AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಜ್ಯುವೆಲರಿ ಮಾಲೀಕನ ಮೇಲೆ ಗುಂಡಿನ ದಾಳಿ, ಚಿನ್ನಾಭರಣ, ಹಣ ತುಂಬಿದ ಬ್ಯಾಗ್ ದೋಚಿ ಪರಾರಿ

ದುಷ್ಕರ್ಮಿಗಳು ಜ್ಯುವೆಲರಿ ಮಾಲೀಕನ ಮೇಲೆ ಗುಂಡು ಹಾರಿಸಿ, ಚಿನ್ನಾಭರಣ ದೋಚಿ ಹಣ ತುಂಬಿದ್ದ ಬ್ಯಾಗ್​ನೊಂದಿಗೆ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಮಹೋಬಾದಲ್ಲಿ ನಡೆದಿದೆ. ಗುರುವಾರ ರಾತ್ರಿ ಬೈಕ್​ನಲ್ಲಿ ಬಂದ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಚಿನ್ನಾಭರಣ ವ್ಯಾಪಾರಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಉತ್ತರ ಪ್ರದೇಶ: ಜ್ಯುವೆಲರಿ ಮಾಲೀಕನ ಮೇಲೆ ಗುಂಡಿನ ದಾಳಿ, ಚಿನ್ನಾಭರಣ, ಹಣ ತುಂಬಿದ ಬ್ಯಾಗ್ ದೋಚಿ ಪರಾರಿ
ಗುಂಡಿನ ದಾಳಿ
ನಯನಾ ರಾಜೀವ್
|

Updated on: Jan 26, 2024 | 12:48 PM

Share

ದುಷ್ಕರ್ಮಿಗಳು ಜ್ಯುವೆಲರಿ ಮಾಲೀಕನ ಮೇಲೆ ಗುಂಡು ಹಾರಿಸಿ, ಚಿನ್ನಾಭರಣ ದೋಚಿ ಹಣ ತುಂಬಿದ್ದ ಬ್ಯಾಗ್​ನೊಂದಿಗೆ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಮಹೋಬಾದಲ್ಲಿ ನಡೆದಿದೆ. ಗುರುವಾರ ರಾತ್ರಿ ಬೈಕ್​ನಲ್ಲಿ ಬಂದ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಚಿನ್ನಾಭರಣ ವ್ಯಾಪಾರಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ರಕ್ತಸಿಕ್ತವಾಗಿದ್ದ ವ್ಯಾಪಾರಿಯನ್ನು ಕುಟುಂಬದವರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ, ಆದರೆ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. ಮಾಹಿತಿ ಪಡೆದು ತಕ್ಷಣ ಸ್ಥಳಕ್ಕೆ ಆಗಮಿಸಿದ ಎಸ್ಪಿ ಅಪರ್ಣಾ ಗುಪ್ತ ಪೊಲೀಸ್ ಬಿಗಿ ಬಂದೋಬಸ್ತ್​ ಕಲ್ಪಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಿದ್ದಾರೆ.

ಪನ್ವಾಡಿಯ ಸರಾಫ ಪಟ್ಟಣದ ಪಕ್ಕದಲ್ಲಿರುವ ಅಲಿಪುರದಲ್ಲಿ ರಾತ್ರಿ ಗುಂಡಿನ ಸದ್ದು ಕೇಳಿಬಂದಿತ್ತು. ಅಪರಿಚಿತ ದುಷ್ಕರ್ಮಿಗಳು ಜ್ಯುವೆಲರಿ ಮಾಲೀಕನಿಗಾಗಿ ಹೊಂಚು ಹಾಕಿ ಕುಳಿತಿದ್ದರು. ಈ ಘಟನೆಯಲ್ಲಿ ಅಲಿಪುರ ನಿವಾಸಿ ದೂಳಿಚಂದ್ರ ಎಂಬುವವರ ಪುತ್ರ ಅಜಯ್​ಕಾಂತ್​ಗೆ ಗಂಭೀರ ಗಾಯಗಳಾಗಿವೆ.

ಮತ್ತಷ್ಟು ಓದಿ: ಬೆಂಗಳೂರು: ಮಗನನ್ನೇ ಗುಂಡಿಕ್ಕಿ ಹತ್ಯೆ ಮಾಡಿದ ತಂದೆ

ಪ್ರತಿದಿನದಂತೆ ಆಭರಣದ ಅಂಗಡಿ ಮುಚ್ಚಿ ಬ್ಯಾಗ್​ನಲ್ಲಿ ಚಿನ್ನಾಭರಣ ಹಾಕಿಕೊಂಡು ಮನೆಗೆ ಬರುತ್ತಿದ್ದ ವೇಳೆ ದುಷ್ಕರ್ಮಿಗಳು ಅವರ ಮನೆಯ ಸಮೀಪವೇ ಹಲವು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ಸ್ಸು ಕೇಳಿ ಕುಟುಂಬದವರು ಹಾಗೂ ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ಬಂದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ