AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮವಸ್ತ್ರ ಧರಿಸಿ, ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸ್ತಿದ್ದವ ಅಂದರ್

ರಾಯಚೂರು: ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ 3 ಲಕ್ಷ ಹಣ ಪಡೆದು ವಂಚಿಸಿದ್ದ ಆರೋಪಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಆರೋಪಿಯು ಉದ್ಯೋಗಾಂಕ್ಷಿಗಳನ್ನ ಸೆಳೆಯಲು ಮತ್ತು ಅವರಲ್ಲಿ ನಂಬಿಕೆ ಹುಟ್ಟಿಸಲು ಸ್ವತಃ ಸೇನಾ ಸಮವಸ್ತ್ರ ಧರಿಸುತ್ತಿದ್ದ ಎಂಬುದು ಗಮನಾರ್ಹ. ಮುದ್ದೇಬಿಹಾಳದ ನಾಲತವಾಡ ಮೂಲದ ಮಂಜುನಾಥರೆಡ್ಡಿ ಬಂಧಿತ ಆರೋಪಿ. ಲಿಂಗಸುಗೂರ ತಾಲೂಕಿನ ಮುದಗಲ್ ಮೂಲದ ಅಮರೇಶ್ ಮತ್ತು ಮಹೇಶ್ ಎಂಬುವವರಿಂದ 3 ಲಕ್ಷ ಹಣ ಪಡೆದು ವಂಚಿಸಿದ್ದ. ಈ ಬಗ್ಗೆ ಮುದಗಲ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಇದಲ್ಲದೆ, ಮಂಗಳೂರಿನ ಸೂರತ್ಕಲ್​ನಲ್ಲೂ […]

ಸಮವಸ್ತ್ರ ಧರಿಸಿ, ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸ್ತಿದ್ದವ ಅಂದರ್
ಸಾಧು ಶ್ರೀನಾಥ್​
|

Updated on: Nov 30, 2019 | 12:40 PM

Share

ರಾಯಚೂರು: ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ 3 ಲಕ್ಷ ಹಣ ಪಡೆದು ವಂಚಿಸಿದ್ದ ಆರೋಪಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಆರೋಪಿಯು ಉದ್ಯೋಗಾಂಕ್ಷಿಗಳನ್ನ ಸೆಳೆಯಲು ಮತ್ತು ಅವರಲ್ಲಿ ನಂಬಿಕೆ ಹುಟ್ಟಿಸಲು ಸ್ವತಃ ಸೇನಾ ಸಮವಸ್ತ್ರ ಧರಿಸುತ್ತಿದ್ದ ಎಂಬುದು ಗಮನಾರ್ಹ.

ಮುದ್ದೇಬಿಹಾಳದ ನಾಲತವಾಡ ಮೂಲದ ಮಂಜುನಾಥರೆಡ್ಡಿ ಬಂಧಿತ ಆರೋಪಿ. ಲಿಂಗಸುಗೂರ ತಾಲೂಕಿನ ಮುದಗಲ್ ಮೂಲದ ಅಮರೇಶ್ ಮತ್ತು ಮಹೇಶ್ ಎಂಬುವವರಿಂದ 3 ಲಕ್ಷ ಹಣ ಪಡೆದು ವಂಚಿಸಿದ್ದ. ಈ ಬಗ್ಗೆ ಮುದಗಲ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಇದಲ್ಲದೆ, ಮಂಗಳೂರಿನ ಸೂರತ್ಕಲ್​ನಲ್ಲೂ ಹಲವರಿಗೆ ಸೇನೆಯಲ್ಲಿ ಉದ್ಯೋಗ ಕೊಡಿಸುವಾಗಿ ವಂಚಿಸಿದ್ದಾನೆ.  ಸದ್ಯ ಆರೋಪಿ ಮಂಜುನಾಥರೆಡ್ಡಿ ಮಂಗಳೂರ ಪೊಲೀಸರ ವಶದಲ್ಲಿದ್ದಾನೆ ಎಂದು ಜಿಲ್ಲಾ ಎಸ್​ಪಿ ಡಾ.ವೇದಮೂರ್ತಿ ತಿಳಿಸಿದ್ದಾರೆ.

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ