AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮವಸ್ತ್ರ ಧರಿಸಿ, ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸ್ತಿದ್ದವ ಅಂದರ್

ರಾಯಚೂರು: ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ 3 ಲಕ್ಷ ಹಣ ಪಡೆದು ವಂಚಿಸಿದ್ದ ಆರೋಪಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಆರೋಪಿಯು ಉದ್ಯೋಗಾಂಕ್ಷಿಗಳನ್ನ ಸೆಳೆಯಲು ಮತ್ತು ಅವರಲ್ಲಿ ನಂಬಿಕೆ ಹುಟ್ಟಿಸಲು ಸ್ವತಃ ಸೇನಾ ಸಮವಸ್ತ್ರ ಧರಿಸುತ್ತಿದ್ದ ಎಂಬುದು ಗಮನಾರ್ಹ. ಮುದ್ದೇಬಿಹಾಳದ ನಾಲತವಾಡ ಮೂಲದ ಮಂಜುನಾಥರೆಡ್ಡಿ ಬಂಧಿತ ಆರೋಪಿ. ಲಿಂಗಸುಗೂರ ತಾಲೂಕಿನ ಮುದಗಲ್ ಮೂಲದ ಅಮರೇಶ್ ಮತ್ತು ಮಹೇಶ್ ಎಂಬುವವರಿಂದ 3 ಲಕ್ಷ ಹಣ ಪಡೆದು ವಂಚಿಸಿದ್ದ. ಈ ಬಗ್ಗೆ ಮುದಗಲ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಇದಲ್ಲದೆ, ಮಂಗಳೂರಿನ ಸೂರತ್ಕಲ್​ನಲ್ಲೂ […]

ಸಮವಸ್ತ್ರ ಧರಿಸಿ, ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸ್ತಿದ್ದವ ಅಂದರ್
ಸಾಧು ಶ್ರೀನಾಥ್​
|

Updated on: Nov 30, 2019 | 12:40 PM

Share

ರಾಯಚೂರು: ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ 3 ಲಕ್ಷ ಹಣ ಪಡೆದು ವಂಚಿಸಿದ್ದ ಆರೋಪಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಆರೋಪಿಯು ಉದ್ಯೋಗಾಂಕ್ಷಿಗಳನ್ನ ಸೆಳೆಯಲು ಮತ್ತು ಅವರಲ್ಲಿ ನಂಬಿಕೆ ಹುಟ್ಟಿಸಲು ಸ್ವತಃ ಸೇನಾ ಸಮವಸ್ತ್ರ ಧರಿಸುತ್ತಿದ್ದ ಎಂಬುದು ಗಮನಾರ್ಹ.

ಮುದ್ದೇಬಿಹಾಳದ ನಾಲತವಾಡ ಮೂಲದ ಮಂಜುನಾಥರೆಡ್ಡಿ ಬಂಧಿತ ಆರೋಪಿ. ಲಿಂಗಸುಗೂರ ತಾಲೂಕಿನ ಮುದಗಲ್ ಮೂಲದ ಅಮರೇಶ್ ಮತ್ತು ಮಹೇಶ್ ಎಂಬುವವರಿಂದ 3 ಲಕ್ಷ ಹಣ ಪಡೆದು ವಂಚಿಸಿದ್ದ. ಈ ಬಗ್ಗೆ ಮುದಗಲ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಇದಲ್ಲದೆ, ಮಂಗಳೂರಿನ ಸೂರತ್ಕಲ್​ನಲ್ಲೂ ಹಲವರಿಗೆ ಸೇನೆಯಲ್ಲಿ ಉದ್ಯೋಗ ಕೊಡಿಸುವಾಗಿ ವಂಚಿಸಿದ್ದಾನೆ.  ಸದ್ಯ ಆರೋಪಿ ಮಂಜುನಾಥರೆಡ್ಡಿ ಮಂಗಳೂರ ಪೊಲೀಸರ ವಶದಲ್ಲಿದ್ದಾನೆ ಎಂದು ಜಿಲ್ಲಾ ಎಸ್​ಪಿ ಡಾ.ವೇದಮೂರ್ತಿ ತಿಳಿಸಿದ್ದಾರೆ.

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ