Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್​: ಧನ್​ಬಾದ್ ಜೈಲಿನಲ್ಲಿ ಗ್ಯಾಂಗ್​ಸ್ಟರ್​ ಅಮನ್​ ಸಿಂಗ್ ಹತ್ಯೆ

ಗ್ಯಾಂಗ್​ಸ್ಟರ್​ ಅಮನ್​ಸಿಂಗ್​ನಲ್ಲಿ ಜಾರ್ಖಂಡ್​ನ ಧನ್​ಬಾದ್​ ಜೈಲಿನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಮಧ್ಯಾಹ್ನ ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ ನಡೆದಿದೆ. ಇದೇ ವೇಳೆ ಮಾಜಿ ಉಪಮೇಯರ್ ನೀರಜ್ ಸಿಂಗ್ ಸೇರಿದಂತೆ ನಾಲ್ವರ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ಅಮನ್ ಸಿಂಗ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಜಾರ್ಖಂಡ್​: ಧನ್​ಬಾದ್ ಜೈಲಿನಲ್ಲಿ ಗ್ಯಾಂಗ್​ಸ್ಟರ್​ ಅಮನ್​ ಸಿಂಗ್ ಹತ್ಯೆ
ಜೈಲು
Follow us
ನಯನಾ ರಾಜೀವ್
|

Updated on: Dec 04, 2023 | 8:08 AM

ಗ್ಯಾಂಗ್​ಸ್ಟರ್(Gangster)​ ಅಮನ್​ಸಿಂಗ್​ನಲ್ಲಿ ಜಾರ್ಖಂಡ್​ನ ಧನ್​ಬಾದ್​ ಜೈಲಿನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಮಧ್ಯಾಹ್ನ ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ ನಡೆದಿದೆ. ಇದೇ ವೇಳೆ ಮಾಜಿ ಉಪಮೇಯರ್ ನೀರಜ್ ಸಿಂಗ್ ಸೇರಿದಂತೆ ನಾಲ್ವರ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ಅಮನ್ ಸಿಂಗ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಅಮನ್ ಸಿಂಗ್‌ಗೆ ಆರರಿಂದ ಏಳು ಬಾರಿ ಗುಂಡು ಹಾರಿಸಲಾಗಿದೆ ಎಂದು ಹೇಳಲಾಗಿದೆ. ಗುಂಡು ಹಾರಿಸಿದ ನಂತರ, ಅವರನ್ನು ಗಂಭೀರ ಸ್ಥಿತಿಯಲ್ಲಿ SNMMCH ಗೆ ಕರೆದೊಯ್ಯಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಅಮನ್ ಸಿಂಗ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂಬ ಮಾಹಿತಿ ಪಡೆದ ನಂತರ ಆಡಳಿತ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳ ತಂಡ ಧನ್‌ಬಾದ್ ಜೈಲಿಗೆ ಬಂದು ತನಿಖೆ ನಡೆಸಿತು.

ಮತ್ತಷ್ಟು ಓದಿ: Gangster Tillu Tajpuriya Murder: ತಿಹಾರ್ ಜೈಲಿನಲ್ಲಿ ಗ್ಯಾಂಗ್​ಸ್ಟರ್ ತಿಲ್ಲು ತಾಜ್​ಪುರಿಯಾ ಹತ್ಯೆ

ಧನ್‌ಬಾದ್‌ ಜೈಲಿನಲ್ಲಿದ್ದರೂ ಅಮನ್‌ ಸಿಂಗ್‌ ಮೇಲೆ ಗುಂಡಿನ ದಾಳಿ ನಡೆಸಿರುವುದು ಜೈಲಿನ ಭದ್ರತಾ ವ್ಯವಸ್ಥೆ ಮೇಲೆ ಪ್ರಶ್ನೆ ಮೂಡಿಸಿದೆ. ಆಯುಧ ಜೈಲಿಗೆ ಹೇಗೆ ತಲುಪಿತು ಎಂಬ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ.

ಮನ್ ಸಿಂಗ್ ಹೆಸರಲ್ಲಿ ಸುಲಿಗೆ ನಡೆಯುತ್ತಿತ್ತು, ಈತನ ವಿರುದ್ಧ 35ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಧನ್‌ಬಾದ್‌ನ ಅನೇಕ ಉದ್ಯಮಿಗಳಿಗೆ ಸುಲಿಗೆ ಬೇಡಿಕೆಗಳ ಬೆದರಿಕೆ ಹಾಕಿದ್ದ, ಮಾಜಿ ಉಪಮೇಯರ್ ನೀರಜ್ ಸಿಂಗ್ ಸೇರಿದಂತೆ ನಾಲ್ವರನ್ನು ಹತ್ಯೆ ಮಾಡಿದ ಆರೋಪದ ಮೇಲೆ 2017ರಲ್ಲಿ ಅಮನ್ ಸಿಂಗ್ ಅವರನ್ನು ಬಂಧಿಸಲಾಗಿತ್ತು. ಯುಪಿ ಪೊಲೀಸರು ಅಮನ್‌ನನ್ನು ಬಂಧಿಸಿದ್ದರು. ಅಮನ್ 2017 ರಿಂದ ಧನ್​ಬಾದ್​ ಜೈಲಿನಲ್ಲಿದ್ದ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ