣ ತುಂಬಿದ್ದ ಬ್ಯಾಗ್​ನೊಂದಿಗೆ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಮಹೋಬಾದಲ್ಲಿ ನಡೆದಿದೆ. ಗುರುವಾರ ರಾತ್ರಿ ಬೈಕ್​ನಲ್ಲಿ ಬಂದ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಚಿನ್ನಾಭರಣ ವ್ಯಾಪಾರಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಉತ್ತರ ಪ್ರದೇಶ: ಜ್ಯುವೆಲರಿ ಮಾಲೀಕನ ಮೇಲೆ ಗುಂಡಿನ ದಾಳಿ, ಚಿನ್ನಾಭರಣ, ಹಣ ತುಂಬಿದ ಬ್ಯಾಗ್ ದೋಚಿ ಪರಾರಿ
ಗುಂಡಿನ ದಾಳಿ
ನಯನಾ ರಾಜೀವ್
|

Updated on: Jan 26, 2024 | 12:48 PM

Share

ದುಷ್ಕರ್ಮಿಗಳು ಜ್ಯುವೆಲರಿ ಮಾಲೀಕನ ಮೇಲೆ ಗುಂಡು ಹಾರಿಸಿ, ಚಿನ್ನಾಭರಣ ದೋಚಿ ಹಣ ತುಂಬಿದ್ದ ಬ್ಯಾಗ್​ನೊಂದಿಗೆ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಮಹೋಬಾದಲ್ಲಿ ನಡೆದಿದೆ. ಗುರುವಾರ ರಾತ್ರಿ ಬೈಕ್​ನಲ್ಲಿ ಬಂದ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಚಿನ್ನಾಭರಣ ವ್ಯಾಪಾರಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ರಕ್ತಸಿಕ್ತವಾಗಿದ್ದ ವ್ಯಾಪಾರಿಯನ್ನು ಕುಟುಂಬದವರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ, ಆದರೆ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. ಮಾಹಿತಿ ಪಡೆದು ತಕ್ಷಣ ಸ್ಥಳಕ್ಕೆ ಆಗಮಿಸಿದ ಎಸ್ಪಿ ಅಪರ್ಣಾ ಗುಪ್ತ ಪೊಲೀಸ್ ಬಿಗಿ ಬಂದೋಬಸ್ತ್​ ಕಲ್ಪಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಿದ್ದಾರೆ.

ಪನ್ವಾಡಿಯ ಸರಾಫ ಪಟ್ಟಣದ ಪಕ್ಕದಲ್ಲಿರುವ ಅಲಿಪುರದಲ್ಲಿ ರಾತ್ರಿ ಗುಂಡಿನ ಸದ್ದು ಕೇಳಿಬಂದಿತ್ತು. ಅಪರಿಚಿತ ದುಷ್ಕರ್ಮಿಗಳು ಜ್ಯುವೆಲರಿ ಮಾಲೀಕನಿಗಾಗಿ ಹೊಂಚು ಹಾಕಿ ಕುಳಿತಿದ್ದರು. ಈ ಘಟನೆಯಲ್ಲಿ ಅಲಿಪುರ ನಿವಾಸಿ ದೂಳಿಚಂದ್ರ ಎಂಬುವವರ ಪುತ್ರ ಅಜಯ್​ಕಾಂತ್​ಗೆ ಗಂಭೀರ ಗಾಯಗಳಾಗಿವೆ.

ಮತ್ತಷ್ಟು ಓದಿ: ಬೆಂಗಳೂರು: ಮಗನನ್ನೇ ಗುಂಡಿಕ್ಕಿ ಹತ್ಯೆ ಮಾಡಿದ ತಂದೆ

ಪ್ರತಿದಿನದಂತೆ ಆಭರಣದ ಅಂಗಡಿ ಮುಚ್ಚಿ ಬ್ಯಾಗ್​ನಲ್ಲಿ ಚಿನ್ನಾಭರಣ ಹಾಕಿಕೊಂಡು ಮನೆಗೆ ಬರುತ್ತಿದ್ದ ವೇಳೆ ದುಷ್ಕರ್ಮಿಗಳು ಅವರ ಮನೆಯ ಸಮೀಪವೇ ಹಲವು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ಸ್ಸು ಕೇಳಿ ಕುಟುಂಬದವರು ಹಾಗೂ ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ಬಂದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ