AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್​: ಸಹಪಾಠಿಯ ಸ್ನೇಹಿತರಿಂದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ನಾಲ್ವರ ಬಂಧನ

ಆದಿವಾಸಿ ಸಮುದಾಯಕ್ಕೆ ಸೇರಿದ ಬಾಲಕಿ ಮೇಲೆ ಆಕೆಯ ಸಹಪಾಠಿಯ ಸ್ನೇಹಿತರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ನಾಲ್ವರನ್ನು ಬಂಧಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಅಪ್ರಾಪ್ತ ವಯಸ್ಸಿನ ಬಾಲಕನನ್ನು ಬಂಧಿಸಲಾಗಿದೆ. ಘಟನೆ ನವೆಂಬರ್ 6 ರಂದು ಸಂಭವಿಸಿದೆ. ಬಾಲಕಿಯು ತನ್ನ ಪುರುಷ ಸಹಪಾಠಿಯೊಂದಿಗೆ ಬೈಕ್‌ನಲ್ಲಿ ಶಾಲೆ ಮುಗಿದ ಬಳಿಕ ವಿಹಾರಕ್ಕೆ ಹೋಗಿದ್ದಳು. ಇಬ್ಬರೂ ಮಾತನಾಡೋಣವೆಂದು ಮಾಡಲು ತೆರೆದ ಮೈದಾನಕ್ಕೆ ಹೋಗಿದ್ದರು.

ಜಾರ್ಖಂಡ್​: ಸಹಪಾಠಿಯ ಸ್ನೇಹಿತರಿಂದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ನಾಲ್ವರ ಬಂಧನ
ಅಪರಾಧImage Credit source: India Today
ನಯನಾ ರಾಜೀವ್
|

Updated on: Nov 10, 2023 | 10:12 AM

Share

ಆದಿವಾಸಿ ಸಮುದಾಯಕ್ಕೆ ಸೇರಿದ ಬಾಲಕಿ ಮೇಲೆ ಆಕೆಯ ಸಹಪಾಠಿಯ ಸ್ನೇಹಿತರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ನಾಲ್ವರನ್ನು ಬಂಧಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಅಪ್ರಾಪ್ತ ವಯಸ್ಸಿನ ಬಾಲಕನನ್ನು ಬಂಧಿಸಲಾಗಿದೆ. ಘಟನೆ ನವೆಂಬರ್ 6 ರಂದು ಸಂಭವಿಸಿದೆ. ಬಾಲಕಿಯು ತನ್ನ ಪುರುಷ ಸಹಪಾಠಿಯೊಂದಿಗೆ ಬೈಕ್‌ನಲ್ಲಿ ಶಾಲೆ ಮುಗಿದ ಬಳಿಕ ವಿಹಾರಕ್ಕೆ ಹೋಗಿದ್ದಳು. ಇಬ್ಬರೂ ಮಾತನಾಡೋಣವೆಂದು ಮಾಡಲು ತೆರೆದ ಮೈದಾನಕ್ಕೆ ಹೋಗಿದ್ದರು.

ಆಗ ಬಾಲಕಿಯ ಸಹಪಾಠಿ ಉಣ್ಣೆಯ ಶಾಲು ತರುವುದಾಗಿ ಹೇಳಿ ಆಕೆಯನ್ನು ಬಿಟ್ಟು ಹೋಗಿದ್ದಾನೆ. ನಂತರ ಆಕೆಯ ಸಹಪಾಠಿಗೆ ಸ್ನೇಹಿತರಾಗಿದ್ದ ಐವರು ಆರೋಪಿಗಳು ಬಾಲಕಿಯ ಬಳಿಗೆ ಬಂದಿದ್ದಾರೆ. ಆಕೆಯ ಸ್ನೇಹಿತ ನದಿಯ ದಡಕ್ಕೆ ನಿನ್ನನ್ನು ಕರೆತರಲು ಹೇಳಿದ್ದಾನೆ ಎಂದು ನಂಬಿಸಿ ಕರೆದೊಯ್ದಿದ್ದಾರೆ. ಬಳಿಕ ಆಕೆಯನ್ನು ಕರೆದೊಯ್ದು, ಹಲ್ಲೆ ನಡೆಸಿ, ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಬಾಲಕಿ ಮರುದಿನ ಮನೆಗೆ ಮರಳಿದ್ದಾಳೆ, ಆಗ ಪೋಷಕರಿಗೆ ನಡೆದಿರುವ ಘಟನೆ ವಿವರಿಸಿದ್ದಾಳೆ. ನಂತರ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರು ಶೀಘ್ರ ಕ್ರಮ ಕೈಗೊಂಡಿದ್ದು, ಒಂದೇ ದಿನದಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕೋಲಾರದಲ್ಲಿ ಬಾಲಕನ ಕೊಲೆ ಪ್ರಕರಣ: ಆರೋಪಿಗಳ ಕಾಲಿಗೆ ಗುಂಡೇಟು ಕೊಟ್ಟು ಬಂಧಿಸಿದ ಪೊಲೀಸರು!

ಅವರಲ್ಲಿ ನಾಲ್ವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಐದನೇ, ಅಪ್ರಾಪ್ತನನ್ನು ಶೆಲ್ಟರ್ ಹೋಮ್‌ನಲ್ಲಿ ಇರಿಸಲಾಗಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ, ಎಲ್ಲಾ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?