AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮವಸ್ತ್ರ ಧರಿಸಿ, ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸ್ತಿದ್ದವ ಅಂದರ್

ರಾಯಚೂರು: ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ 3 ಲಕ್ಷ ಹಣ ಪಡೆದು ವಂಚಿಸಿದ್ದ ಆರೋಪಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಆರೋಪಿಯು ಉದ್ಯೋಗಾಂಕ್ಷಿಗಳನ್ನ ಸೆಳೆಯಲು ಮತ್ತು ಅವರಲ್ಲಿ ನಂಬಿಕೆ ಹುಟ್ಟಿಸಲು ಸ್ವತಃ ಸೇನಾ ಸಮವಸ್ತ್ರ ಧರಿಸುತ್ತಿದ್ದ ಎಂಬುದು ಗಮನಾರ್ಹ. ಮುದ್ದೇಬಿಹಾಳದ ನಾಲತವಾಡ ಮೂಲದ ಮಂಜುನಾಥರೆಡ್ಡಿ ಬಂಧಿತ ಆರೋಪಿ. ಲಿಂಗಸುಗೂರ ತಾಲೂಕಿನ ಮುದಗಲ್ ಮೂಲದ ಅಮರೇಶ್ ಮತ್ತು ಮಹೇಶ್ ಎಂಬುವವರಿಂದ 3 ಲಕ್ಷ ಹಣ ಪಡೆದು ವಂಚಿಸಿದ್ದ. ಈ ಬಗ್ಗೆ ಮುದಗಲ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಇದಲ್ಲದೆ, ಮಂಗಳೂರಿನ ಸೂರತ್ಕಲ್​ನಲ್ಲೂ […]

ಸಮವಸ್ತ್ರ ಧರಿಸಿ, ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸ್ತಿದ್ದವ ಅಂದರ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 30, 2019 | 12:40 PM

Share

ರಾಯಚೂರು: ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ 3 ಲಕ್ಷ ಹಣ ಪಡೆದು ವಂಚಿಸಿದ್ದ ಆರೋಪಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಆರೋಪಿಯು ಉದ್ಯೋಗಾಂಕ್ಷಿಗಳನ್ನ ಸೆಳೆಯಲು ಮತ್ತು ಅವರಲ್ಲಿ ನಂಬಿಕೆ ಹುಟ್ಟಿಸಲು ಸ್ವತಃ ಸೇನಾ ಸಮವಸ್ತ್ರ ಧರಿಸುತ್ತಿದ್ದ ಎಂಬುದು ಗಮನಾರ್ಹ.

ಮುದ್ದೇಬಿಹಾಳದ ನಾಲತವಾಡ ಮೂಲದ ಮಂಜುನಾಥರೆಡ್ಡಿ ಬಂಧಿತ ಆರೋಪಿ. ಲಿಂಗಸುಗೂರ ತಾಲೂಕಿನ ಮುದಗಲ್ ಮೂಲದ ಅಮರೇಶ್ ಮತ್ತು ಮಹೇಶ್ ಎಂಬುವವರಿಂದ 3 ಲಕ್ಷ ಹಣ ಪಡೆದು ವಂಚಿಸಿದ್ದ. ಈ ಬಗ್ಗೆ ಮುದಗಲ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಇದಲ್ಲದೆ, ಮಂಗಳೂರಿನ ಸೂರತ್ಕಲ್​ನಲ್ಲೂ ಹಲವರಿಗೆ ಸೇನೆಯಲ್ಲಿ ಉದ್ಯೋಗ ಕೊಡಿಸುವಾಗಿ ವಂಚಿಸಿದ್ದಾನೆ.  ಸದ್ಯ ಆರೋಪಿ ಮಂಜುನಾಥರೆಡ್ಡಿ ಮಂಗಳೂರ ಪೊಲೀಸರ ವಶದಲ್ಲಿದ್ದಾನೆ ಎಂದು ಜಿಲ್ಲಾ ಎಸ್​ಪಿ ಡಾ.ವೇದಮೂರ್ತಿ ತಿಳಿಸಿದ್ದಾರೆ.

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು