AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jharkhand: ಪೊಲೀಸ್ ಪೇದೆ ಕಾಲಿಗೆ ಗುಂಡು ಹಾರಿಸಿದ ಅಪರಿಚಿತ ವ್ಯಕ್ತಿ

ದುಮ್ಕಾದ ರಾಮಗಢ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾಗಿದ್ದ 44 ವರ್ಷದ ಸುಜಿತ್ ಕುಮಾರ್ ಬೋಯಿಪೈ ಎಂಬ ಪೊಲೀಸ್ ಪೇದೆಗೆ ಅಪರಿಚಿತ ವ್ಯಕ್ತಿ ಸೋಮವಾರದಂದು ಚರ್ಚ್ ಬಳಿ ಗುಂಡು ಹಾರಿಸಿದ್ದಾನೆ

Jharkhand: ಪೊಲೀಸ್ ಪೇದೆ ಕಾಲಿಗೆ ಗುಂಡು ಹಾರಿಸಿದ ಅಪರಿಚಿತ ವ್ಯಕ್ತಿ
TV9 Web
| Edited By: |

Updated on:Sep 20, 2022 | 4:03 PM

Share

ಜಾರ್ಖಂಡ್‌: ಜಾರ್ಖಂಡ್‌ನ ದುಮ್ಕಾ ಪಟ್ಟಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಪೊಲೀಸ್ ಪೇದೆಯೊಬ್ಬರಿಗೆ ಗುಂಡು ಹಾರಿಸಿದ್ದಾನೆ ಗಾಯಗೊಂಡಿರುವ ಪೊಲೀಸ್ ಪೇದೆಯನ್ನು ಆಸ್ಪತ್ರೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ದುಮ್ಕಾದ ರಾಮಗಢ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾಗಿದ್ದ 44 ವರ್ಷದ ಸುಜಿತ್ ಕುಮಾರ್ ಬೋಯಿಪೈ ಎಂಬ ಪೊಲೀಸ್ ಪೇದೆಗೆ ಅಪರಿಚಿತ ವ್ಯಕ್ತಿ ಸೋಮವಾರದಂದು ಚರ್ಚ್ ಬಳಿ ಗುಂಡು ಹಾರಿಸಿದ್ದಾನೆ ಪೊಲೀಸ್ ಪೇದೆ ಕಾಲಿಗೆ ಗಾಯವಾಗಿದೆ ಎಂದು ದುಮ್ಕಾ ಟೌನ್ ಪೊಲೀಸ್ ಠಾಣಾಧಿಕಾರಿ ನಿತೀಶ್ ಕುಮಾರ್ ತಿಳಿಸಿದ್ದಾರೆ.

ಪೊಲೀಸ್ ಪೇದೆ ಬೋಯಿಪೈ ಅವರು ಬಸ್‌ನಿಂದ ಇಳಿದು ಉಪವಿಭಾಗಾಧಿಕಾರಿ ನಿವಾಸಕ್ಕೆ ಹೋಗುತ್ತಿರುವಾಗ ಈ ಘಟನೆ ನಡೆದಿದೆ. ದಾಳಿ ಮಾಡಿದ ವ್ಯಕ್ತಿ ಪೊಲೀಸ್ ಪೇದೆ ಕೈಯಲ್ಲಿದ್ದ ಬ್ಯಾಗ್​ನ್ನು ಬಂದೂಕುಧಾರಿಗೆ ಒಪ್ಪಿಸುವಂತೆ ಒತ್ತಾಯಿಸಿದ್ದಾರೆ ಆದರೆ ಪೊಲೀಸ್ ಇದಕ್ಕೆ ಒಪ್ಪಿಲ್ಲ, ಒಪ್ಪದಕ್ಕೆ ಆತ ನನ್ನ ಮೇಲೆ ದಾಳಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ಗುಂಡು ಹಾರಿಸಿದ ವ್ಯಕ್ತಿ ಮೋಟಾರು ಸೈಕಲ್‌ನಲ್ಲಿ ಪರಾರಿಯಾಗಿದ್ದಾನೆ. ಆದರೆ ಬ್ಯಾಗ್​ನ್ನು ಅಲ್ಲಿಯೇ ಬಿಟ್ಟು ಹೋಗಿದ್ದಾನೆ.

ಪರವಾನಗಿ ಇಲ್ಲದ ಬಂದೂಕಿನಿಂದ ಕಾನ್‌ಸ್ಟೆಬಲ್‌ಗೆ ಗುಂಡು ಹಾರಿಸಲಾಗಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Published On - 4:01 pm, Tue, 20 September 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್