AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮವಸ್ತ್ರ ಧರಿಸಿ, ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸ್ತಿದ್ದವ ಅಂದರ್

ರಾಯಚೂರು: ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ 3 ಲಕ್ಷ ಹಣ ಪಡೆದು ವಂಚಿಸಿದ್ದ ಆರೋಪಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಆರೋಪಿಯು ಉದ್ಯೋಗಾಂಕ್ಷಿಗಳನ್ನ ಸೆಳೆಯಲು ಮತ್ತು ಅವರಲ್ಲಿ ನಂಬಿಕೆ ಹುಟ್ಟಿಸಲು ಸ್ವತಃ ಸೇನಾ ಸಮವಸ್ತ್ರ ಧರಿಸುತ್ತಿದ್ದ ಎಂಬುದು ಗಮನಾರ್ಹ. ಮುದ್ದೇಬಿಹಾಳದ ನಾಲತವಾಡ ಮೂಲದ ಮಂಜುನಾಥರೆಡ್ಡಿ ಬಂಧಿತ ಆರೋಪಿ. ಲಿಂಗಸುಗೂರ ತಾಲೂಕಿನ ಮುದಗಲ್ ಮೂಲದ ಅಮರೇಶ್ ಮತ್ತು ಮಹೇಶ್ ಎಂಬುವವರಿಂದ 3 ಲಕ್ಷ ಹಣ ಪಡೆದು ವಂಚಿಸಿದ್ದ. ಈ ಬಗ್ಗೆ ಮುದಗಲ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಇದಲ್ಲದೆ, ಮಂಗಳೂರಿನ ಸೂರತ್ಕಲ್​ನಲ್ಲೂ […]

ಸಮವಸ್ತ್ರ ಧರಿಸಿ, ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸ್ತಿದ್ದವ ಅಂದರ್
ಸಾಧು ಶ್ರೀನಾಥ್​
|

Updated on: Nov 30, 2019 | 12:40 PM

Share

ರಾಯಚೂರು: ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ 3 ಲಕ್ಷ ಹಣ ಪಡೆದು ವಂಚಿಸಿದ್ದ ಆರೋಪಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಆರೋಪಿಯು ಉದ್ಯೋಗಾಂಕ್ಷಿಗಳನ್ನ ಸೆಳೆಯಲು ಮತ್ತು ಅವರಲ್ಲಿ ನಂಬಿಕೆ ಹುಟ್ಟಿಸಲು ಸ್ವತಃ ಸೇನಾ ಸಮವಸ್ತ್ರ ಧರಿಸುತ್ತಿದ್ದ ಎಂಬುದು ಗಮನಾರ್ಹ.

ಮುದ್ದೇಬಿಹಾಳದ ನಾಲತವಾಡ ಮೂಲದ ಮಂಜುನಾಥರೆಡ್ಡಿ ಬಂಧಿತ ಆರೋಪಿ. ಲಿಂಗಸುಗೂರ ತಾಲೂಕಿನ ಮುದಗಲ್ ಮೂಲದ ಅಮರೇಶ್ ಮತ್ತು ಮಹೇಶ್ ಎಂಬುವವರಿಂದ 3 ಲಕ್ಷ ಹಣ ಪಡೆದು ವಂಚಿಸಿದ್ದ. ಈ ಬಗ್ಗೆ ಮುದಗಲ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಇದಲ್ಲದೆ, ಮಂಗಳೂರಿನ ಸೂರತ್ಕಲ್​ನಲ್ಲೂ ಹಲವರಿಗೆ ಸೇನೆಯಲ್ಲಿ ಉದ್ಯೋಗ ಕೊಡಿಸುವಾಗಿ ವಂಚಿಸಿದ್ದಾನೆ.  ಸದ್ಯ ಆರೋಪಿ ಮಂಜುನಾಥರೆಡ್ಡಿ ಮಂಗಳೂರ ಪೊಲೀಸರ ವಶದಲ್ಲಿದ್ದಾನೆ ಎಂದು ಜಿಲ್ಲಾ ಎಸ್​ಪಿ ಡಾ.ವೇದಮೂರ್ತಿ ತಿಳಿಸಿದ್ದಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ